Friday, May 8, 2026

Karnataka media

ರಾಜ್ಯದಲ್ಲಿ ಜನತಾದಳ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ : ಹೆಚ್.ಡಿ..ಕುಮಾರಸ್ವಾಮಿ

ಮಂಡ್ಯ: ಪರ್ಸಂಟೇಜ್ ಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದ್ದು, ರಾಜ್ಯದಲ್ಲಿ ಇಬ್ಬರ ಮಧ್ಯೆ ನೇರ ಸ್ಪರ್ಧೆ ಇದೆ. ಅದರಿಂದ ಚುನಾವಣೆ ಗೆಲ್ಲುವುದಕ್ಕಾಗಲ್ಲ ಎಂದು ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾಜಿ ಸಿಎಂ ಹೆಚ್.ಡಿ..ಕುಮಾರಸ್ವಾಮಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದರೆ ಎಷ್ಟು ಪರ್ಸಂಟೇಜ್ ಪಡೆಯಲಿ ಅನ್ನೋದಕ್ಕೆ ಸ್ಪರ್ಧೆ ಇರೋದು. ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಮೂರು...

ಡಿಕೆಶಿ ಹೇಳಿಕೆಗೆ ಹೆಚ್ ಡಿಕೆ ತಿರುಗೇಟು

ಮಂಡ್ಯ: ಜೆಡಿಎಸ್‌ ಪ್ರಾಬಲ್ಯ ಹಳೇ ಮೈಸೂರು ಭಾಗಕ್ಕೆ ಸೀಮಿತ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ದುಗ್ಗನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ನಂಬಿಕೆ ಯಾಕಿದೆ? ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಪರಿಸ್ಥಿತಿಯನ್ನು ನೋಡಿ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ವ್ಯಂಗವಾಡಿದರು. ಕಾಂಗ್ರೆಸ್ಸಿಗರಿಂದ ನಡೆದ ಚುನಾವಣಾ ಪೂರ್ವ ಸಮೀಕ್ಷೆ...

ಮದ್ದೂರಿಗೆ ಆಗಮಿಸಿದ ಪಂಚರತ್ನ ರಥಯಾತ್ರೆ

ಮಂಡ್ಯ: ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಶಾಸಕ ಡಿ.ಸಿ ತಮ್ಮಣ್ಣ ಕುಸಿದು ಬಿದ್ದು ಅಸ್ವಸ್ಥ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ಇಂದು ಪಂಚರತ್ನ ರಥ ಯಾತ್ರೆ ಆಗಮಿಸಿದ್ದು ಈ ಸಮಯದಲ್ಲಿ ಶಾಸಕ ಡಿ ಸಿ ತಮ್ಮಣ್ಣ ಅಸ್ವಸ್ಥರಾಗಿದ್ದಾರೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಕೆಲ ಕಾಲ ಶಾಸಕ ಡಿ.ಸಿ ತಮ್ಮಣ್ಣ ಅಸ್ವಸ್ಥಗೊಂಡು...

ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಡಿ. 22 ರಿಂದ ಕೇರಳಕ್ಕೆ 51 ರೈಲುಗಳ ಸಂಚಾರ

ತಿರುವನಂತಪುರಂ: ಕ್ರಿಸ್‌ಮಸ್‌ ಹಬ್ಬದ ಸಡಗರ ಜೋರಾಗಿದ್ದು, ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಇನ್ನು ಹಬ್ಬ ಸಮೀಪಿಸುತ್ತಿದ್ದಂತೆ, ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ 51 ರೈಲುಗಳನ್ನು ಘೋಷಿಸಿದೆ. ಹೊಸವರ್ಷಕ್ಕೆ ಬೇರೆ ಕಡೆಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಚ್ಚಾಗಿ ಕೇರಳದ ಕಡೆಗೆ...

ಮೊದಲ ಬಾರಿಗೆ ಎರಡು ದಿನಗಳ ‘ಬಳ್ಳಾರಿ ಉತ್ಸವ’

ಬಳ್ಳಾರಿ: ಹೊಸ ಜಿಲ್ಲೆ ರಚನೆಯಾದ ನಂತರ ಮೊದಲ ಬಾರಿಗೆ ಎರಡು ದಿನಗಳ 'ಬಳ್ಳಾರಿ ಉತ್ಸವ'ವನ್ನು ಆಯೋಜಿಸಲಾಗುತ್ತದೆ. ಬಳ್ಳಾರಿ ಮತ್ತು ವಿಜಯನಗರ ವಿಭಜನೆಗೊಂಡಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಶಾಸಕ...

