Thursday, May 7, 2026

Karnataka media

ಕೊಂಕಣಿ ಶೈಲಿಯ ಸುರ್ನಳಿ ರೆಸಿಪಿ..

ಪ್ರತಿದಿನ ಒಂದೇ ರೀತಿಯ ಬ್ರೇಕ್‌ಫಾಸ್ಟ್ ತಿಂದು ಬೋರ್ ಬರಬಹುದು. ಹಾಗಾಗಿ ನಾವಿಂದು ಕೊಂಕಣಿ ಶೈಲಿಯ ಸುರ್ನಳಿ, ಅಂದ್ರೆ ಸ್ವೀಟ್ ದೋಸೆ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಅದನ್ನ ಮಾಡೋದು ಹೇಗೆ..? ಇದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಎರಡು ಕಪ್ ಅಕ್ಕಿ, ಒಂದು ಕಪ್ ಅವಲಕ್ಕಿ, ಅರ್ಧ ಸ್ಪೂನ್ ಮೆಂತ್ಯೆ,...

ಜನವರಿ 3 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಡಾ: ಹೆಚ್.ಎನ್‌.ಗೋಪಾಲಕೃಷ್ಣ

ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ 3 ರಿಂದ 5 ರೊಳಗಾಗಿ ಸಂಘಟಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಮಟ್ಟದಲ್ಲಿ...

ದಾಬಾ ಸ್ಟೈಲ್ ಛೋಲೆ ರೆಸಿಪಿ..

ಯಾವಾಗಲೂ ಅನ್ನ, ಸಾರು, ಪಲ್ಯ ತಿಂದು ನಿಮಗೆ ಬೋರ್ ಬಂದಿದ್ರೆ, ಚಪಾತಿ, ಪೂರಿ ಜೊತೆಗೆ ತಿನ್ನೋಕ್ಕೆ ಛೋಲೆ ರೆಡಿ ಮಾಡಿ. ಇವತ್ತು ನಾವು ದಾಬಾ ಸ್ಟೈಲ್ ಛೋಲೆ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಪ್ರತಿದಿನ 2 ಎಸಳು ಬೆಳ್ಳುಳ್ಳಿ ಸೇವನೆಯಿಂದ ನಿಮಗಾಗಲಿದೆ ಭರಪೂರ ಲಾಭ.. ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿದ...

ಪ್ರತಿದಿನ 2 ಎಸಳು ಬೆಳ್ಳುಳ್ಳಿ ಸೇವನೆಯಿಂದ ನಿಮಗಾಗಲಿದೆ ಭರಪೂರ ಲಾಭ..

ಹಲವರು ಬೆಳ್ಳುಳ್ಳಿಯನ್ನ ಒಗ್ಗರಣೆಗೆ, ಚಟ್ನಿಗೆ, ಮಸಾಲೆ ಅರಿಯುವಾಗ ಬಳಸುತ್ತಾರೆ. ಆದ್ರೆ ಬೆಳ್ಳುಳ್ಳಿಯನ್ನ ಹಾಗೆ ತಿನ್ನೋಕ್ಕೆ ತುಂಬಾ ಕಷ್ಟ ಎನ್ನುತ್ತಾರೆ. ಆದ್ರೆ ನೀವು ಪ್ರತಿದಿನ 2 ಎಸಳು ಬೆಳ್ಳುಳ್ಳಿ ತಿನ್ನುವುದರಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾದ್ರೆ ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಈ 5 ಮರಗಳು ನಿಮ್ಮ ಮನೆಯ ಬಳಿ...

108 ಸಂಖ್ಯೆಯ ಮಹತ್ವದ ಬಗ್ಗೆ ವಿವರಣೆ..

ಹಿಂದೂಗಳು ಯಾವುದಾದರೂ ಮಂತ್ರೋಚ್ಛಾರಣೆ ಮಾಡುವಾಗ 108 ಬಾರಿ ಮಾಡಬೇಕು ಎನ್ನುತ್ತಾರೆ. ಕೆಲ ಹಿರಿಯರು ಮಾತನಾಡುವಾಗಲೊಮ್ಮೆ108 ಖಾಯಿಲೆ ಅಂತಾ ಹೇಳ್ತಾರೆ. ಆ್ಯಂಬುಲೆನ್ಸ್ ನಂಬರ್ ಕೂಡಾ 108. ಹಾಗಾದ್ರೆ 108 ಅನ್ನೋ ನಂಬರ್ ಹಿಂದೂಗಳಿಗೆ ಶ್ರೇಷ್ಠ ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಹೆಸರು ಕಾಳು ಬಳಸಿ ನಿಮ್ಮ ತ್ವಚೆ ಮತ್ತು ಕೂದಲನ್ನ ಚೆಂದಗೊಳಿಸಿಕೊಳ್ಳಿ.. ಹಿಂದೂಗಳಲ್ಲಿ ಉಪನಿಷತ್‌ಗಳ...

ಈ ಜ್ಯೂಸ್ ಕುಡಿದ್ರೆ, ನಿಮ್ಮ ತ್ವಚೆ ಹೊಳಪಿನಿಂದ ಕೂಡಿರುತ್ತದೆ..

