ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ...
ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಇಂದು 72ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಬರ್ತಡೇಗೆ ಎಲ್ಲರೂ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ರಜನಿಕಾಂತ್ ಅವರ ಫ್ಯಾನ್ಸ್ ಅದ್ದೂರಿಯಾಗಿ ಹುಟ್ಟುಹ್ಬಬವನ್ನು ಆಚರಿಸುತ್ತಿದ್ದಾರೆ. ತಲೈವಾ ಜನ್ಮದಿನದಂದೇ ‘ಬಾಬಾ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ಚಿತ್ರವನ್ನು ಥೀಯಟರ್ ನಲ್ಲಿ ನೋಡಲು ಅಭಿಮಾನಗಳು ಕಾತುರರಾಗಿದ್ದಾರೆ. ರಜನಿಕಾಂತ್ ಅವರ ಆಪ್ತರು, ಸೆಲೆಬ್ರೆಟಿಗಳು ಕೂಡ...
ಕೋವಿಡ್ 19 ವಿರುದ್ಧ ಲಸಿಕೆ ಪಡೆದ ವ್ಯಕ್ತಿಯ ರಕ್ತವನ್ನು ಬಳಸಿಕೊಂಡು ಹೃದಯ ಶಸ್ತ್ರ ಚಿಕಿತ್ಸೆ ನಡೆಸುವ ವೈದ್ಯರ ನಿರ್ಧಾರಕ್ಕೆ ಪೋಷಕರು ನೀರಾಕರಿಸುತ್ತಿದ್ದಾರೆ. ಕೋವಿಡ್ ಲಸಿಕೆ ಹಾಕದ ವ್ಯಕ್ತಿಯೇ ರಕ್ತದಾನ ಮಾಡಬೇಕು, ಇಲ್ಲವಾದರೆ ನನ್ನ ಮಗನ ಹೃದಯ ಶಸ್ತ್ರ ಚಿಕಿತ್ಸೆಯೇ ಬೇಡ ಎಂದು ಪೋಷಕರು ಪಟ್ಟು ಹಿಡಿದು ಕುಳಿತಿರುವ ಘಟನೆ ನ್ಯೂಜಿಲೆಂಡ್ನಲ್ಲಿ ನಡೆದಿದೆ. ಇದೀಗ ಈ...
ಚಿಕ್ಕಬಳ್ಳಾಫುರ: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ....
ನವದೆಹಲಿ: ಏರ್ಬಸ್ ಮತ್ತು ಬೋಯಿಂಗ್ ಎರಡರಿಂದಲೂ ಹತ್ತಾರು ಶತಕೋಟಿ ಡಾಲರ್ ಮೌಲ್ಯದ 500 ಜೆಟ್ಲೈನರ್ಗಳಿಗೆ ಐತಿಹಾಸಿಕ ಆರ್ಡರ್ಗಳನ್ನು ನೀಡಲು ಏರ್ ಇಂಡಿಯಾ ಸನಿಹದಲ್ಲಿದೆ, ಟಾಟಾ ಗ್ರೂಪ್ ಒಕ್ಕೂಟದ ಅಡಿಯಲ್ಲಿ ಮಹತ್ವಾಕಾಂಕ್ಷೆಯ ಪುನರುಜ್ಜೀವನವನ್ನು ರೂಪಿಸುತ್ತಿದೆ ಎಂದು ಉದ್ಯಮದ ಮೂಲಗಳು ರಾಯಿಟರ್ಸ್ಗೆ ತಿಳಿಸಿವೆ.
ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ
ಆದೇಶಗಳಲ್ಲಿ 400 ಕಿರಿದಾದ-ದೇಹದ ಜೆಟ್ಗಳು ಮತ್ತು...
ಅಹಮದಾಬಾದ್: ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮಾರಂಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಕನಿಷ್ಠ 20 ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗವಹಿಸಲಿದ್ದಾರೆ.
ಕಾಂಗ್ರೆಸ್, ಬಿಜೆಪಿ...
ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ
ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದೇ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಚಲ ವಿಶ್ವಾಸ ವ್ಯಕ್ತಪಡಿಸಿದರು. ಸೇರ್ಪಡೆ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಹಣ ಹಂಚಿ ಗೆಲ್ಲಲು ಹೊರಟಿದ್ದಾರೆ. ಆದರೆ ಅವರು ಹಂಚುವ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ವಿರೋಧಿಗಳಿಗೆ...
ಬೆಂಗಳೂರು: ನಗರದ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್
ಪಕ್ಷದ ರಾಜ್ಯ ಕಚೇರಿ ಜೆಪಿ...
ತರ್ಲೆ ವಿಲೇಜ್, ಪರಸಂಗ, ದೊಡ್ಡಹಟ್ಟಿ ಬೋರೇಗೌಡ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೇಳಲು ರೆಡಿಯಾಗಿದ್ದಾರೆ. ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದ್ದು, ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ.
ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ...
ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....