Thursday, May 7, 2026

Karnataka media

ನಿರಂತರ ಮಳೆಯಿಂದಾಗಿ ಬೆಂಗಳೂರಿಗೆ ಇಂದು ಹಳದಿ ಅಲರ್ಟ್

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ  ಬೆಂಗಳೂರಿಗೆ ಭಾನುವಾರ ಹಳದಿ ಎಚ್ಚರಿಕೆ ನೀಡಿದೆ. ಕರ್ನಾಟಕದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಿಗೂ ಅದೇ ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಸಂಜೆ ಬುಲೆಟಿನ್‌ನಲ್ಲಿ, ಬೆಂಗಳೂರಿನಲ್ಲಿ ಶನಿವಾರ 12 ಮಿಮೀ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ. ದಕ್ಷಿಣ-ಆಂತರಿಕ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು...

ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್

ಇಂದು ನಡೆದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅವರ ಎಂಗೇಜ್ ಮೆಂಟ್ ಗೆ ಚಾಲೆಂಜಿಂಗ್ ಸ್ಟಾರ್  ದರ್ಶನ್  ಮತ್ತು ರಾಕಿಂಗ್ ದಂಪತಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಡಿಬಾಸ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್, ಜೋಡೆತ್ತು ಅನ್ನುವುದನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲೇ ಪ್ರೂವ್ ಮಾಡಿದ್ದರು. ಇಬ್ಬರು...

ಆಸ್ತಿಗಾಗಿ ಹಿರಿಯ ನಟಿ ವೀಣಾ ಕಪೂರ್ ಕೊಂದ ಪುತ್ರ

ಹಿಂದಿ ಸೀರಿಯಲ್ ಹಾಗೂ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ವೀಣಾ ಕಪೂರ್ (74)ಅವರನ್ನು ಸ್ವಂತ ಮಗನೇ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಗ ಸಚಿನ್ ಕಪೂರ್ ಹಾಗೂ ವೀಣಾ ಕಪೂರ್ ನಡುವೆ ವಾಗ್ವಾದ ನಡೆದಿತ್ತು. 12 ಕೋಟಿ ರೂಪಾಯಿ ಮೌಲ್ಯದ ಫ್ಲಾಟ್ ಕುರಿತಾಗಿ ಅಮ್ಮನ ಜೊತೆ ಜಗಳ ಆರಂಭ...

ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....

ನಿಶ್ಚಿತಾರ್ಥ ಮಾಡಿಕೊಂಡ ಕ್ಯೂಟ್ ಜೋಡಿಗೆ ರಾಕಿಂಗ್ ದಂಪತಿ ಅಭಿನಂದನೆ

ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ಉಂಗುರ ಬದಲಾಯಿಸಿಕೊಳ್ಳುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ನಿಶ್ಚಿತಾರ್ಥಕ್ಕೆ ಶುಭ ಕೋರಲು ಯಶ್​ ಹಾಗೂ ರಾಧಿಕಾ ಪಂಡಿತ್​  ಅವರು ಆಗಮಿಸಿದ್ದರು. ನಿಶ್ಚಿತಾರ್ಥ​ ಮಾಡಿಕೊಂಡ ಕ್ಯೂಟ್​ ಜೋಡಿಗೆ ರಾಕಿಂಗ್​’ ದಂಪತಿ ಅಭಿನಂದನೆ...

ನಾಗ್ಪುರದಲ್ಲಿ ನಡೆದ ಸಮಾರಂಭದಲ್ಲಿ ಡೊಳ್ಳು ಬಾರಿಸಿದ ಪ್ರಧಾನಿ ಮೋದಿ

ನಾಗ್ಪುರ: ಪ್ರಧಾನಿ ನರೇಂದ್ರ ಮೋದಿಯವರನ್ನು ನಾಗ್ಪುರದಲ್ಲಿ ಡೊಳ್ಳು ಬಾರಿಸಿ ಸ್ವಾಗತಿಸಲಾಯಿತು. ಈ ಸ್ವಾಗತದಿಂದ ಉತ್ಸುಕರಾದ ಪ್ರಧಾನಮಂತ್ರಿಯವರು ಸಹ ಕಲಾವಿದರ ಗುಂಪನ್ನು ಸೇರಿಕೊಂಡು, ಡೊಳ್ಳು ಬಾರಿಸಿದರು. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಪ್ರಧಾನಿ ಮೋದಿ ಒಬ್ಬ ಕಲಾವಿದನ ಪಕ್ಕದಲ್ಲಿ ಡೊಳ್ಳು ಬಾರಿಸುತ್ತಿರುವದನ್ನು ಕಾಣಬಹುದು. "ಮಹಾರಾಷ್ಟ್ರದ ನಾಗ್ಪುರದಲ್ಲಿ ಸಾಂಪ್ರದಾಯಿಕವಾಗಿ ಮೋದಿಯವರನ್ನು ಸ್ವಾಗತಿಸಲಾಯಿತು. ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್,...

ಪಕ್ಷ ಬದಲಾಯಿಸುವ ವರದಿಯನ್ನು ನಿರಾಕರಿಸಿದ ಎಎಪಿ ಶಾಸಕ ಭೂಪತ್ ಭಯಾನಿ

ಅಹಮದಾಬಾದ್: ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದ ಕೆಲವು ಶಾಸಕರು ಸತತ ಏಳನೇ ಅವಧಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲಿರುವ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಜುನಾಗಢ್ ಜಿಲ್ಲೆಯ ವಿಸಾವದರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಎಎಪಿ ಶಾಸಕ ಭೂಪತ್ ಭಯಾನಿ ಅವರು ಪಕ್ಷವನ್ನು ಬದಲಾಯಿಸುವ ವರದಿಯನ್ನು ನಿರಾಕರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಎಎಪಿ ಈ ಚುನಾವಣೆಯೊಂದಿಗೆ ಗುಜರಾತ್...

ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್, ಅವರ ಉಪನಾಯಕರಾಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ಸ್ವೀಕಾರ

ನವದೆಹಲಿ: ಸುಖವಿಂದರ್ ಸಿಂಗ್ ಸುಖು, ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ಮಾಜಿ ರಾಜ್ಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಭಾನುವಾರ ಮಧ್ಯಾಹ್ನ 1:30ಕ್ಕೆ ಶಿಮ್ಲಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ 40 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಅಧಿಕಾರವನ್ನು ಬಿಜೆಪಿಯಿಂದ ವಶಪಡಿಸಿಕೊಂಡ ಎರಡು ದಿನಗಳ ನಂತರ, ಕಾಂಗ್ರೆಸ್...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ ