ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವೀರ ಭೂಮಿಯಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ ಶೀತಗಾಳಿಯಿಂದಾಗಿ ಇಡೀ...
ವಾರಾಂತ್ಯದಲ್ಲಿ ತೈವಾನ್ನ ಸುತ್ತ ‘ಸ್ಟ್ರೈಕ್ ಡ್ರಿಲ್’ಗಾಗಿ ಚೀನಾ ಸುಮಾರು 71 ಯುದ್ಧವಿಮಾನಗಳನ್ನು ಬಳಸಿದೆ ಎಂದು ತೈವಾನ್ ರಕ್ಷಣಾ ಸಚಿವಾಲಯ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ತೈವಾನ್ಗೆ ಪ್ರತಿಕ್ರಿಯಿಸಿದ ಚೀನಾ, ಪ್ರಜಾಸತ್ತಾತ್ಮಕವಾಗಿ ಆಡಳಿತ ನಡೆಸುತ್ತಿರುವ ದ್ವೀಪ ಮತ್ತು ಯುನೈಟೆಡ್ ಸ್ಟೇಟ್ಸ್ನಿಂದ ಪ್ರಚೋದನೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯೆಯಾಗಿ ತೈವಾನ್ ಸುತ್ತಮುತ್ತಲಿನ ಸಮುದ್ರ ಮತ್ತು ವಾಯುಪ್ರದೇಶದಲ್ಲಿ ಭಾನುವಾರ "ಸ್ಟ್ರೈಕ್ ಡ್ರಿಲ್"...
ಧಾರವಾಡ: ಜನವರಿ 12 ರಿಂದ 16ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 12 ರಂದು ಮಧ್ಯಾಹ್ನ 1:30ಕ್ಕೆ...
ಅಮೇರಿಕಾದಲ್ಲಿ ತೀವ್ರ ಚಂಡಮಾರುತದಿಂದ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ. ಪಶ್ಚಿಮ ನ್ಯೂಯಾರ್ಕ್ನ ಬಫಲೋದಲ್ಲಿನ ಹಿಮಪಾತವು ನಗರವನ್ನು ಸಿಲುಕಿಸಿದೆ, ತುರ್ತು ಸೇವೆಗಳಿಗಾಗಿ ಹೆಚ್ಚಿನ ಪ್ರದೇಶಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಬಫಲೋ ಮೂಲದ ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೊಚುಲ್ ಅವರು ನಿನ್ನೆ ಸಂಜೆ ಮಾಧ್ಯಮಗಳಿಗೆ "ಇದು ಯುದ್ಧಭೂಮಿಗೆ ಹೋಗುತ್ತಿದೆ" ಎಂದು ಹೇಳಿದ್ದಾರೆ.
ನಿವಾಸಿಗಳು ಇನ್ನೂ ಅತ್ಯಂತ ಅಪಾಯಕಾರಿ ಜೀವ-ಬೆದರಿಕೆಯ ಪರಿಸ್ಥಿತಿಯ...
ಕೋಲಾರ: ಕಚ್ಚಾಡುವ ಕಾಂಗ್ರೆಸ್ ಹಾಗೂ ಹೊಡೆದಾಡುವ ಬಿಜೆಪಿ ಮದ್ಯ ಕೋಲಾರ ಕ್ಷೇತ್ರದ ಜನತೆಯನ್ನು ಗೌರವ ಯುತವಾಗಿ ನಡೆಸುಕೊಂಡು ಹೋಗುವ ಜನಸೇವಕ ಬೇಕಾಗಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಕೋಲಾರದ ಅಭಿವೃದ್ಧಿಯನ್ನು ಮರೆತಿದ್ದಾರೆ. ಕೋಲಾರದ ಸಮಗ್ರ ಅಭಿವೃದ್ಧಿ ಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ, ಜನರ ನಾಡಿಮಿಡಿತ ಅರಿತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಕೋಲಾರಕ್ಕೆ...
ನವದೆಹಲಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಭಾರತ ಸರ್ಕಾರವೂ ಎಚ್ಚರ ವಹಿಸಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾದರೆ ಸಂಪೂರ್ಣ ಸಿದ್ಧತೆಗಾಗಿ ಆರೋಗ್ಯ ಕೇಂದ್ರಗಳಲ್ಲಿ ಅಣಕು ಡ್ರಿಲ್ಗಳನ್ನು ಆಯೋಜಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಮಂಗಳವಾರ ನಡೆಯಲಿರುವ ಅಣಕು ಡ್ರಿಲ್ನಲ್ಲಿ ಹಾಸಿಗೆಗಳ ಲಭ್ಯತೆ, ಮಾನವ ಸಂಪನ್ಮೂಲ, ಲಾಜಿಸ್ಟಿಕ್ಸ್ ಮತ್ತು ವೈದ್ಯಕೀಯ...
ಬೆಳಗಾವಿ: ಯೋಗದೊಂದಿಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...
ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಜ್ಞಾನವಾಪಿ ಪ್ರಕರಣದಂತೆ ಹಿಂದೂ ಸೇನೆಯ ಹಕ್ಕು ಮೇರೆಗೆ ಮಥುರಾದ ಸ್ಥಳೀಯ ನ್ಯಾಯಾಲಯ ಈದ್ಗಾದ ಅಮೀನ್ ಸಮೀಕ್ಷೆಗೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ. ಈ ಸಂಬಂಧ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಮೀನ್ ಅವರಿಗೆ ಸೂಚಿಸಲಾಗಿದೆ.
ದೆಹಲಿಯಲ್ಲಿನ...
ನವದೆಹಲಿ: ದೆಹಲಿಯಲ್ಲಿ ತೀವ್ರ ಚಳಿಯಿಂದಾಗಿ ಸಾಧಾರಣ ಮಂಜು ಆವರಿಸಿದ್ದು, ಗೋಚರತೆಯನ್ನು 400 ಮೀಟರ್ಗೆ ಇಳಿಸಿ ರಸ್ತೆ ಮತ್ತು ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ. ಸುಮಾರು 18 ರೈಲುಗಳು 1:30 ರಿಂದ 5 ಗಂಟೆಗಳ ಕಾಲ ತಡವಾಗಿ ಓಡುತ್ತಿವೆ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸಾಮಾನ್ಯವಾಗಿದೆ ಎಂದು ಅಧಿಕಾರಿಯೊಬ್ಬರು...
ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...