ರಸ್ತೆ ಅಗಲೀಕರಣ ಹಿನ್ನೆಲೆ ಹುಬ್ಬಳ್ಳಿಯಲ್ಲಿ ದರ್ಗಾ ಕಟ್ಟಡ ತೆರವು

ಹುಬ್ಬಳ್ಳಿ: ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಗ್ಗೆ ಆರಂಭವಾಗಿದ್ದು, ನಗರದಲ್ಲಿ ಬುಧವಾರ ಉದ್ವಿಗ್ನ ವಾತಾವರಣ ಉಂಟಾಗಿದೆ. ರಸ್ತೆ ಅಗಲೀಕರಣ ಹಿನ್ನೆಲೆ ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ...

ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ : ಪರಿಸ್ಥಿಯ ಕುರಿತು ಇಂದು ಪರಿಶೀಲನಾ ಸಭೆ

ನವದೆಹಲಿ: ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಭಾರತವೂ ಜಾಗರೂಕವಾಗಿದೆ. ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಿದ್ದು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಸಭೆಯಲ್ಲಿ, ಅಂತರಾಷ್ಟ್ರೀಯ ಮತ್ತು...

ಗಡಿ ವಿಚಾರದ ಕುರಿತು ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಗಡಿ ವಿಚಾರದ ಬಗ್ಗೆ ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಈ ನಿಲುವಿನಿಂದ ಒಂದಿಂಚು ಹಿಂದೆ ಸರಿಯುವುದಿಲ್ಲ., ಈ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಹೇಳಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ...

‘ಭಾರತ್ ಜೋಡೋ’ ಯಾತ್ರೆ ಕೊರೊನಾ ಪ್ರೋಟೋಕಾಲ್ ಮುರಿಯುತ್ತಿದೆ, ನಿಯಮಗಳನ್ನು ಅನುಸರಿಸಿ ಅಥವಾ ಯಾತ್ರೆಯನ್ನು ಮುಂದೂಡಿ : ರಾಹುಲ್ ಗಾಂಧಿಗೆ ಆರೋಗ್ಯ ಸಚಿವ ಪತ್ರ

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಅಶೋಕ್ ಗೆಹ್ಲೋಟ್ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಭಾರತ್ ಜೋಡೋ ಯಾತ್ರೆಯು ಕರೋನಾ ಪ್ರೋಟೋಕಾಲ್‌ಗಳನ್ನು ಮುರಿಯುತ್ತಿದೆ ಎಂದು ಹೇಳಿದ್ದಾರೆ. ಕರೋನಾ ವಿಶ್ವದಾದ್ಯಂತ ವೇಗವಾಗಿ ಹರಡುತ್ತಿದೆ, ಆದ್ದರಿಂದ ಕರೋನಾ ಪ್ರೋಟೋಕಾಲ್ ಅನ್ನು ಅನುಸರಿಸಬೇಕು. ಲಸಿಕೆ ತೆಗೆದುಕೊಂಡವರು ಮಾತ್ರ ಪ್ರಯಾಣದಲ್ಲಿ ಭಾಗವಹಿಸಬೇಕು ಮತ್ತು ಮಾಸ್ಕ್ ಮತ್ತು...

ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಸಕತ್‌ ಕಿರಿಕ್‌

ಹಾಸನ: ಪ್ರತಿಷ್ಟಿತ ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಯೂನಿಯನ್‌ ಎಲೆಕ್ಷನ್‌ ನಲ್ಲಿ ಗುಂಪು ಗುಂಪುಗಳ ನಡುವೆ ಭಾರೀ ಗಲಾಟೆ ನಡೆದಿದ್ದು, ಒಬ್ಬನಿಗೆ 50 ರಿಂದ 100 ವಿದ್ಯಾರ್ಥಿಗಳು ಬಡಿದಿರುವ ಘಟನೆ ನಡೆದಿದೆ. ಇದೆಲ್ಲವು ಕಣ್ಣ ಮುಂದೆ ನಡೆದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿರುವುದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಶಿಕ್ಷಣ...
- Advertisement -spot_img

Latest News

ಸ್ಮಾರ್ಟ್ ಶಾಪಿಂಗ್ ಕಾಲ ಶುರು! ಏನಿದು ಹೊಸ ʼAIʼ ಫೀಚರ್?

ಅಮೆಜಾನ್ ಇಂಡಿಯಾ ತನ್ನ ಬಹುನಿರೀಕ್ಷಿತ ʼಗ್ರೇಟ್ ಸಮ್ಮರ್ ಸೇಲ್ 2026ʼ ಅನ್ನು ಮೇ 8ರಿಂದ ಅಧಿಕೃತವಾಗಿ ಆರಂಭಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು,...
- Advertisement -spot_img