ಹಣ್ಣಿನಿಂದ ಮಿಲ್ಕ್ ಶೇಕ್ ತಯಾರಿಸಿ ನೀವು ಕುಡಿದಿರಬಹುದು. ಆದ್ರೆ ನಾವಿವತ್ತು ಓರಿಯೋ ಬಿಸ್ಕೇಟ್ ಬಳಸಿ ಹೇಗೆ ಓರಿಯೋ ಮಿಲ್ಕ್ ಶೇಕ್ ತಯಾರಿಸೋದು ಅಂತಾ ಹೇಳಲಿದ್ದೇವೆ. ಹಾಗಾದ್ರೆ ಓರಿಯೋ ಮಿಲ್ಕ್ ಶೇಕ್ ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ನಾಲ್ಕು ಓರಿಯೋ ಬಿಸ್ಕೇಟ್ಸ್, ಅರ್ಧ ಬಾಳೆಹಣ್ಣು, ಒಂದು ಗ್ಲಾಸ್ ಕುದಿಸಿ,...
ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ...
ಕಪ್ಪಾದ, ದಟ್ಟ, ಸಧೃಡ, ಗಟ್ಟಿಮುಟ್ಟಾದ ಕೂದಲು ಯಾರಿಗೆ ತಾನೇ ಬೇಡ ಹೇಳಿ. ಸುಂದರ ಕೇಶ ರಾಶಿ ಇದ್ದಾಗಲೇ, ಆ ಮುಖಕ್ಕೊಂದು ಬೆಲೆ. ಹಾಗಾಗಿ ಸುಂದರ ಕೂದಲನ್ನ ಎಲ್ಲರೂ ಬಯಸುತ್ತಾರೆ. ಹಾಗಾಗಿ ಇಂದು ನಾವು ಆರೋಗ್ಯಕರ ಕೂದಲಿಗಾಗಿ ನಾವು ಯಾವ ರೀತಿಯ ಆಹಾರ ಸೇವಿಸಬೇಕು. ನಮ್ಮ ಜೀವನ ಶೈಲಿ ಹೇಗಿರಬೇಕು ಅಂತಾ ತಿಳಿಯೋಣ..
ಕೊಂಕಣಿ ಶೈಲಿಯ ಸುರ್ನಳಿ...
ಕೋಲಾರ: ಲವ್ ಜಿಹಾದ್ ಹಾಗು ಪಿಎಫ್ಐ ಸಂಘಟನೆ ಕುರಿತು ಕೋಲಾರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಲವ್ ಜಿಹಾದ್ ಬಗ್ಗೆ ಎಷ್ಟೇ ಹೇಳಿದರೂ ಕಾಂಗ್ರೆಸ್ ನವರು ತಲೆಕೆಡಿಸಿಕೊಂಡಿಲ್ಲ. ದಿನ ನಿತ್ಯ ಅಮಾಯಕ ಹೆಣ್ಣು ಮಕ್ಕಳು ಬಲಿ ಆಗುತ್ತಿದ್ದಾರೆ. ನಾನು ಗೃಹ ಸಚಿವ ಇದ್ದಾಗ ಇದರ ಬಗ್ಗೆ ತಿಳಿದುಕೊಂಡಿದ್ದೇನೆ. ಮೊದಲು ಇದರ ಬಗ್ಗೆ ಟ್ರೈನಿಂಗ್ ನೀಡಲಾಗುತ್ತೆ....
ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ತೆಗೆದುಕೊಳ್ಳಬೇಕಾದ ಚರ್ಚೆಯ ವಿಷಯದ ಕುರಿತು ಗದ್ದಲದ ನಂತರ ರಾಜ್ಯಸಭೆಯನ್ನು ಗುರುವಾರ ಅಲ್ಪಾವಧಿಗೆ ಮುಂದೂಡಲಾಯಿತು. ಈ ನಡುವೆ ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿದೆ. ಕೆಳಮನೆಯು ಇಂದಿನ ಅಧಿವೇಶನದಲ್ಲಿ ಆಂಟಿ ಮೆರಿಟೈಮ್ ಪೈರಸಿ ಬಿಲ್, 2019, ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಎರಡನೇ ತಿದ್ದುಪಡಿ) ಮಸೂದೆ, 2022 ಮತ್ತು...
ಕೊಪ್ಪಳ: ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಡೆಗಣನೆ ವಿಚಾರವಾಗಿ ಕಾಂಗ್ರೆಸ್ ನವರು ಮಾತನಾಡಿದ್ದು, ಬಿಜೆಪಿಯಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ, ಮನೆಯೊಂದು ಮೂರು ಬಾಗಿಲು ಆಗಿದೆ. ಪಕ್ಷದಲ್ಲಿ ಭಿನ್ನಭಿಪ್ರಾಯ, ಗೊಂದಲಗಳಿವೆ ಎಂಬ ಮಾತಿಗೆ ಬಿಎಸ್ ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ. ಹಗುರವಾಗಿ ಮಾತನಾಡಿ ಪ್ರಚಾರ ಪಡೆಯುತ್ತೇನೆ ಎಂಬುದು ಭ್ರಮೆ. ಕಾಂಗ್ರೆಸ್ ನವರು...
ನವದೆಹಲಿ: ದೆಹಲಿಯ ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣದಲ್ಲಿ ತಪ್ಪಿದ ವಿಮಾನಗಳು ಮತ್ತು ಬೋರ್ಡಿಂಗ್ ಲೈನ್ಗಳ ಬಗ್ಗೆ ಕೋಪಗೊಂಡ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ದೂರುಗಳನ್ನು ಪರಿಗಣಿಸಿ ಇಂದು ಸಭೆ ನಡೆಸಲಾಗುತ್ತಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಇಂದು ವಿಮಾನ ನಿಲ್ದಾಣದ ದಟ್ಟಣೆಯ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಕೊಪ್ಪಳಕ್ಕೆ ಇಂದು...
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ. ಕಳದೆ ರಾತ್ರಿ ಎಣ್ಣೆ ಏಟಲ್ಲಿ ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಗುಂಪಾಗಿ ಶಿಕ್ಷಕನನ್ನು ಕೈಯಲ್ಲಿ ಕೋಲು , ದೊಣ್ಣೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಂಡ್ಯ...
ಬೆಂಗಳೂರು: ಕೊಪ್ಪಳದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತು. ಪಕ್ಷದ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರನ್ನು ಕಡೇಗಣಿಸಿದ್ದಕ್ಕೆ ಬಿಜೆಪಿ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕೇಳಿ ಬಂದಿತ್ತು.
ಕೊಪ್ಪಳಕ್ಕೆ ಇಂದು...
ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿ, ಸಂಜೀವಿನಿ ನಗರದಲ್ಲಿದ್ದ ಸಹನಾ ಪಾಲಿ ಕ್ಲಿನಿಕ್ ನಡೆಸುತ್ತಿದ್ದ ಮಾಲೀಕ ಕುಮಾರಸ್ವಾಮಿ, ನಕಲಿ ವೈದ್ಯ ನಾಗರಾಜ್ನನ್ನು ರಾಜಗೋಪಾಲ್ ನಗರ ಪೊಲೀಸರು ಬಂಧಿಸಿದ್ದಾರೆ. ಜ್ವರ ಬಂದಿದೆ ಎಂದು ಚಿಕಿತ್ಸೆಗೆ ಹೋಗಿದ್ದ ಜ್ಯೋತಿ ಎಂಬುವರಿಗೆ ಸಂಕಷ್ಟ ಎದುರಾಗಿದ್ದು, ಚಿಕಿತ್ಸೆ ನೀಡುವಾಗ ನಕಲಿ ವೈದ್ಯ ಒಂದೇ ಜಾಗಕ್ಕೆ ಎರಡು ಸಲ ಇಂಜೆಕ್ಷೆನ್ ಹಾಕಿದ್ದ ನಕಲಿ ವೈದ್ಯ....