ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್ ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಳಿದ ದಿನಗಳಲ್ಲಿ ಎಲ್ಲಿ ಹೋಗಿರುತ್ತಾರೆ? ಅಭಿವೃದ್ಧಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿರುವ ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು...
ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ...
ಬೆಂಗಳೂರು ಗ್ರಾಮಾಂತರ: ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ ನಡೆಯಲಿದ್ದು, 40 ದೇಶಗಳ ಪ್ರಮುಖ ಗಣ್ಯರು ಭಾಗಿಯಾಗುತ್ತಿದ್ದಾರೆ. ದೇವನಹಳ್ಳಿ ತಾಲೂಕಿನ ಹೊರವಲಯದ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. ಈ ಹಿನ್ನೆಲೆ ಹೋಟೆಲ್ ಹತ್ತಿರ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದೆ. ಇನ್ನು ಶೃಂಗ ಸಭೆಗೆ ಆಗಮಿಸುವ...
ಇಂದಿನ ಕಾಲದವರಲ್ಲಿ ಕೆಲವರು ಮೇಕಪ್ನಿಂದ ಚೆಂದ ಕಂಡ್ರೆ, ಇನ್ನು ಕೆಲವರು ಆಹಾರ ಸೇವಿಸುವ ರೀತಿಯಿಂದ ಚೆಂದಕಾಣಿಸುತ್ತಾರೆ. ನಾವು ಉತ್ತಮ ಆಹಾರ ಸೇವಿಸುವುದರೊಂದಿಗೆ, ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಅಂತಾ ತಿಳಿಯೋಣ ಬನ್ನಿ..
ಈ 5...
ಪಲಾವ್ ಮಾಡುವಾಗ, ಕೆಲವರು ಅನ್ನ ಮಾಡುವಾಗಲೂ ಚಕ್ಕೆ, ಲವಂಗ, ಕಾಳು ಮೆಣಸು, ಏಲಕ್ಕಿ ಇತ್ಯಾದಿ ಮಸಾಲೆ ಪದಾರ್ಥವನ್ನ ಸೇರಿಸುತ್ತಾರೆ. ಹಾಗೆ ಸೇರಿಸುವುದರಿಂದ ಟೇಸ್ಟ್ ಕೂಡಾ ಹೆಚ್ಚುತ್ತದೆ. ಆರೋಗ್ಯಕ್ಕೂ ಉತ್ತಮ. ಹಾಗಾದ್ರೆ ಮಸಾಲೆ ಪದಾರ್ಥವನ್ನು ಅಡುಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ..
ಲಕ್ಷ್ಮೀ ದೇವಿ ಯಾಕೆ ಯಾವಾಗಲೂ ಶ್ರೀವಿಷ್ಣುವಿನ ಕಾಲು ಒತ್ತುತ್ತಾಳೆ..
ಮಸಾಲೆ ಪದಾರ್ಥಗಳು ಬರೀ...
ನಾವು ಹಲವು ಫೋಟೋಗಳಲ್ಲಿ ಲಕ್ಷ್ಮೀದೇವಿ ಶ್ರೀವಿಷ್ಣುವಿನ ಕಾಲು ಒತ್ತುತ್ತ ಸೇವೆ ಮಾಡುವುದನ್ನು ನೋಡಿದ್ದೇವೆ. ಹಲವು ಪೌರಾಣಿಕ ಧಾರಾವಾಹಿಗಳು, ಸಿನಿಮಾಗಳಲ್ಲೂ ಲಕ್ಷ್ಮೀ ದೇವಿ, ಶ್ರೀವಿಷ್ಣುವಿನ ಕಾಲು ಒತ್ತುತ್ತಿರುತ್ತಾಳೆ. ಹಾಗಾದ್ರೆ ಯಾಕೆ ಲಕ್ಷ್ಮೀದೇವಿ, ಶ್ರೀವಿಷ್ಣುವಿನ ಕಾಲು ಒತ್ತುವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಒಮ್ಮೆ ನಾರದರು ಲಕ್ಷ್ಮೀ ದೇವಿಯ ಬಳಿ ಕೇಳುತ್ತಾರಂತೆ, ನೀವು ಯಾಕೆ ಯಾವಾಗಲೂ...
