ಮೋತಿಹಾರಿಯಲ್ಲಿ ದೊಡ್ಡ ಅಪಘಾತ ಸಂಭವಿಸಿದ್ದು, ರಾಮಗಢದ ನರಿಲಗಿರಿಯಲ್ಲಿರುವ ಇಟ್ಟಿಗೆ ಗೂಡು ಚಿಮಣಿಯಲ್ಲಿ ಸ್ಫೋಟ ಸಂಭವಿಸಿದೆ. ಇಟ್ಟಿಗೆ ಭಟ್ಟಿಯ ಚಿಮಣಿ ಸ್ಫೋಟಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ 2 ಡಜನ್ಗೂ ಹೆಚ್ಚು ಮಂದಿ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. 16 ಜನರ ಸ್ಥಿತಿ ಚಿಂತಾಜನಕವಾಗಿದ್ದು, ರಕ್ಸಾಲ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಸುತ್ತಮುತ್ತಲಿನ ಜನರ ನಡುವೆ ನೂಕುನುಗ್ಗಲು...
ನವದೆಹಲಿ: ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವರ ಕರೆಗಳ ನಡುವೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ದೆಹಲಿಯನ್ನು ಪ್ರವೇಶಿಸಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಮತ್ತು ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ, ಪಕ್ಷದ ಇತರ ನಾಯಕರು ಮತ್ತು ಯಾತ್ರಿಗಳು ಫರಿದಾಬಾದ್ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಬದರ್ಪುರ...
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ಕನಕಪುರದಿಂದ ಬುಧವಾರ ಎರಡು ಬಸ್ಗಳಲ್ಲಿ ಪ್ರವಾಸಕ್ಕೆಂದು ಶಿಕ್ಷಕರು ಸೇರಿ 71 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಇನ್ನು ಬಸ್...
ಹರಿಯಾಣ: ಕೇಂದ್ರದ ಆಡಳಿತಾರೂಢ ಪಕ್ಷವು ಭಾರತದ ಇತರ ಭಾಗಗಳಲ್ಲಿ ಎಷ್ಟು ಬೇಕಾದರೂ ಸಾರ್ವಜನಿಕ ಸಭೆಗಳನ್ನು ನಡೆಸಬಹುದು, ಅಲ್ಲಿ ಕೋವಿಡ್ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದ್ದಾರೆ. 'ಭಾರತ್ ಜೋಡೋ ಯಾತ್ರೆ' ಎಲ್ಲಿಂದ ಹಾದು ಹೋಗುತ್ತಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆಯನ್ನು ನಿಲ್ಲಿಸಲು "ನೆಪ"ಗಳನ್ನು ಹುಡುಕುತ್ತಿದೆ ಎಂದು...
ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್ನಿಂದಾಗಿ, ಪರಿಸ್ಥಿತಿ ತುಂಬಾ ಹದಗೆಡುತ್ತಿದ್ದು, ವಿಶ್ವದೆಲ್ಲೆಡೆ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದೆ. ಕೊರೊನ ಹೊಸ ತಳಿ ವೇಗವಾಗಿ ಹರಡುತ್ತಿದ್ದು ಲಸಿಕೆ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ದೇಶದೆಲ್ಲೆಡೆ ಕೊರೊನಾ ಹರಡುವ ಮತ್ತು ತಡೆಗಟ್ಟುವ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಹಲವೆಡೆ ಕೋವಿಡ್ ಬೂಸ್ಟರ್ ಡೋಸ್ಗಳ...
ನವದೆಹಲಿ: ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಆಕೆಯ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿದೆ. ಮಾರ್ಚ್ 2018 ರಲ್ಲಿ, ಚಂದಾ ಕೊಚ್ಚರ್ ಅವರು ತಮ್ಮ ಪತಿಗೆ ಆರ್ಥಿಕ ಪ್ರಯೋಜನಗಳನ್ನು ಒದಗಿಸಲು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಚಂದಾ ಕೊಚ್ಚರ್ ಅವರು 26...
ನವದೆಹಲಿ: ಚೀನಾದಲ್ಲಿ ಕೊರೊನಾ ವೈರಸ್ನಿಂದಾಗಿ, ಪರಿಸ್ಥಿತಿ ತುಂಬಾ ಕೆಟ್ಟದಾಗಿದ್ದು, ಕೊರೊನಾ ಸೋಂಕಿಗೆ ತುತ್ತಾದವರಿಗೆ ಸರಿಯಾದ ಚಿಕಿತ್ಸೆಯೂ ಸಿಗುತ್ತಿಲ್ಲ. ಚೀನಾದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೊರಬರುತ್ತಿರುವ ವೇಗವು ಭಾರತದಲ್ಲಿ ಆತಂಕವನ್ನು ಹೆಚ್ಚಿಸಿದೆ. ಚೀನಾದಲ್ಲಿ ಕೊರೊನಾ ಪರಿಸ್ಥಿತಿ ಹೇಗಿದೆ ಎಂದು ತಿಳಿಯಲು ಪ್ರತಿಯೊಬ್ಬರೂ ಬಯಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಸುಮಾರು 10 ವರ್ಷಗಳಿಂದ ಶಾಂಘೈನ ಸನ್ಟೆಕ್ ಆಸ್ಪತ್ರೆಯಲ್ಲಿ ಕೆಲಸ...
ಕಠ್ಮಂಡು: ಏಷ್ಯಾದಾದ್ಯಂತ 1970 ರ ದಶಕದಲ್ಲಿ ಯುವ ವಿದೇಶಿಯರ ಅನೇಕ ಕೊಲೆಗಳಿಗೆ ಕಾರಣವಾದ ಫ್ರೆಂಚ್ ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್ ಶುಕ್ರವಾರ ನೇಪಾಳಿ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಇಂದು ಸಂಜೆ ಫ್ರಾನ್ಸ್ಗೆ ಕರೆದೊಯ್ಯಲಾಗುವುದು ಎಂದು ಅವರ ವಕೀಲರು ತಿಳಿಸಿದ್ದಾರೆ. ನೇಪಾಳ ಸರ್ಕಾರ ಅವರನ್ನು ಆದಷ್ಟು ಬೇಗ ವಾಪಸ್ ಕಳುಹಿಸಲು ಬಯಸಿದ್ದು,...
ಬೆಳಗಾವಿ: ಚೀನಾದಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಎಲ್ಲೆಡೆ ಮುನ್ನೆಚ್ಚಿರಿಕೆ ಕ್ರಮವಹಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯ ಕಾರಣಕ್ಕಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿಯವರು ಹಲವು ದಿನಗಳಿಂದ ಯಾತ್ರೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯುವರು ನೂರು ದಿನಕ್ಕೂ ಹೆಚ್ಚು ಕಾಲ ಯಾತ್ರೆ ಮಾಡಿದ್ದಾರೆ....
ಬೆಂಗಳೂರು: ಹೊಸೂರು ರಸ್ತೆಯ ಟ್ರಾಫಿಕ್ನಲ್ಲಿ ಸಂಚಾರ ಮಾಡುವವರಿಗೆ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು, ಅದರಲ್ಲೂ ವೀಕೆಂಡ್ ನಲ್ಲಂತೂ ಖಾಸಗಿ ಬಸ್ ಗಳು ಅಕ್ರಮವಾಗಿ ರಸ್ತೆಗಳಲ್ಲಿ ನಿಲುಗಡೆ ಮಾಡುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. 19 ಕಿಮೀ ಉದ್ದದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಹೊಸೂರು ರಸ್ತೆಯ ಜನದಟ್ಟಣೆಯನ್ನು ಕಡಿಮೆ ಮಾಡುತ್ತಿದ್ದು, ಇದಕ್ಕೆಲ್ಲ ಜೂನ್ 2023 ರಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ಸಿಗಲಿದೆ ಎಂದು...