Friday, May 8, 2026

Karnataka media

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ

ಬೆಳಗಾವಿ: ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಯುವಜನೋತ್ಸವ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಮೋದಿಯವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ.  ನಿನ್ನೆ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ...

ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚನ್ನ ಕಡಿಮೆ ಮಾಡುವುದು ಹೇಗೆ..?

ಎಲ್ಲರಿಗೂ ಕಾಸ್ಟ್ಲಿ ವಸ್ತುಗಳನ್ನ ತೆಗೆದುಕೊಳ್ಳಬೇಕು ಮತ್ತು ಬಳಸಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಅದಕ್ಕೆ ಆರ್ಥಿಕ ಪರಿಸ್ಥಿತಿ ಅಡ ಬರತ್ತೆ. ಕೆಲವರು ಅದರ ಅವಶ್ಯಕತೆ ನಮಗಿಲ್ಲ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರು ಅದಕ್ಕಾಗಿ ಹಣ ಪೋಲು ಮಾಡಿ, ಅದನ್ನ ಖರೀದಿಸುತ್ತಾರೆ. ಹಾಗಾದ್ರೆ ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚುಗಳನ್ನು ಕಡಿಮೆ ಮಾಡುವುದು ಹೇಗೆ...

ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ ಭಿನ್ನ..?

ಕೆಲವರು ಬೌದ್ಧರು ಮತ್ತು ಜೈನರನ್ನು ಹಿಂದೂ ಧರ್ಮದವರು ಎಂದು ತಿಳಿದುಕೊಂಡಿದ್‌ದಾರೆ. ಕೆಲವರು ಹಿಂದೂಗಳ ಹಬ್ಬವನ್ನ ಕೂಡ ಆಚರಿಸುತ್ತಾರೆ. ಹೀಗಾಗಿ ಬುದ್ಧರು, ಜೈನರು, ಹಿಂದೂಗಳು ಒಂದೇ ಎಂದು ಅಂದುಕೊಂಡವರೇ ಹೆಚ್ಚು. ಆದ್ರೆ ಈ ಧರ್ಮಗಳ ಪದ್ಧತಿಗಳ ಮಧ್ಯೆ ಹಲವಾರು ವ್ಯತ್ಯಾಸಗಳಿದೆ. ಹಾಗಾದ್ರೆ ಆ ವ್ಯತ್ಯಾಸಗಳೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ಮನೆಯಲ್ಲಿ ಹೀಗೆ ಪೂಜೆ ಮಾಡಿದರೆ…ನಿಮ್ಮ ಪೂಜೆ...

ಎಂದಿಗೂ ಒಬ್ಬಂಟಿಯಾಗಿರಬೇಡಿ.. ಏಕಾಂಗಿತನ ಅನ್ನೋದು ನೆಮ್ಮದಿಯಲ್ಲ ಶಾಪ..

ಒಬ್ಬಂಟಿಯಾಗಿದ್ರೆ ಮನಸ್ಸಿಗೆ ನೆಮ್ಮದಿ ಅನ್ನೋದು ಹಲವರ ಮಾತು. ಆದ್ರೆ ಒಬ್ಬಂಟಿತನ ಅನ್ನೋದು ಶಾಪವಿದ್ದಂತೆ. ನೀವು ಏಕಾಂಗಿಯಾಗಿದ್ದಾಗ, ನಿಮಗೆ ಯಾವುದೇ ಕಿರಿ ಕಿರಿಯಾಗುವುದಿಲ್ಲ ಸರಿ. ಆದ್ರೆ ನಿಮಗೆ ತೊಂದರೆಯಾದಾಗ, ನಿಮ್ಮ ಬಳಿ ಸಹಾಯಕ್ಕೆ ಬರಲಾದರೂ ಯಾರಾದರೂ ನಿಮ್ಮವರೆಂದು ಇರಬೇಕು. ಅಲ್ಲದೇ ನೀವು ಯಾರೊಂದಿಗಾದರೂ ಪ್‌ರತಿದಿನ ಕಾಲ್ ಮಾಡಿ ಮಾತನಾಡುವಷ್ಟು ಹತ್ತಿರವಾಗಿರಬೇಕು. ಅದು ನಿಮ್ಮ ಸಂಬಂಧಿಕರೇ ಆಗಿರಬಹುದು,...

ಜನ ನಿಮ್ಮನ್ನು ಇಷ್ಟಪಡಬೇಕೆಂದರೆ ಈ ಕೆಲಸಗಳನ್ನು ಮಾಡಿ..

ಎಲ್ಲರಿಗೂ ತನ್ನನ್ನು ಎಲ್ಲರೂ ಇಷ್ಟಪಡಬೇಕು. ತಮ್ಮ ಬಗ್ಗೆ ನಾಲ್ಕು ಒಳ್ಳೆಯ ಮಾತನ್ನಾಡಬೇಕು ಅಂತಾ ಆಸೆ ಇರತ್ತೆ. ಆದ್ರೆ ಆಸೆ ಇದ್ದರಷ್ಟೇ ಸಾಲದು, ಬದಲಾಗಿ ಅದೇ ರೀತಿ ನಾವೂ ಕೂಡ ಇರಬೇಕು. ಎಲ್ಲರೂ ಇಷ್ಟಪಡುವ ಹಾಗೆ ನಮ್ಮ ಗುಣವಿರಬೇಕು. ಹಾಗಾದ್ರೆ ಜನ ನಿಮ್ಮನ್ನ ಇಷ್ಟಪಡಬೇಕು ಅಂದ್ರೆ, ನಿಮ್ಮಲ್ಲಿ ಯಾವ ಗುಣಗಳಿರಬೇಕು ಅಂತಾ ಒಂದು ಕಥೆಯ ಮೂಲಕ...

