ಯಾವ ಮನೆಯಲ್ಲಿ ಪುಟ್ಟ ಮಕ್ಕಳು ಇರುತ್ತಾರೋ, ಆ ಮನೆ ಜನ ಯಾವಾಗಲೂ ಖುಷಿ ಖುಷಿಯಾಗಿರುತ್ತಾರೆ. ಯಾಕಂದ್ರೆ ಪುಟ್ಟ ಮಕ್ಕಳ ನಡೆ, ನುಡಿ ಎಲ್ಲವೂ ಚೆಂದವಾಗಿರತ್ತೆ. ಹಾಗಾಗಿ ಪ್ರತೀ ದಂಪತಿ, ಅಜ್ಜ ಅಜ್ಜಿಯರು ತಮ್ಮ ಮನೆಯಲ್ಲೊಂದು ಪುಟ್ಟ ಮಗು ಬೇಕು ಎಂದು ಬಯಸುತ್ತಾರೆ. ಪ್ರತಿ ದಂಪತಿಗೂ ತಾವು ಕೂಡ ಪೋಷಕರಾಗಬೇಕು. ತಮ್ಮ ಜೀವನದಲ್ಲೂ ಒಂದು ಪುಟ್ಟ...
ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ...
ಚಿಕ್ಕ ಮಕ್ಕಳಿಗೆ ನಾವು ಹೇಳಿಕೊಡದಿದ್ದರೂ ಅವರು ಹಲವು ವಿಷಯಗಳನ್ನು ಕಲಿಯುತ್ತಾರೆ. ಹೊಡೆಯುವುದು, ಕಚ್ಚುವುದು, ಒದೆಯುವುದು, ಇವನ್ನೆಲ್ಲ ಹೇಳಿಕೊಡುವುದೇ ಬೇಡ. ತನ್ನಿಂದ ತಾನೇ ಕಲಿಯುತ್ತಾರೆ. ಅದೇ ರೀತಿ ಬಾಯಿಗೆ ಬೆರಳು ಹಾಕಿ ಚೀಪುವುದು ಕೂಡ ಕಲಿಯುತ್ತಾರೆ. ಕೆಲ ಮಕ್ಕಳು ಒಂದೆರಡು ವರುಷಕ್ಕೆ ಈ ಚಟವನ್ನು ಬಿಡುತ್ತಾರೆ. ಆದ್ರೆ ಕೆಲ ಮಕ್ಕಳು 5ರಿಂದ 6 ವರ್ಷವಾದರೂ ಬಾಯಿಗೆ...
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದರು. ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್...
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಮುಗಿಸಿದ ನಂತರ ಕುಮಾರಸ್ವಾಮಿಯವರು ಸಭೆ ನಡೆಸಿದ್ದಾರೆ.
ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ...
ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್...
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ತಮ್ಮ ಬೆಂಬಲಿಗರ ಜತೆಗೂಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಹಿರಿಯ ಮುಖಂಡ ಆರ್...
ಕೊಪ್ಪಳ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ ಎಂಬ ವಿಚಾರದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ನಮ್ಮದು ಬಿಎಸ್ ಯಡಿಯೂರಪ್ಪ ಅವರದ್ದು ತಂದೆ ಮಕ್ಕಳ ಸಂಬಂಧ,ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕೆಲಸ ಕಾರ್ಯ ಮಾಡುತ್ತೇವೆ. ಬಿಎಸ್ ವೈ ಅವರು...
ಶಿವ ಶಿವನೆಂದರೆ ಭಯವಿಲ್ಲಾ, ಶಿವನಾಮಕೆ ಸಾಟಿ ಬೇರಿಲ್ಲಾ ಅನ್ನುವ ಹಾಗೆ, ಶಿವ ಭಕ್ತರು ಸದಾ ಶಿವನ ಧ್ಯಾನ ಮಾಡುತ್ತಾರೆ. ಆದ್ರೆ ಪುರಾಣ ಕಥೆಗಳ ಪ್ರಕಾರ, ಭೃಗು ಋಷಿ ಶಿವಭಕ್ತರಿಗೆ ಶಾಪ ನೀಡಿದ್ದರಂತೆ. ಹಾಗಾದ್ರೆ ಭೃಗು ಋಷಿ ಶಿವಭಕ್ತರಿಗೆ ನೀಡಿದ ಶಾಪ ಎಂಥದ್ದು..? ಯಾವ ಕಾರಣಕ್ಕೆ ಅವರು ಶಾಪ ನೀಡಿದ್ದರು. ಅವರ ಶಾಪ ತಟ್ಟಿದೆಯಾ..? ಇತ್ಯಾದಿ...
ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಅವರು ಕೋಲಾರದಲ್ಲಿ ಮಾತನಾಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಧೂಳಿಪಟ ಆಗಿದೆ. ಸಿದ್ದು ಹಾಗೂ ಡಿಕೆಶಿ ನಡುವೆ ಬೀದಿ ರಂಪಾಟವಾಗಿದೆ. ದೆಹಲಿಗೆ ಹೋದರು ಅವರ ಜಗಳ ನಿಂತಿಲ್ಲ.ಜನರು ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಬಯಸಿದ್ದಾರೆ. ರಾಜ್ಯದ ಖಜಾನೆ ತುಂಬಿದೆ, ಜನರ ನೋವಿಗೆ ಸ್ಪಂದಿಸುತ್ತೇವೆ....