Friday, May 8, 2026

Karnataka media

ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ರೈತರಿಂದ ಪ್ರತಿಭಟನೆ

ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...

ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ

ಹಾಸನ: ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ  ಹೇಮಾಕ್ಷಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ನಾಡನಹಳ್ಳಿ ಗ್ರಾಮದಲ್ಲಿ ಎನ್.ಆರ್.ಐ.ಜಿ ಅಡಿಯಲ್ಲಿ ನಿರ್ಮಿಸಲಾದ ಕಟ್ಟಡದ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ತಾಲೂಕು ಪಂಚಾಯತಿ ಸರ್ಕಾರಿ ನಾಮ ನಿರ್ದೇಶಕ ವಿದ್ಯಾ ಪ್ರಸಾದ್ ನೇತೃತ್ವದಲ್ಲಿ ಧರಣಿ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳನ್ನು ಕಾಲಿಗೆ...

ನೃತ್ಯ ಮಾಡಿದ ವಿಡಿಯೋ ವೈರಲ್ : ನಾಲ್ವರು ಮಹಿಳಾ ಕಾನ್ಸ್ಟೆಬಲ್ ಅಮಾನತು

ಉತ್ತರ ಪ್ರದೇಶದಲ್ಲಿ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಭೋಜ್​ಪುರಿ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ನಾಲ್ಕು ಜನರನ್ನು ಅಮಾನತು ಮಾಡಲಾಗಿದೆ. ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಸಮವಸ್ತ್ರ ಧರಿಸಿರಲಿಲ್ಲ ಮತ್ತು ಹಾಡಿಗೆ ನೃತ್ಯ ಮಾಡಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಕಾನ್‌ಸ್ಟೆಬಲ್‌ಗಳಾದ ಕವಿತಾ ಪಟೇಲ್, ಕಾಮಿನಿ ಕುಶ್ವಾಹಾ,...

ಇಂದು ಕುಮಾರಸ್ವಾಮಿ 64ನೇ ವರ್ಷದ ಹುಟ್ಟುಹಬ್ಬ : ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ರಾಮನಗರ: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 64ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಪಂಚರತ್ನ ರಥಯಾತ್ರೆ ಯಲ್ಲಿ ಸಂಪೂರ್ಣವಾಗಿ ಕುಮಾರಸ್ವಾಮಿ ಅವರು ತೊಡಗಿಸಿಕೊಂಡಿದ್ದಾರೆ.ಇನ್ನು ರಾಜಕೀಯದಲ್ಲಿ ಸಕ್ರಿಯರಾಗಿರುವ ನಾಯಕರುಗಳು ಟ್ವೀಟ್ ಮೂಲಕ ಶುಭಾಶಯಗಳನ್ನು ತಿಳಿಸುತ್ತಿರುತ್ತಾರೆ....

ಕೊಬ್ಬರಿ ಬೆಲೆ ಕುಸಿತ ಹಿನ್ನೆಲೆ, ಇಂದು ಅರಸೀಕೆರೆ ಬಂದ್

ಹಾಸನ: ಕೊಬ್ಬರಿಯ ಬೆಲೆ ಕುಸಿತವಾದ ಹಿನ್ನೆಲೆ, ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಅರಸೀಕೆರೆ ಬಂದ್ ಮಾಡಲಾಗಿದೆ. ಬಂದ್‌ಗೆ ಅರಿಸೀಕೆರೆ ಶಾಸಕ ಕೆ.ಎಂ.‌ಶಿವಲಿಂಗೇಗೌಡ ಕರೆ ನೀಡಿದ್ದಾರೆ. ಇನ್ನು ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬೆಳಿಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ವಾಹನ ಸಂಚಾರ ಎಂದಿನಂತೆ ಇದೆ.  12 ಗಂಟೆ ನಂತರ ಅರಸೀಕೆರೆ ಪಟ್ಟಣದಲ್ಲಿ...

ಹಾಸನದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮಾಜಿ ಸಚಿವ ಎ.ಮಂಜು

ಹಾಸನ: ಅರಕಲಗೂಡು ‌ಕ್ಷೇತ್ರದಲ್ಲಿ ಚುನಾವಣಾ ‌ಪ್ರಚಾರ‌ವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ‌ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ‌ ಬೆಂಬಲಿಗರೊಂದಿಗೆ ಪೂಜೆ‌ಸಲ್ಲಿಸಿ‌ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ  ಎ.ಮಂಜು ಕಾಂಗ್ರಸ್‌ ಟಿಕೆಟ್ ‌ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ‌ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...

ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣ : ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್  ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿಸದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿದ್ದು, ಶ್ರೀಗಳ ವಿರುದ್ಧ ಸುಳ್ಳು ಕೇಸ್‌ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು....

ಚೀನಾ ಘರ್ಷಣೆ ನಂತರ ಅಗ್ನಿ ವಿ ಪ್ರಯೋಗ ನಡೆಸಿದ ಭಾರತ

ನವದೆಹಲಿ: ಅರುಣಾಚಲದ ವಾಸ್ತವಿಕ ಗಡಿಯಲ್ಲಿ ಘರ್ಷಣೆಗೆ ಸಂಬಂಧಿಸಿದಂತೆ ಚೀನಾದೊಂದಿಗಿನ ಉದ್ವಿಗ್ನತೆಯ ನಡುವೆ, 5,400 ಕಿ.ಮೀ.ಗೂ ಮೀರಿದ ಗುರಿಗಳನ್ನು ಹೊಡೆಯಬಲ್ಲ ಅಗ್ನಿ ವಿ ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ಗುರುವಾರ ತಿಳಿಸಿವೆ. ಕ್ಷಿಪಣಿಯಲ್ಲಿನ ಹೊಸ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಮೌಲ್ಯೀಕರಿಸಲು ಪರೀಕ್ಷೆಯನ್ನು ನಡೆಸಲಾಯಿತು. ಕ್ಷಿಪಣಿಯು...

ಮಲೇಷ್ಯಾದಲ್ಲಿ ಭೂಕುಸಿತ : 8 ಜನರ ಸಾವು, 50ಕ್ಕೂ ಹೆಚ್ಚು ಜನ ನಾಪತ್ತೆ

ಮಲೇಷ್ಯಾದ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, 8 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಅನುಮಾನವಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 03:00ರ ಸುಮಾರಿಗೆ ರಾಜಧಾನಿ ಕೌಲಾಲಂಪುರ್‌ನ ಉತ್ತರದಲ್ಲಿರುವ ಗುಡ್ಡಗಾಡು ಜೆಂಟಿಂಗ್ ಹೈಲ್ಯಾಂಡ್ಸ್‌ನ ಹೊರಗೆ ಭೂಕುಸಿತ ಸಂಭವಿಸಿದೆ. ಸಮಾಧಿಯಾಗಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕದಳ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ...

ಮಂಡ್ಯದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲಿಯಲ್ಲಿ ಇಂದು ಬಿಜೆಪಿಯಿಂದ ಜನಸಂಕಲ್ಪ ಸಮಾವೇಶ ನಡೆಸಲಾಗುತ್ತಿದ್ದು,ಮಂಡ್ಯ, ಪಾಂಡವಪುರ, ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಇನ್ನು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ರಣತಂತ್ರ ಮಾಡುತ್ತಿದ್ದು, ಒಕ್ಕಲಿಗರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇನ್ನು ಪೂರ್ಣಬಹುಮತಕ್ಕೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲವು ಅನಿವಾರ್ಯವಾಗಿದೆ. ಉದ್ಘೋಷಿತ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img