ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ 7.5 ಲಕ್ಷ ರೂಪಾಯಿ ಪರಿಹಾರಧನವನ್ನು ನೀಡುತ್ತಿತ್ತು. ಈಗ 15 ಲಕ್ಷಕ್ಕೆ ಹೆಚ್ಚಳ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಕಾಡನೆ ಹಾವಳಿ ಜಾಸ್ತಿ ಇರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಗುರುವಾರ ವಿಧಾನ...
ಬೆಳಗಾವಿ: ಭೂ ಪರಿವರ್ತನೆ ಕಾಲಾವಧಿಯನ್ನು ಒಂದು ತಿಂಗಳಿನಿಂದ ಏಳು ದಿನಗಳಿಗೆ ಇಳಿಸುವ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಕರ್ನಾಟಕ ಭೂ ಕಂದಾಯ ವಿಧೇಯಕ -22 ಮಂಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿ ಒಪ್ಪಿಗೆ ನೀಡಲಾಯಿತು. ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತನೆ ಮಾಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ...
ಬೆಂಗಳೂರು: ಚೀನಾ, ಜಪಾನ್, ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಈ ಬಗ್ಗೆಸಿಎಂ ಸಭೆ ನಡೆಸಿ ಚರ್ಚಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಯಾವ ಕ್ರಮಗಳನ್ನು ಅನುಸರಿಸಬೇಕೆಂದು ಆರೋಗ್ಯ ಇಲಾಖೆ ಗೈಡ್...
ನವದೆಹಲಿ: ಚೀನಾದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿರೋಧ ಪಕ್ಷಗಳ ಬೇಡಿಕೆಯ ನಡುವೆ, ಕೋವಿಡ್ ಪ್ರಕರಣಗಳ ಅಲೆಗಳು ವರದಿಯಾಗಿರುವ ದೇಶದಿಂದ ಒಳಬರುವ ವಿಮಾನಗಳನ್ನು ತಡೆಯಲು ಕೇಂದ್ರ ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಉಕ್ರೇನ್ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್
ನಾವು ಚೀನಾದಿಂದ ಭಾರತಕ್ಕೆ ಅಥವಾ...
ಬೆಳಗಾವಿ: ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂಬ ಹೋರಾಟದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವಾರ ಕಾಲಾವಕಾಶ ಪಡೆದಿದ್ದು, ಡಿ.29ಕ್ಕೆ ಘೋಷಣೆ ಮಾಡುವುದಾಗಿ ತಮ್ಮ ತಾಯಿಯ ಮೇಲೆ ಆಣೆ ಮಾಡಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಗುರುವಾರ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪಾದಯಾತ್ರೆಯ ನಡುವೆ ಆಯೋಜಿಸಿದ್ದ ಪಂಚ ಶಕ್ತಿ...
ಮಾಸ್ಕೋ: ಉಕ್ರೇನ್ನಲ್ಲಿನ ಯುದ್ಧವನ್ನು ಆದಷ್ಟು ಬೇಗ ಕೊನೆಗೊಳಿಸುವ ಗುರಿಯನ್ನು ರಷ್ಯಾಹೊಂದಿದ್ದು, ಈ ಹೋರಾಟವು ಆದಷ್ಟು ಬೇಗ ಕೊನೆಗೊಳ್ಳಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪುಟಿನ್ ಅವರು, ಈ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ. ನಾವು ಇದಕ್ಕಾಗಿ ಶ್ರಮಿಸುತ್ತಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ. ಇದೆಲ್ಲವೂ ಶೀಘ್ರವಾಗಿ ಕೊನೆಗೊಳಿಸಲು ನಾವು...
ಎಲ್ಲ ತಂದೆ ತಾಯಿಯರಿಗೂ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಬೇಕು. ಎಲ್ಲರೊಂದಿಗೂ ಉತ್ತಮ ಸಂಬಂಧವನ್ನು ಹೊಂದಿರಬೇಕು ಎಂಬ ಆಸೆ ಇರುತ್ತದೆ. ಹಾಗಾದ್ರೆ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಬುದ್ಧಿವಂತರಾಗಬೇಕು ಅಂದ್ರೆ ತಂದೆ ತಾಯಿ ಹೇಗಿರಬೇಕು ಅಂತಾ ತಿಳಿಯೋಣ ಬನ್ನಿ..
