ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ಹೂಡಿ ವಿಜಯ್ ಕುಮಾರ್, ತನ್ನ ಹೊಸ ಮನೆಗೆ ಪ್ರಧಾನಿ ಮೋದಿಯವರ ಹೆಸರನ್ನಿಟ್ಟಿದ್ದಾರೆ. ಮಾಲೂರು ನಗರದ ವೈಟ್ ಗಾರ್ಡನ್ ಬಡಾವಣೆಯಲ್ಲಿ ಐಷಾರಾಮಿ ಮನೆ ನಿರ್ಮಾಣವಾಗಿದ್ದು, ನಿನ್ನೆ ಗೃಹಪ್ರವೇಶ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಮೂಲಕ ಹೂಡಿ ವಿಜಯ್ ಕುಮಾರ್ ಮಾಲೂರು ತಾಲೂಕಿನಲ್ಲಿ ಟಿಕೆಟ್ ಗಾಗಿ ಲಾಭಿ ಮುಂದುವರೆಸಿದ್ದಾರೆ....
ಇಂದು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಗುಜರಾತ್ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾರೆ. ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಹಾಸನದ ಶ್ರೀನಗರಕ್ಕೆ ರಾತ್ರಿ ಶಾಸಕ...
ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶ್ರೀನಗರ ಜನರನ್ನು ಓಟು ಹಾಕುವಂತೆ ಕೇಳುತ್ತಾ ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ನನಗೂ ಜನ ಇರ್ತಾರೆ ಇಲ್ಲಿ ಇರುವಂತಹವರು, ಅವರಿಗೆ ಮಾಡಬೇಡಿ ನಾನು ಇದೆಲ್ಲಾ ಮಾಡಿಕೊಡುತ್ತೇನೆ ಅಂತಾರೆ. ಮಾಡಿಕೊಡುತ್ತೇನೆ ಅಂತ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ...
ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಮುಸ್ಲಿಂರು ಹೆಚ್ಚಿರುವ ಶ್ರೀನಗರ ಬಡಾವಣೆಯಲ್ಲಿ ನನಗೆ ಮತ ಹಾಕುವಂತೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಯಾರು ಕೆಲಸ ಮಾಡಿರ್ತಾರೆ ಅವರಿಗೆ ಓಟು ಹಾಕಬೇಕು. ಬಾಯಲ್ಲಿ ಅಣ್ಣಾ ಅಂತ ಹೇಳಿ ಕೊನೆಗೆ ನಾವು ಬಿಜೆಪಿಗೆ ಓಟು ಹಾಕಲ್ಲ ಅಂತ ಹೇಳಿದರೆ...
ಹಾಸನ: ಸಕಲೇಶಪುರದ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಡೆಕುಮಾರಿ ಗ್ರಾಮದ ದರ್ಶನ್ ಎಂಬುವರಿಗೆ ಸೇರಿದ ಮೂರು ಮೇಕೆಗಳನ್ನು ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಪ್ರತಿ ದಿನದಂತೆ ತಮ್ಮ ಮನೆಯಲ್ಲಿರುವ ಹಸು, ದನ ಮತ್ತು ಎಮ್ಮೆ ಹಾಗೂ ಮೇಕೆಗಳನ್ನು ಮೆಯ್ಯಯಲು ಬಿಟ್ಟಿದ್ದರು. ಸಂಜೆಯಾದರು ಮೇಕೆಗಳು ಮನೆಗೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮೇಕೆಯ...
ಇಂದಿನಿಂದ ಟ್ವಿಟರ್ ಬ್ಲೂ ಚಂದಾದಾರಿಕೆ ಮರುಪ್ರಾರಂಭಗೊಳ್ಳಲಿದೆ. ಟ್ವಿಟರ್ ಕಂಪನಿಯು ತನ್ನ ಅಧಿಕೃತ ಖಾತೆಯಿಂದ ಪ್ರಕಟಣೆಯನ್ನು ಮಾಡಿದೆ ಮತ್ತು ಅವರು ಚಂದಾದಾರಿಕೆಯೊಂದಿಗೆ ಬರುವ ವೈಶಿಷ್ಟ್ಯಗಳನ್ನು ಸಹ ವಿವರಿಸಿದ್ದಾರೆ. ಎಲೋನ್ ಮಸ್ಕ್ ಅವರು ವೆಬ್ಸೈಟ್ ಮೂಲಕ ಖರೀದಿಸುವ ಬಳಕೆದಾರರಿಗೆ ಚಂದಾದಾರಿಕೆಯ ಬೆಲೆಯನ್ನು 7.99 ಡಾಲರ್ ನಿಂದ ರಿಂದ 8 ಡಾಲರಿಗೆ ಹೆಚ್ಚಿಸಿದ್ದಾರೆ. ಮತ್ತು ಆ್ಯಪಲ್ ಆ್ಯಪ್ ಸ್ಟೋರ್...
ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್...
ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶಮುಖ್ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು...
ಬೆಂಗಳೂರು: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವೆಡೆ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....