Friday, May 8, 2026

Karnataka media

ಉದ್ಘೋಷಿತ ಅಪರಾಧಿಗಳ ಮಾಹಿತಿ ಕೊಟ್ಟರೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ

ಬೆಂಗಳೂರು: ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಅಪರಾಧಿಗಳ ಮಾಹಿತಿ ನೀಡಿದರೆ ಭಾರೀ ಮೊತ್ತದ ಬಹುಮಾನ ನೀಡಲು ಸರ್ಕಾರ ನಿರ್ಧರಿಸಿದೆ. ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ, ಕಳ್ಳ ಸಾಗಾಣಿಕೆ, ಡ್ರಗ್ಸ್‌ ಸಾಗಾಣಿಕೆ, ಆಯುಧ ಕಳ್ಳ ಸಾಗಾಣಿಕೆ ಸೇರಿದಂತೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದ ಅಪರಾಧಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡಲಾಗುವುದು. ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು ಉದ್ಘೋಷಿತ ಅಪರಾಧಿಗಳ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್

ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ನಗರ ಬಂದ್ ಗೆ ಕರೆ ನೀಡಿವೆ. ನಗರದ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂದ್ ಮಾಡಲಾಗುತ್ತಿದೆ. ರಸ್ತೆ, ಬೀದಿ ದೀಪ, ಕಸ ವಿಲೇವಾರಿ, ಬೀದಿನಾಯಿ ಹಾವಳಿ ಸೇರಿ ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸದ ಹಿನ್ನೆಲೆ ಬಂದ್ ಮಾಡಿ, ಇದಕ್ಕೆ ಬೆಂಬಲಿಸುವಂತೆ...

ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು

ಮಂಡ್ಯ: 6 ತಿಂಗಳ ಬಳಿಕ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಯಿತು. ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಗಿತ್ತು. ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ ಸಭೆಗೆ ಜಿಲ್ಲೆಯ ಜೆಡಿಎಸ್ ಶಾಸಕರು ಗೈರುಹಾಜರಾಗಿದ್ದರು. ಕೆಡಿಪಿ ಸಭೆ ಕರೆಯದ ಸಚಿವರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ  ಶಾಸಕರು...

ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ

ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...

ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ : ಸಚಿವ ಕೆ. ಗೋಪಾಲಯ್ಯ

ಮಂಡ್ಯ: ಪಾಂಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು. ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್ ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ...

ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ...

ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್

ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್  ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್​ ಮಾಡಿ ತಿಳಿಸಿದ್ದಾರೆ. ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ

ಮಂಡ್ಯ: ವಾಹನ ಚಾಲಕರು, ಪಾದಚಾರಿಗಳು ಹಾಗೂ ಸಾರ್ವಜನಿಕರು ರಸ್ತೆ ಅಪಘಾತಗಳನ್ನು ತಡೆಗಟ್ಟಲು  ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ನೀಡುವ ಎಲ್.ಇ.ಡಿ ವಾಹನಕ್ಕೆ ಚಾಲನೆ...

ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,  ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್‌.ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್...

ರೆಸ್ಟೋರೆಂಟ್ ಸ್ಟೈಲ್ ಮ್ಯಾಂಗೋ ಮಸ್ತಾನಿ ರೆಸಿಪಿ..

ಇನ್ನೇನು ಮಾವಿನ ಹಣ್ಣಿನ ಸೀಸನ್ ಹತ್ತಿರ ಬರುತ್ತಿದೆ. ಮಾವಿನ ಹಣ್ಣಿನಿಂದ ತರಹೇವಾರಿ ತಿಂಡಿ, ಜ್ಯೂಸ್, ಐಸ್‌ಕ್ರೀಮ್ ರೆಡಿ ಮಾಡಬಹುದು. ಹಾಗಾಗಿ ನಾವು ರೆಸ್ಟೋರೆಂಟ್ ಸ್ಟೈಲ್ ಮ್ಯಾಂಗೋ ಮಸ್ತಾನಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋಕ್ಕೆ ಬೇಕಾದ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಎರಡು ಮಾಡಿವನ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img