ಹಣದ ಅವಶ್ಯಕತೆ ಇದ್ದಾಗ ಮನಸ್ಸಿನಲ್ಲಿ ಈ ಸಂಖ್ಯೆಯನ್ನು...
ಮೊದಲ ಭಾಗದಲ್ಲಿ ನಾವು ದ್ರೌಪದಿಯ ಪಂಚ ಪತಿಯರ ಬಗ್ಗೆ ಹೇಳುವಾಗ, ಓರ್ವ ಸ್ತ್ರೀ ಮತ್ತು ಓರ್ವ ಪುರುಷ ಪಗಡೆಯಾಡುತ್ತಿದ್ದರು. ಇಂದ್ರ ಬಂದರೂ ಕೂಡ ಅವರು ಗೌರವಿಸಲಿಲ್ಲ. ಹಾಗಾಗಿ ಇಂದ್ರ ಅವರಿಗೆ ತಕ್ಕ ಶಾಸ್ತಿ ಮಾಡುತ್ತೇನೆಂದು ಹೇಳಿದ್ದ. ಈಗ ಅದರ ಮುಂದುವರಿದ ಭಾಗವಾಗಿ ಮುಂದಿನ ಕಥೆಯನ್ನ ತಿಳಿಯೋಣ..
ಇಂದ್ರ ಸೊಕ್ಕಿನ ಮಾತಾಡಿದಾಗ, ಅಲ್ಲಿದ್ದ ಪುರುಷ ಅವನೆಡೆಗೆ ನೋಡಿ...
ಎಲ್ಲರಿಗೂ ಗೊತ್ತಿರುವ ಹಾಗೆ ದ್ರೌಪದಿಗೆ ಐವರು ಪತಿಯರು. ಹಾಗಾಗಿ ಆಕೆಯನ್ನು ಪಾಂಚಾಲಿ ಎಂದು ಕರೆಯುತ್ತಾರೆ. ಆದ್ರೆ ಯಾರ ತಪ್ಪಿನಿಂದ, ಯಾರ ಶಾಪದಿಂದ ದ್ರೌಪದಿ ಪಂಡ ಪಾಂಡವರ ಪತ್ನಿಯಾದಳು ಗೊತ್ತೇ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ..
ನೈಮಿಷಾರಣ್ಯದಲ್ಲಿ ಯಮ ವಿಶೇಷ ಯಜ್ಞದಲ್ಲಿ ಭಾಗಿಯಾಗಿದ್ದ. ಆಗ ಭೂಲೋಕದಲ್ಲಿ ಯಾರ ಮರಣವೂ ಆಗದೇ, ಎಲ್ಲರೂ ಅಮರರಾಗುತ್ತಿದ್ದರು. ಭೂಮಿತಾಯಿ...
ನವದೆಹಲಿ: ದೇಶದ ಉನ್ನತ ವೈದ್ಯರ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಘವು ಇಂದು ಸಾರ್ವಜನಿಕರಿಗೆ ಕೋವಿಡ್ ಸಂಬಂಧಿತ ಸೂಕ್ತ ನಡವಳಿಕೆಯನ್ನು ತಕ್ಷಣದ ಜಾರಿಗೆ ಬರುವಂತೆ ಮನವಿ ಮಾಡಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಸಾಬೂನು ಮತ್ತು ನೀರಿನಿಂದ ನಿಯಮಿತವಾಗಿ ಕೈಗಳನ್ನು ತೊಳೆಯುವುದು ಅಥವಾ ಸ್ಯಾನಿಟೈಸರ್ಗಳು ಸೇರಿದಂತೆ ಸಂಭವನೀಯ ಕೋವಿಡ್ ಏಕಾಏಕಿ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಗದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ವರ್ಗಾವಣೆಯಾಗಿದೆ. ಅಲ್ಲಿನ ಕ್ರೀಡಾಂಗಣ ಬೃಹತ್ ಆಗಿದ್ದು, ಹೆಚ್ಚು...