ಮುಟ್ಟಾದ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಕೆಲ ತೊಂದರೆಗಳಾಗುತ್ತದೆ. ಆದ್ರೆ ಇದು ಒಂದೆರಡು ದಿನದ ಸಮಸ್ಯೆ ಅಂತಾ ನಿರ್ಲಕ್ಷ್ಯ ಮಾಡುತ್ತಾರೆ. ಆದ್ರೆ ಹೀಗೆ ಸಣ್ಣ ಸಮಸ್ಯೆ ಎಂದು ಮಾಡುವ ನಿರ್ಲಕ್ಷ್ಯವೇ, ಮುಂದೆ ದೊಡ್ಡ ಸಮಸ್ಯೆಯಾಗುತ್ತದೆ. ಹಾಗಾದ್ರೆ ಮುಟ್ಟಾದ ಸಂದರ್ಭದಲ್ಲಿ ಯಾವ ಸಮಸ್ಯೆ ಕಂಡು ಬಂದರೆ, ಆ ಬಗ್ಗೆ ವೈದ್ಯರಲ್ಲಿ ವಿಚಾರಿಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...
ಒಂದು ಚಂದದ ಮನೆ ಇರಬೇಕು. ಮನೆಯ ಸುತ್ತಮುತ್ತ ಗಿಡ ಮರಗಳಿರಬೇಕು. ಅದರಿಂದ ಬರುವ ಆಹ್ಲಾದಕರ ಗಾಳಿಯನ್ನ ಸೇವಿಸುತ್ತ, ಪ್ರಕೃತಿ ಸೌಂದರ್ಯ ಸವಿಯುತ್ತ ಜೀವನ ಕಳೆಯಬೇಕು ಅನ್ನೋದು ತುಂಬಾ ಜನರ ಆಸೆಯಾಗಿರತ್ತೆ. ಆದ್ರೆ ಹೀಗೆ ಪ್ರಕೃತಿ ಸೌಂದರ್ಯ ಕಾಣಲು ನೀವು ನಿಮ್ಮ ಮನೆಯ ಸುತ್ತಮುತ್ತ ಸಿಕ್ಕ ಸಿಕ್ಕ ಗಿಡಗಳನ್ನೆಲ್ಲ ಬೆಳೆಸುವಂತಿಲ್ಲ. ಯಾಕಂದ್ರೆ ಕೆಲವು ಗಿಡ ಮರಗಳು...
ನಾವು ಪ್ರತಿದಿನ ಅಡುಗೆ ಮಾಡುವಾಗ, ಎಣ್ಣೆ, ಉಪ್ಪು, ಹುಳಿ, ಖಾರವನ್ನ ಹೇಗೆ ಬಳಸುತ್ತೇವೋ, ಅದೇ ರೀತಿ ಕಾಳು ಮೆಣಸನ್ನು ಅಥವಾ ಕಾಳು ಮೆಣಸಿನ ಪುಡಿಯನ್ನು ಬಳಸಬೇಕು. ಯಾಕೆ ನಾವು ಪ್ರತಿದಿನ ಕಾಳು ಮೆಣಸನ್ನ ಆಹಾರದಲ್ಲಿ ಸೇರಿಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ..
ಹರಿವೆ ಸೊಪ್ಪನ್ನು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..
ವಾರದಲ್ಲಿ ಮೂರು ದಿನವಾದ್ರೂ...
ಹಾಸನ: ಇತ್ತಿಚಿಗೆ ಶ್ರೀನಗರದಲ್ಲಿ ಕ್ಷೇತ್ರದ ಶಾಸಕರಾದ ಪ್ರೀತಂ ಗೌಡ ಅವರು ಸ್ಥಳೀಯ ಆಡು ಭಾಷೆಯಲ್ಲಿ ಮಾತನಾಡಿದ್ದು, ಕೆಲಸ ಮಾಡಿ ಕೂಲಿ ಕೇಳಿದ್ದಾರೆ ಅಷ್ಟೆ. ಅದಬಿಟ್ಟು ಬೆದರಿಕೆ ಹಾಕಿದ್ದಾರೆ ಎನ್ನುವ ವಿರೋಧಿಗಳ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ವೇಣುಗೋಪಾಲ್ ಹೇಳಿಕೆ ನೀಡಿ ಸಮರ್ಥಿಸಿಕೊಂಡರು.
ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....