Thursday, May 7, 2026

Karnataka media

ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ 100 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ಚಾಮರಾಜನಗರ: ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ.ಗಳನ್ನು  ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ...

ಮಲೆ ಮಹದೇಶ್ವ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರ್ತಿ ಅನಾವರಣ ಮಾತನಾಡಿ ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು  ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದು ಹೇಳಿದರು. ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ...

ಮಲೆ ಮಹದೇಶ್ವರ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್‌ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು. ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು  ಮಾಸ್ಟರ್ ಪ್ಲಾನ್...

ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ತಪ್ಪಿಸಲು ಮೂರುವರೆ ಗಂಟೆ ಮೊದಲೇ ಪ್ರಯಾಣಿಕರಿಗೆ ನಿಲ್ದಾಣ ತಲುಪಲು ಸೂಚನೆ

ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಪರೀತ ಅವ್ಯವಸ್ಥೆಯ ನಡುವೆ, ಏರ್ ಇಂಡಿಯಾ ಮಂಗಳವಾರ ದೇಶೀಯ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ 3.5 ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪುವಂತೆ ಸಲಹೆಯನ್ನು ಬಿಡುಗಡೆ ಮಾಡಿದೆ. ವಿಮಾನ ನಿಲ್ದಾಣದಲ್ಲಿ ದೀರ್ಘ ಸಮಯದ ವರೆಗೆ ಕ್ಯೂ ನಿಲ್ಲುವುದು ಮತ್ತು ಚೆಕ್-ಇನ್ ಆಗಲು ವಿಳಂಬವಾಗುತ್ತಿತ್ತು ಎಂದು ಪ್ರಯಾಣಿಕರು ಸಮಾಜಿಕ...

ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭವಾಗಲಿವೆ. ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೂ ಆರೋಗ್ಯ ಇಲಾಖೆ ಈ ಕ್ಲಿನಿಕ್ಗಳನ್ನು ರೂಪಿಸಿದ್ದು, ಇಂದಿನಿಂದ ಕೆಲಸ ಶುರು ಮಾಡಲಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು. ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ...

ಡಿ.22 ರಂದು ಮಂಡ್ಯದಲ್ಲಿ ಪಂಚರತ್ನ ರಥಯಾತ್ರೆ : ಪೂರ್ವಭಾವಿ ಸಭೆ

ಮಂಡ್ಯ: ಇದೇ ತಿಂಗಳು 22ರಂದು ಪಂಚರತ್ನ ಯಾತ್ರೆಯು ಮಂಡ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಯಾತ್ರೆಯನ್ನು ಯಶಸ್ವಿಗೊಳಿಸಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ, ಮುಂದಿನ 2023ಕ್ಕೆ ಕುಮಾರ ಸ್ವಾಮಿಯವರನ್ನು ಮುಖ್ಯ ಮಂತ್ರಿಯಾಗಿಸುವುದು ನಮ್ಮ ಗುರಿ ಎಂದು ಮಂಡ್ಯ ಶಾಸಕರಾದ ಎಂ.ಶ್ರೀನಿವಾಸ್ ತಿಳಿಸಿದರು. ಇದೇ ಸಮಯದಲ್ಲಿ ಮಾತನಾಡಿದ ಜೆ.ಡಿ‌ಎಸ್ ಜಿಲ್ಲಾಧ್ಯಕ್ಷಾರದ ಡಿ.ರಮೇಶ್ ರವರು ಪಂಚರತ್ನ ಎಂಬುದು ಒಂದು...

ಕನ್ನಡ ಹಾಗೂ ಪುನೀತ್ ಅಭಿಮಾನಕ್ಕೆ ಕಾಲಮಾನದ ಅಗತ್ಯವಿಲ್ಲ

ಮಂಡ್ಯ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ನಿಮಿಷಾಂಭ ಆಟೋ ನಿಲ್ದಾಣದ ವತಿಯಿಂದ ಕನ್ನಡರಾಜ್ಯೋತ್ಸವ ಹಾಗೂ ಪುನೀತ್ ನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೆರಿಸಿ ಮಾತನಾಡಿದ ಸಮಾಜ ಸೇವಕ,ಮಂಡ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮನ್ಮುಲ್ ನಿರ್ದೇಶಕ ಉಮ್ಮಡಳ್ಳಿ ಶಿವಪ್ಪ  ಕನ್ನಡ ರಾಜ್ಯೋತ್ಸವ ಆಚರಿಸಲು ಹಾಗೂ ಪುನೀತ್ ನಮನ ಸಲ್ಲಿಸಲು ಯಾವುದೇ ತಿಂಗಳ,...

ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ ಅಬ್ಬರ : ಹವಾಮಾನ ಇಲಾಖೆ

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಶೀತ ಗಾಳಿ ಮತ್ತು ಮಳೆ ಹೆಚ್ಚಾಗಿದೆ. ತಮಿಳುನಾಡಿಲ್ಲಿ ಭಾರೀ ಮಳೆಯಾಗುತ್ತಿದ್ದು, ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ. ಇಂದು ಸಹ ಹಲವೆಡೆ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಬೆಂಗಳೂರಿನಲ್ಲಿ 9.2 ಮಿ.ಮೀ ನಷ್ಟು ಮಳೆಯಾಗಿದೆ. ಡಿಸೆಂಬರ್​ನಲ್ಲಿ 80 ಮಿಮೀ ಗಿಂತ...

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಹಾಸನ: ಪ್ರೇಮಿಯ ಜೊತೆಗಿದ್ದ ವಿಚ್ಚೇದಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅರಕಲಗೂಡು ತಾಲ್ಲೂಕಿನ ಕಾವ್ಯ (22) ಮೃತಪಟ್ಟ ಮಹಿಳೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೇಯಸಿಯನ್ನು ಕೊಂದು ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿಸಲಾಗಿದೆ. ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆಂದು ಪೋಷಕರ ಆರೋಪಿಸುತ್ತಿದ್ದಾರೆ. ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ.. ಕಾವ್ಯಳನ್ನು...

ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ..

ಡಯಟ್ ಮಾಡುವವರು ಹೆಚ್ಚಾಗಿ ಸಲಾಡ್, ಸ್ಮೂದಿ, ಜ್ಯೂಸ್‌ಗಳನ್ನು ಸೇವಿಸುತ್ತಾರೆ. ಅಂಥವರಿಗಾಗಿ ನಾವಿಂದು ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ ರೆಸಿಪಿ ತಂದಿದ್ದೇವೆ. ಇದನ್ನು ಡಯಟ್ ಮಾಡುವವರಷ್ಟೇ ಅಲ್ಲ, ಯಾರೂ ಬೇಕಾದ್ರೂ ಸೇವಿಸಬಹುದು. ಹಾಗಾದ್ರೆ, ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ ಮಾಡೋಕ್ಕೆ ಏನೇನು ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಲ್ಲಂಗಡಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img