Gadag News: ಗದಗ: ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಬಿ.ಶ್ರೀರಾಾಮುಲು, ದೆಹಲಿಗೆ ಅಪಾಯಿಂಟ್ಮೆಂಟ್ ಮೇಲೆ ಹೋಗು ಬೇಕು ಅಂತಾನೆ ಇಲ್ಲ. ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ.. ಮತ್ತೆ ಮುಂದೇನು ಹೋಗುತ್ತೇನೆ. ಎಲ್ಲಾ ವಿಚಾರವನ್ನು ಹೇಳಿ ಬರುತ್ತೇನೆ.. ರಾಮುಲು ಸುಮ್ಮನೆ ಇದ್ರು.. ಇದ್ರು.. ಅಂತಾ ಹೇಳುತ್ತಿದ್ರು.. ಇನ್ನು ಮುಂದೇ ಸುಮ್ಮನೆ ಇರೋದಿಲ್ಲ.. ಇನ್ನು ಮುಂದೇ ನಾನು...
Dharwad News: ಧಾರವಾಡ: ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡಲಿಲ್ಲವೆಂದು ಸೌದಾಗರ್ ಮಸೀದಿಯ ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಲಾಗಿದೆ.
ಸೌಧಾಗರ್ ಮಸೀದಿ ವಕ್ಫ್ ಬೋರ್ಡ್ ಮಂಡಳಿಗೆ ಸೇರಿದೆ. ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಅಂಗಡಿಗಳು ಈ ಮಸೀದಿಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಟೆಂಡರ್ ಕರೆಯದೇ ತಮಗೆ ಬೇಕಿದ್ದವರಿಗೆ ಮಾತ್ರ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ ಎಂದು...
Bengaluru News: ಬೆಂಗಳೂರು: ಪ್ರಕ್ರಿಯಾ ಆಸ್ಪತ್ರೆಯ ಸಹಯೋಗದೊಂದಿಗೆ ಅದ್ವಿಕಾ ಫೌಂಡೇಶನ್ ಆಯೋಜಿಸಿದ್ದ ಬೃಹತ್ ವಾಕಥಾನ್ ನಲ್ಲಿ ಸಾವಿರಾರು ಜನ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದರು.
ವಿಧಾನಸೌಧದಿಂದ ಪ್ರಾರಂಭವಾದ ಈ ವಾಕಥಾನ್ ಬಾಲ ಭವನದಲ್ಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಕ್ಯಾನ್ಸರ್ ನಿಂದ ಗುಣಮುಖರಾದವರು ಈ ಕಾಯಿಲೆಯ ವಿರುದ್ಧದ ತಮ್ಮ ಹೋರಾಟದ ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ...
Political News: ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಇಂದು ವಿಕಾಸಸೌಧ ಕಚೇರಿಯಲ್ಲಿ ಅಮೆರಿಕ ದೇಶದ ಅಲ್ಬಮ ರಾಜ್ಯದ ಔಬರ್ನ್ ವಿಶ್ವವಿದ್ಯಾಲಯದ ಡಾ. ಜಾನಕಿ ಅಲವಲಪಟ್ಟಿ, ಡೀನ್ ಅರಣ್ಯ ಮಹಾವಿದ್ಯಾಲಯ ವನ್ಯಜೀವಿ, ಡಾ. ಜಾರ್ಜ್ ಫ್ಲವರ್ಸ್, ಡಿನ್ ಮ್ಯಾಕನಿಕಲ್ ಇಂಜಿನಿಯರಿಂಗ್, ಡಾ. ಸೀಮಾ ಸ್ಟೀವಾರ್ಟ್ ಡೈರೆಕ್ಟರ್ ವೃತ್ತಿ ಪರ ಅಭಿವೃದ್ಧಿ, ಜಸ್ಟಿನ್ ಮಿಲ್ಲರ್, ಡಾ. ವೃಷಾಕ್...
Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ. ಇದೊಂದು ಇನ್ನಷ್ಟು ಆಸಕ್ತಿ ಮಾಡಿದೆ. ಕರ್ನಾಟಕಕ್ಕೆ ಮತ್ತೆ ನಿರಾಶೆ ಆಗಿದೆ. ಈ ಹಿಂದೆ ಕರ್ನಾಟಕಕ್ಕೆ ಕೊಟ್ಟ ಭರವಸೆ ಕೊಡಲಿಲ್ಲ. ಕೃಷ್ಣ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಅಂತಾ ಪರಿಗಣನೆ ಏನಾದರೂ ಕೊಡತ್ತಾರೆ ಅಂತಾ ಮಾಡಿದ್ದವು....
Sports News: ಕ್ರಿಕೇಟಿಗ ರಿಂಕು ಸಿಂಗ್ ಇತ್ತೀಚೆಗೆ ತುಂಂಬ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಂಕು ಸಿಂಗ್ ಮದುವೆ ಫಿಕ್ಸ್ ಆಗಿದ್ದು, ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ವಿವಾಹ ನಿಶ್ಚಯವಾಗಿದೆ. ಹೀಗಾಗಿ ರಿಂಕು ಪ್ರಿಯಾ ಜೊತೆ ಇರಲು ಒಂದು ಐಶಾರಾಮಿ ಬಂಗಲೆ ಖರೀದಿಸಿದ್ದಾರೆ. ಕೋಟಿ ಕೋಟಿ ಬೆಲೆ ಬಾಳುವ ಬಂಗಲೆಯನ್ನು ಪ್ರಿಯಾ...
Spiritual: ಬೆಳಿಗ್ಗೆ ಕೆಲಸಕ್ಕೆ ಹೋಗುವ ಎಷ್ಟೋ ಹೆಣ್ಣು ಮಕ್ಕಳಿಗೆ ಬಟ್ಟೆ ಒಗೆಯಲು, ಮನೆ ಕ್ಲೀನ್ ಮಾಡಲು, ಇನ್ನುಳಿದ ಕೆಲಸ ಮಾಡಲು ಸಮಯವೇ ಸಿಗುವುದಿಲ್ಲ. ಹಾಗಾಗಿ ಅವರು ಸಂಜೆ ಕೆಲಸದಿಂದ ಬಂದ ಬಳಿಕ, ಆ ಕೆಲಸಗಳನ್ನೆಲ್ಲ ಮಾಡಲು ಶುರು ಮಾಡುತ್ತಾರೆ. ಆದರೆ ಹಿಂದೂಗಳಲ್ಲಿ ಹೇಳಿರುವ ಪ್ರಕಾರ, ಸಂಜೆ ಬಳಿಕ ಮನೆ ಕ್ಲೀನ್ ಮಾಡಬಾರದು. ದೇವರ ದೀಪ...