Friday, May 8, 2026

Karnataka media

ಮಂಡ್ಯಕ್ಕೆ ಆಗಮಿಸಲಿರುವ ಪಂಚರತ್ನ ರಥಯಾತ್ರೆ

ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಲಿದೆ. ಇಂದು ಹನಕೆರೆ ಮಾರ್ಗವಾಗಿ ಮಂಡ್ಯಗೆ ಆಗಮಿಸಲಿರುವ ಪಂಚರತ್ನ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಎಂ ಶ್ರೀನಿವಾಸ್ ಮತ್ತು ಅವರ ಅಳಿಯ ಜೆಡಿಎಸ್...

ಕೋವಿಡ್ ನಿಯಂತ್ರಣ ಕುರಿತು ಪ್ರಧಾನಿ ಮೋದಿ ಇಂದು ಮಹತ್ತರ ಸಭೆ

ನವದೆಹಲಿ: ಕೊರೊನಾ ವೈರಸ್ ಎಲ್ಲರ ಆತಂಕವನ್ನು ಹೆಚ್ಚಿಸಿದೆ. ಮತ್ತೊಂದೆಡೆ, ಚೀನಾದಿಂದ ಬರುವ ಚಿತ್ರಗಳು ಇನ್ನಷ್ಟು ಭಯಾನಕವಾಗಿವೆ. ಚೀನಾದಲ್ಲಿ ಸಂಚಲನ ಮೂಡಿಸಿದ್ದ ಕರೋನಾದ ಬಿಎಫ್.7 ರೂಪಾಂತರದ ನಾಲ್ಕು ಪ್ರಕರಣಗಳು ಭಾರತದಲ್ಲಿಯೂ ಬೆಳಕಿಗೆ ಬಂದಿವೆ. ಈ ರೂಪಾಂತರದ ಒಂದು ಪ್ರಕರಣವು ಜುಲೈನಲ್ಲಿ , ಎರಡು ಸೆಪ್ಟೆಂಬರ್ ನಲ್ಲಿ ಮತ್ತು ಒಂದು ನವೆಂಬರ್ ನಲ್ಲಿ ಕಂಡುಬಂದಿವೆ. ಈ ಪ್ರಕರಣಗಳು...

ಆಟೋ, ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ: ಬಿ. ಶ್ರೀರಾಮುಲು

ಬೆಳಗಾವಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೊಗ್ಯ ಯೋಜನೆಯಡಿ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದ್ದಾರೆ. ನಿನ್ನೆ ನಡೆದ ಕಲಾಪದಲ್ಲಿ ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ರಾಜ್ಯ ಸರ್ಕಾರವು 2011-12 ನೇ ಸಾಲಿನಿಂದ ಕರ್ನಾಟಕ...

ಬೆಂಗಳೂರು – ಮೈಸೂರು ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ : ಸಂಸದೆ ಸುಮಲತಾ ಅಂಬರೀಷ್‌

ನವದೆಹಲಿ: ಹೊಸದಾಗಿ ನಿರ್ಮಾಣವಾಗಿರುವ ಬೆಂಗಳೂರು - ಮೈಸೂರು ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಲೋಕಸಭೆಯಲ್ಲಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯ ವೇಳೆ ಈ ವಿಷಯ ಪ್ರಸ್ತಾಪಿಸಿದ ಸುಮಲತಾ ಅವರು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕಡಿತಗೊಳಿಸಲು ದಶಪಥ ಹೆದ್ದಾರಿ ಕಾಮಗಾರಿಯನ್ನು...

5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ

ಬೆಳಗಾವಿ: ಉಪಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂಬ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5...

ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್

ಬೆಳಗಾವಿ: ಚರ್ಮಗಂಟು ರೋಗ ನಿಯಂತ್ರಣ ಮಾಡಲು ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಉಡುಪಿ ಮತ್ತು ರಾಯಚೂರು ಜಿಲ್ಲೆಗಳಿಗೆ ತಲಾ ರೂ.5ಲಕ್ಷಗಳಂತೆ ಒಟ್ಟು 30 ಲಕ್ಷ ರೂ.ಅನುದಾನವನ್ನು ತುರ್ತು ಔಷಧ ಪೂರೈಕೆ ಮಾಡಲು ವಿತರಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ. ಈ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ...

ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ  ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​  ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ...

ಉಕ್ರೇನ್ ಜೀವಂತವಾಗಿದೆ ಮತ್ತು ಹೋರಾಡುತ್ತಿದೆ, ರಷ್ಯಾಕ್ಕೆ ಎಂದಿಗೂ ಶರಣಾಗುವುದಿಲ್ಲ: ವೊಲೊಡಿಮಿರ್ ಝೆಲೆನ್ಸ್ಕಿ

ವಾಷಿಂಗ್ಟನ್: ರಷ್ಯಾ ಆಕ್ರಮಣದ ನಂತರ ತಮ್ಮ ಮೊದಲ ವಿದೇಶಿ ಪ್ರವಾಸದಲ್ಲಿ ಅಮೆರಿಕಕ್ಕೆ ಆಗಮಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೊಸ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಸೇರಿದಂತೆ ಅಮೆರಿಕದ ಪ್ರಬಲ ಬೆಂಬಲವನ್ನು ಪಡೆದರು. ‘ನೀವು ಎಂದಿಗೂ ಒಬ್ಬಂಟಿಯಾಗಿರುವುದಿಲ್ಲ.’ ಎಂದು ಅಧ್ಯಕ್ಷ ಜೋ ಬಿಡೆನ್ ಝೆಲೆನ್ಸ್ಕಿಗೆ ಭರವಸೆ ನೀಡಿದರು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್...

ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಸಭೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ...

ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ವಯಸ್ಸಿನ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಬುಧವಾರ ಸುಪ್ರೀಂ ಕೋರ್ಟ್ ಜೈಲು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸಪನಾ ಪ್ರಧಾನ್ ಮಲ್ಲಾ ಮತ್ತು ತಿಲ್ ಪ್ರಸಾದ್ ಶ್ರೇಷ್ಠ ಅವರ ವಿಭಾಗೀಯ ಪೀಠವು ಅವರನ್ನು 15 ದಿನಗಳೊಳಗೆ ಅವರ ತಾಯ್ನಾಡು ಫ್ರಾನ್ಸ್‌ಗೆ ಕಳುಹಿಸಲು ವ್ಯವಸ್ಥೆ...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img