ಊಟ ಮಾಡುವಾಗ, ದೋಸೆ, ಚಪಾತಿ, ರೊಟ್ಟಿ ತಿನ್ನುವಾಗ, ಪಲ್ಯ, ಚಟ್ನಿ ಅಥವಾ ಚಟ್ನಿ ಪುಡಿ ಬೇಕಾಗುತ್ತದೆ. ಹಾಗಾಗಿ ನಾವಿಂದು ಧಿಡೀರ್ ಶೇಂಗಾ ಚಟ್ನಿ ಪುಡಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ. ಈ ಚಟ್ನಿಯನ್ನು ನೀವು ಅನ್ನ, ದೋಸೆ, ಚಪಾತಿ ಯಾವುದರ ಜೊತೆ ಬೇಕಾದ್ರೂ ತಿನ್ನಬಹುದು.
ನೆನೆಸಿದ ಕಡಲೆಬೀಜ ಪ್ರತಿದಿನ ತಿನ್ನುವುದರಿಂದ ಆಗುವ...
ಬೆಳಗಾವಿ: ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾವರ್ ಅವರು ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಕಾಂಗ್ರೆಸ್ ಅನುಸರಿಸಬೇಕಾದ ನಿಯಮಗಳೇನು ಎಂದುಡಿ.ಕೆ.ಶಿವಕುಮಾರ್ ಅವರು ವಿವರಿಸಿದರು. ಮಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದರೆ...
ಪ್ರತಿದಿನ ಉದ್ದಿನ ದೋಸೆ, ಅಕ್ಕಿ ದೋಸೆ, ಇನಸ್ಟಂಟ್ ದೋಸೆ ತಿಂದು ತಿಂದು ನಿಮಗೆ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೆ) ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ..
ಸೋಂಪು ನೀರು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ..ಸೌಂದರ್ಯ ಹೆಚ್ಚುತ್ತದೆ..!
ಬೇಕಾಗುವ ಸಾಮಗ್ರಿ : ಎರಡು ಕಪ್ ಅಕ್ಕಿ, ಕೊಂಚ...
ವಾಷಿಂಗ್ಟನ್: ಅಮೆರಿಕ ದೇಶವು ಭಾರತ ಮತ್ತು ಪಾಕಿಸ್ತಾನದೊಂದಿಗೆ ಬಹುಮುಖಿ ಸಂಬಂಧವನ್ನು ಹೊಂದಿದೆ ಮತ್ತು ಎರಡು ದೇಶಗಳ ಜನರ ಒಳಿತಿಗಾಗಿ ಅವರ ನಡುವೆ ಅರ್ಥಪೂರ್ಣ ಮಾತುಕತೆಯನ್ನು ಬಯಸುತ್ತದೆ ಮತ್ತು "ಮಾತುಗಳ ಯುದ್ಧ" ಅಲ್ಲ ಎಂದು ಅಮೆರಿಕದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಾಶ್ಮೀರ ಸಮಸ್ಯೆ ಮತ್ತು ಪಾಕಿಸ್ತಾನದಿಂದ ಭಯೋತ್ಪಾದಕ ಬೆದರಿಕೆಯಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು...
ನವದೆಹಲಿ: ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂಪಾಯಿ ವಸೂಲಿ ಮಾಡಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಎಲ್ ಜಿ ವಿನಯ್ ಸಕ್ಸೆನಾ ಸೂಚನೆ ನೀಡಿದ್ದಾರೆ. ಆಮ್ ಆದ್ಮಿ ಪಕ್ಷವು ಸರ್ಕಾರಿ ಜಾಹೀರಾತಾಗಿ ನೀಡಿರುವ ರಾಜಕೀಯ ಜಾಹೀರಾತುಗಳಿಗೆ 97 ಕೋಟಿ ರೂಪಾಯಿ ಪಾವತಿಸುವಂತೆ ಎಲ್ ಜಿ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ದೆಹಲಿಯ ಎಲ್ಜಿ ಸಕ್ಸೇನಾ...
ಬೆಳಗಾವಿ: 100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಇಕೋ ಬಜೆಟ್ ಅನ್ನು ಸರ್ಕಾರ ರೂಪಿಸಿದೆ. ರಾಷ್ಟ್ರೀಯ ಜಿಯಾಗ್ರಾಫರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ 44ನೇ ಇಂಡಿಯನ್ ಜಿಯಾಗ್ರಫಿ ಕಾಂಗ್ರೆಸ್ ನ ಮೂರು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಬೊಮ್ಮಾಯಿಯವರು...
ಬೆಂಗಳೂರು: ಡಿ.29ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಆಟೋ ಚಾಲಕರು ಧರಣಿ ನಡೆಸಲಿದ್ದಾರೆ. ರ್ಯಾಪಿಡೋ ಬೈಕ್, ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಿ ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ಹಿಂಪಡೆಯಲು ಒತ್ತಾಯಿಸಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಡಿ.20ರಂದು ಬಂದ್...
ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ಶುರುವಾಗಿದೆ. ಉತ್ತರ ಭಾರತ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇದೆ. ಮಂಜು ಮುಸುಕಿದ ಕಾರಣ ರಸ್ತೆ, ರೈಲು, ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವು ಸ್ಥಳಗಳಲ್ಲಿ 100 ಮೀಟರ್ ಅಥವಾ ಅದಕ್ಕಿಂತ ಕಡಿಮೆ ಗೋಚರತೆಯನ್ನು ದಾಖಲಿಸಲಾಗಿದೆ. ಇದರೊಂದಿಗೆ ತಾಪಮಾನದಲ್ಲಿ ತೀವ್ರ...
ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...
ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಾಂಬ್ ಸ್ಫೋಟದ ಸುದ್ದಿ ಭಯದ ವಾತಾವರಣವನ್ನು ಸೃಷ್ಟಿಸಿತ್ತು. ಪಾಟ್ನಾ ಜಂಕ್ಷನ್ನಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಇತ್ತು, ನಂತರ 2 ಗಂಟೆಗಳ ತನಿಖೆಯ ನಂತರ ಅದನ್ನು ವದಂತಿ ಎಂದು ಕರೆಯಲಾಗಿದೆ. ವ್ಯಕ್ತಿಯೊಬ್ಬರು ಪಾಟ್ನಾ ಪೊಲೀಸರಿಗೆ ಕರೆ ಮಾಡಿ ನಿಲ್ದಾಣದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸ್ ಮೂಲಗಳ...