ಯಮನನ್ನೇ ಗೊಂದಲಕ್ಕೆ ತಳ್ಳಲು ಹೋದ ಅಹಂಕಾರಿ ಕಲಾಕಾರನಿಗೆ ಸಾವು ಸಂಭವಿಸಿದ ಕಥೆ..

ಅಂಹಕಾರ ಅನ್ನೋದು ನಮ್ಮನ್ನ ಸುಡುವ ಬೆಂಕಿ. ಇದೊಂಥರಾ ಸಿಟ್ಟಿನ ರೀತಿಯೇ ಕೆಲಸ ಮಾಡತ್ತೆ. ಎಲ್ಲ ವಿಷಯದಲ್ಲೂ, ಎಲ್ಲರ ಬಳಿಯೂ ಅಹಂಕಾರ ತೋರಿಸಬಾರದು. ಅದರಲ್ಲೂ ನಿಮ್ಮ ಮನೆಯವರ ಬಳಿಯಾಗಲಿ, ನಿಮಗೆ ಒಳಿತನ್ನ ಬಯಸುವವರ ಬಳಿ, ನಿಮ್ಮ ಅಭಿಮಾನಿಗಳ ಬಳಿ, ನಿಮ್ಮನ್ನು ಪ್ರೀತಿ, ಕಾಳಜಿಯಿಂದ ಕಾಣುವವರ ಬಳಿ ಎಂದಿಗೂ ಅಹಂಕಾರ ತೋರಿಸಬೇಡಿ. ನಿಮ್ಮ ಓದಿನ ಬಗ್ಗೆ, ಕೆಲಸದ...

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಸೀಮಾ ಲಾಟ್ಕರ್‌ ಮೈಸೂರಿನ ನೂತನ ಎಸ್ ಪಿ

ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ವರ್ಗಾವಣೆ ಮಾಡಲಾಗಿದೆ. ಬುಧವಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸೀಮಾ ಲಾಟ್ಕರ್‌ರನ್ನು ಮೈಸೂರಿನ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕ ಸರ್ಕಾರ ಪೊಲೀಸ್...

ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಆತಂಕಕಾರಿ, ಆದರೆ ಭಾರತೀಯರು ಭಯಪಡುವ ಅಗತ್ಯವಿಲ್ಲ : ಆದರ್‌ ಪೂನಾವಾಲಾ

ನವದೆಹಲಿ: ಚೀನಾದಲ್ಲಿ ಕೊರೊನಾವೈರಸ್ ಹರಡುವಿಕೆ ಮತ್ತು ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಆದರ್ ಪೂನವಾಲಾ ಬುಧವಾರ ಭಾರತ 'ಅತ್ಯುತ್ತಮ ವ್ಯಾಕ್ಸಿನೇಷನ್ ಕವರೇಜ್ ಮತ್ತು ಟ್ರ್ಯಾಕ್ ರೆಕಾರ್ಡ್' ಎಂದು ಹೇಳಿದ್ದಾರೆ. ಈ ಸಾಂಕ್ರಾಮಿಕ ರೋಗ ಹರಡುವ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದರೊಂದಿಗೆ, ಭಾರತ...

ಜನಸಂದಣಿಯಲ್ಲಿ ಮಾಸ್ಕ್ ಧರಿಸಿ : ಪರಿಶೀಲನಾ ಸಭೆಯಲ್ಲಿ ಕೇಂದ್ರ ಸರ್ಕಾರ ಸಲಹೆ

ನವದೆಹಲಿ: ಚೀನಾದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಭಾರತವೂ ಅಲರ್ಟ್ ಆಗಿದೆ. ಕೇಂದ್ರ ಸರ್ಕಾರ ಕೊರೊನಾ ಪ್ರಕರಣಗಳ ಮೇಲೆ ನಿಗಾ ಇರಿಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಕೋವಿಡ್ -19 ರಂದು ಕೇಂದ್ರ ಆರೋಗ್ಯ ಸಚಿವ...

ಗ್ರಾ.ಪಂ.ನಲ್ಲಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಸಾಮಾನ್ಯ ಸಭೆ ರದ್ದು : ಸದಸ್ಯರಿಂದ ತೀವ್ರ ಆಕ್ರೋಶ

ಹಾಸನ: ಬೇಲೂರು ತಾಲೂಕಿನ ಇಬ್ಬೀಡು ಗ್ರಾಮಪಂಚಾಯತಿಯಲ್ಲಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಇಂದು ನಡೆಯಬೇಕಿದ್ದ ಸಾಮಾನ್ಯ ಸಭೆ ರದ್ದಾಗಿದೆ. ಇದರಿಂದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬೀಡು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಪಂಚಾಯತಿ ಅಧ್ಯಕ್ಷ ಮಂಜುನಾಥ್ ಅವರ ಅಧ್ಯಕ್ಷ ತೆಯಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ೧೪ಜನ ಸದಸ್ಯರುಳ್ಳ ಈ ಸಭೆಯಲ್ಲಿ ಕೇವಲ ೪ ಜನ ಸದಸ್ಯರು ಮಾತ್ರ...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img