ನಾವು ನಮ್ಮ ತ್ವಚೆ ಅಂದಗಾಣಿಸುವುದಕ್ಕೆ ಹಲವು ಫೇಸ್‌ಪ್ಯಾಕ್, ಫೇಸ್‌ವಾಶ್, ಜೆಲ್, ಕ್ರೀಮ್ ಇತ್ಯಾದಿಯನ್ನ ಬಳಸುತ್ತೇವೆ. ಆದ್ರೆ ನಿಮ್ಮ ದೇಹ ಆರೋಗ್ಯವಾಗಿದ್ರೆ, ನೀವು ಚೆಂದ ಕಾಣಿಸುತ್ತೀರಿ. ನಿಮ್ಮ ದೇಹಕ್ಕೆ ಆರೋಗ್ಯಕರ ಆಹಾರ ನೀಡದಿದ್ದಲ್ಲಿ, ನೀವು ಚೆನ್ನಾಗಿ ಕಾಣಿಸಲು ಸಾಧ್ಯವೇ ಇಲ್ಲ. ಹಾಗಾಗಿ ಇಂದು ನಾವು ನೀವು ಚೆಂದಗಾಣಿಸಲು ಯಾವ ಡ್ರಿಂಕ್ ಕುಡಿಯಬೇಕು ಅಂತಾ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ:...

ತಲೆ ಕೂದಲ ಬೆಳವಣಿಗೆ ಬಗ್ಗೆ ಇರುವ 5 ಸುಳ್ಳುಗಳು..

ತಲೆಕೂದಲು ಉದುರಲು ಹಲವು ಕಾರಣಗಳಿರುತ್ತದೆ. ಅದೇ ರೀತಿ ಅದರ ಬೆಳವಣಿಗೆಗೂ ಹಲವು ಕಾರಣಗಳಿರುತ್ತದೆ. ಆದ್ರೆ ಕೆಲವರು ಈ ರೀತಿ ಮಾಡಿದ್ರೆ, ಕೂದಲು ಬೆಳೆಯುತ್ತದೆ ಎಂದು ನಿಮಗೆ ತರಹೇವಾರಿ ಐಡಿಯಾಗಳನ್ನು ಕೊಡಬಹುದು. ಆದ್ರೆ ಅದನ್ನೆಲ್ಲ ನೀವು ನಂಬಬೇಡಿ. ಇಂದು ನಾವು ತಲೆಕೂದಲ ಬೆಳವಣಿಗೆ ಬಗ್ಗೆ ಇರುವ 5 ಸುಳ್ಳುಗಳ ಬಗ್ಗೆ ಹೇಳಲಿದ್ದೇವೆ. ಮೊದಲನೇಯ ಸುಳ್ಳು ಟ್ರಿಮ್ಮಿಂಗ್ ಮಾಡುವುದರಿಂದ...

ಮಾಂಡೌಸ್ ಚಂಡಮಾರುತದಿಂದ ರಾಜ್ಯದಲ್ಲಾದ ತೊಂದರೆಗಳ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ರಾಜ್ಯಕ್ಕೆ ಮಾಂಡೌಸ್ ಚಂಡಮಾರುತದ ಎಫೆಕ್ಟ್ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಚಂಡಮಾರುತದಿಂದ ರಾಜ್ಯಕ್ಕೆ ಕೆಲವು ತೊಂದರೆಗಳಾಗಿದೆ. ಇದರ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ. ಬೆಳೆಗಳ ಮೇಲೆ ಪ್ರಭಾವವಾಗಿದಿಯೇ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ವಿಶೇಷವಾಗಿ ರಾಗಿ ಬೆಳೆದು ನಿಂತಿದೆ ಕಟಾವಿಗೆ  ಸ್ವಲ್ಪ ಸಮಸ್ಯೆ ಇದ್ದು, ಎಲ್ಲದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ...

ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಮೈಸೂರು: ಎಸ್ಸಿ ಎಸ್ಟಿ ಒಳ ಮೀಸಲಾತಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದು, ಅರೆ ಬಾಬಾ ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ರಲ್ಲ ಏನು ಮಾಡಿದ್ರಿ ಎಂದು ಪ್ರಶ್ನೆ ಮಾಡಿದರು. ಸಮುದಾಯದ 40 ವರ್ಷದ ಬೇಡಿಕೆಯ ಬಗ್ಗೆ ಕಾಂಗ್ರೆಸ್ ಒಮ್ಮೆಯೂ ತಿರುಗಿಯೂ ನೋಡಿರಲಿಲ್ಲ. ಐಷಾರಾಮಿ ಜೀವನ ನಡೆಸಲು ದೇವಸ್ಥಾನದ...

ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ : ಸಿಎಂ ಬೊಮ್ಮಾಯಿ

ಮೈಸೂರು: ಗಡಿ ವಿವಾದ ವಿಚಾರವಾಗಿ ಎರಡು ರಾಜ್ಯಗಳ ಸಿಎಂಗಳು  ಕೇಂದ್ರ ಗೃಹ ಸಚಿವರ ಭೇಟಿ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಪ್ರಕರಣ ಕುರಿತ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img