ಮಂಡ್ಯ: ಮಗುವನ್ನು ತಾಯಿಯ ಗರ್ಭದಿಂದ ರಕ್ಷಿಸಿ ಉತ್ತಮ ಜೀವನ ಕಟ್ಟಿ ಕೊಡುವ ಜವಾಬ್ದಾರಿ ಎಲ್ಲಾ ನಾಗರಿಕರ ಮೇಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಮಾಜದಲ್ಲಿ ಮಗುವಿನ...
ವಾಷಿಂಗ್ಟನ್: ಯುಎಸ್ ಕ್ಯಾಪಿಟಲ್ ದಾಳಿಯ ತನಿಖೆ ನಡೆಸುತ್ತಿರುವ ಕಾಂಗ್ರೆಸ್ ಸಮಿತಿಯು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಸೋಮವಾರ ಶಿಫಾರಸು ಮಾಡಿದೆ. ದಂಗೆಯನ್ನು ಪ್ರಚೋದಿಸುವ, ಅಧಿಕೃತ ಪ್ರಕ್ರಿಯೆಗಳಿಗೆ ಅಡ್ಡಿಪಡಿಸುವ, ಯುಎಸ್ ಸರ್ಕಾರವನ್ನು ವಂಚಿಸುವ ಪಿತೂರಿ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟ್ರಂಪ್ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಹೌಸ್ ಪ್ಯಾನೆಲ್...
ಬೆಂಗಳೂರು: ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿ ಸಂತೋಷ್ ಜೀ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ನೀವು ಬೆಳಗಾವಿಯಲ್ಲಿ ಯಾರಿಗೆ ಟಿಕೆಟ್ ಕೊಟ್ಟಿದ್ದೀರಾ? ಶಿಕಾರಿಪುರದಲ್ಲಿ ಯಾರಿಗೆ ಕೊಡುತ್ತಿದದ್ದೀರಾ? ನಾವು ಜನಗಳನ್ನು ನೋಡಿ ಕಣ್ಣೀರು ಹಾಕುತ್ತೇವೆ ಆದರೆ ನೀವು ಸರ್ಕಾರವನ್ನೇ ಲೂಟಿ ಮಾಡಿ ಸಂತೋಷವಾಗಿದ್ದೀರಾ ಎಂದು...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಜೆಡಿಎಸ್ ಪ್ರಥಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತುರ್ತು ಮಾಧ್ಯಮಗೋಷ್ಠಿ ಕರೆದು ಜೆಡಿಎಸ್ ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದರು.
ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದ್ದು,93 ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿಯವರು ಬಿಡುಗಡೆಗೊಳಿಸಿದರು.
ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ
108-116 ಪಟ್ಟಿ ಬಿಡುಗಡೆ ಮಾಡಲು...
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಚಳಿಗಾಲದ ಅಧಿವೇಶನದ ಹಿನ್ನೆಲೆ ಇಂದು ಬೃಹತ್ ಪ್ರತಿಭಟನೆ ಯೋಜಿಸಲಾಗಿದ್ದ ಉದ್ವಿಗ್ನತೆಯ ನಡುವೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಶಿವಸೇನೆ ನಾಯಕರನ್ನು ಬಂಧಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕರ್ನಾಟಕ ವಿಧಾನಸಭೆಯ 10 ದಿನಗಳ ಚಳಿಗಾಲದ ಅಧಿವೇಶನ ನಡೆಯುತ್ತಿರುವ ದಶಕಗಳ ಗಡಿ ವಿವಾದದ ಕೇಂದ್ರವಾದ ಕರ್ನಾಟಕದ...
ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಿ ಜನರಿಗೆ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ
ಬೆಳಗಾವಿಯ ಸುವರ್ಣ ಸೌಧಕ್ಕೆ ತೆರಳುವ ಮುನ್ನ ಬಸವರಾಜ ಬೊಮ್ಮಾಯಿಯವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಈ ಬಾಗದ ಜನರ...
ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್ಎಪಿ...
ಬೆಳಗಾವಿ: ವೀರ್ ಸಾವರ್ಕರ್ ಅವರು ದೇಶದ ಮಹಾನ್ ವ್ಯಕ್ತಿ, ದೇಶಕ್ಕಾಗಿ ಹೋರಾಡಿದ ಯಶಸ್ಸು ಅವರಿಗೂ ಸಲ್ಲುತ್ತದೆ. ಇನ್ನು ವೀರ್ ಸಾವರ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನವರು ಇಂತಹ ವಿವೇಚನೆ ಇಲ್ಲದ ವಿಚಾರಗಳ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ...
ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, ರಾಜ್ಯದ ಗಡಿಯಲ್ಲಿರುವ ಕೆಲವು ಗ್ರಾಮಗಳನ್ನು ನೆರೆಯ ರಾಜ್ಯಗಳಿಗೆ ಸೇರಿಸಬೇಕೆಂಬ ಬೇಡಿಕೆಯು ಪಿತೂರಿಯ ಭಾಗವಾಗಿದೆ ಎಂದು ಹೇಳಿದ್ದಾರೆ. ಕೆಲವು ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿಂದಿನದಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ...
ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚಿಸಿ ಅಬಿಪ್ರಾಯ ಪಡೆಯಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ...