Thursday, May 7, 2026

Karnataka media

ರಸ್ತೆ ಬದಿ ಮೀನು ಮಾರಾಟಕ್ಕೆ ನಿರಾಕರಣೆ : ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ಪ್ರತಿಭಟನೆ

ಹಾಸನ: ರಸ್ತೆ ಬದಿ ಮೀನು ಮಾರಟ ಮಾಡಲು ಅವಕಾಶ ಕಲ್ಪಿಸುವಂತೆ ಮೀನು ಮಾರಾಟಗಾರರು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೀನು ಸುರಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಳ್ಳ ಕೊಳ್ಳಗಳಲ್ಲಿ ಮೀನು ಹಿಡಿದು ರಸ್ತೆ ಬದಿ ಮೀನುಗಾರರು ಮಾರಾಟ ಮಾಡುತ್ತಿದ್ದರು. ನಗರದ ಯಾವುದೇ ರಸ್ತೆ ಬದಿಯಲ್ಲಿ ಮೀನು ಮಾರಬಾರದು ಎಂದು ನಗರಸಭೆ ಅಧಿಕಾರಿಗಳ ತಾಕೀತು...

ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆ

'ಸುಪ್ರೀಂ ಹೀರೋ' ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ 'ವಿರೂಪಾಕ್ಷ' ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. 'ವಿರೂಪಾಕ್ಷ' ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್...

ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈಎಸ್ ವಿ ದತ್ತಾ ಅವರು ಮಾತನಾಡಿ, ನಾನು ಕ್ಷೇತ್ರ ಪೂರ್ತಿ ಸಂಚಾರ ಮಾಡುತ್ತಿದ್ದೇನೆ ಅಲ್ಲಿನ ಜನರು ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳುತ್ತಿದ್ದಾರೆ. ಪಕ್ಷತೀತವಾಗಿ ನನಗೆ ಕಾರ್ಯಕರ್ತರು ಇದ್ದಾರೆ. ಜನರು ಮತ್ತು ಕಾರ್ಯಕರ್ತರ ಒತ್ತಾಯದ ಮೇರೆಗೆ ಕಾಂಗ್ರೆಸ್...

ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಮಾತನಾಡಿದ್ದು, ಕೋಮುವಾದಿ ಶಕ್ತಿ ಮಣಿಸಬೇಕಾಗಿದೆ, ಜನರು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಎನ್ನುವ ತೀರ್ಮಾನಕ್ಕೆ ಬಂದರು. ಕಡೂರು ಕ್ಷೇತ್ರದ ಸ್ವರೂಪ ಬೇರೆ ಕ್ಷೇತ್ರಕ್ಕಿಂತ ವಿಭಿನ್ನವಾಗಿದೆ. ಜಾತಿ‌ನೆಲಗಟ್ಟು ಇಲ್ಲ, ಹಣ ಬಲ ಇಲ್ಲ, ಹಾಗಾಗಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕಿದೆ ಎಂದು ಹೇಳಿದರು. ಜೆಡಿಎಸ್...

ಜೆಡಿಎಸ್ ಗೆ ಗುಡ್ ಬೈ ಹೇಳಿ, ಕಾಂಗ್ರೆಸ್ ನತ್ತ ಮುಖ ಮಾಡಿದ ವೈ.ಎಸ್.ವಿ ದತ್ತಾ

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈ.ಎಸ್.ವಿ ದತ್ತಾ ಅವರು ಮಾತನಾಡಿದ್ದು, ನನ್ನದು ದೇವೇಗೌಡರ ರಾಜಕಾರಣ 50 ವರ್ಷದ್ದು, ಸಾಮಾನ್ಯ ಕಾರ್ಯಕರ್ತನಾಗಿ ನಾನು ಇದ್ದೇನೆ. ನಾನು ದೇವೇಗೌಡರ ಮಗನ ರೀತಿ ಇದ್ದವನು, ನನಗೆ ದೇವೇಗೌಡರು ತಂದೆ ಸಮಾನ ಪಕ್ಷ ರಾಜಕಾರಣಕ್ಕೂ ಮೀರಿದ ಭಾವನಾತ್ಮಕ...

ರಾಜಧಾನಿಯಲ್ಲಿ ‘ಬ್ಲೂ ಫೀವರ್’ ಹಾವಳಿ : ಚಿಕ್ಕಮಕ್ಕಳಲ್ಲಿ ಜ್ವರ, ಶೀತ ಕಾಣಿಸಿದರೆ ನಿರ್ಲಕ್ಷ್ಯ ಬೇಡ

ಬೆಂಗಳೂರು: ರಾಜ್ಯದಲ್ಲಿ ಮಾಂಡೌಸ್ ಮಾರುತದ ಪ್ರಭಾವದಿಂದ ಮಳೆಯಾಗುತ್ತಿದ್ದು, ಈಗಿರುವ ಹವಾಮಾನ ಎಲ್ಲರನ್ನೂ ಆತಂಕಕ್ಕಿಡು ಮಾಡಿದೆ. ಚಳಿಗಾಲದಲ್ಲೂ ಅಕಾಲಿಕ ಮಳೆಯಿಂದ ಶೀತ ಗಾಳಿ ಹೆಚ್ಚಾಗಿದ್ದು, ಮನೆಯಲ್ಲಿ ಚಿಕ್ಕಮಕ್ಕಳಿಗೆ ಮತ್ತು ವಯಸ್ಸಾದವರಿಗೆ ಜ್ವರ ಮತ್ತು ನೆಗಡಿ ಕಾಣಿಸಿಕೊಳ್ಳುತ್ತಿದೆ. ಆದರೆ ಮಕ್ಕಳಲ್ಲಿ ಜ್ವರ ಕಾಣಿಸಿದರೆ ಶೀತ ಗಾಳಿಯಿಂದ ಬಂದ ಮಾಮೂಲಿ ಜ್ವರ ನೆಗಡಿಯೆಂದು ಜನ ಭಾವಿಸುತ್ತಿದ್ದಾರೆ. ರಾಜಧಾನಿಯಲ್ಲಿ ಹೊಸ...

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...

ಗಡಿವಿಚಾರದ ಬಗ್ಗೆ ರಾಜ್ಯ ಅಚಲ ನಿಲುವು : ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ ನಾಳೆ ನವದೆಹಲಿಯ ಪ್ರವಾಸ ಕೈಗೊಳ್ಳುತ್ತಿದ್ದು, ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ನಾಳಿನ ಸಭೆಯಲ್ಲಿ...

ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ಈ ಬಗ್ಗೆ...

ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು: ‘ಅನುಭವ’ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಅಭಿನಯ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಹೈ ಕೋರ್ಟ್ ಆದೇಶ ಹೊರಡಿಸಿದೆ. ಕುಟುಂಬದ ಜೊತೆ ಸೇರಿ ವರದಕ್ಷಿಣೆಗಾಗಿ ಅತ್ತಿಗೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಹೈಕೋರ್ಟ್ ನ್ಯಾ. ಹೆಷ್.ಬಿ ಪ್ರಭಾಕರ್ ಶಾಸ್ತ್ರಿ  ಅವರ ಏಕಸದಸ್ಯ ಪೀಠವು 2 ವರ್ಷ ಜೈಲು...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img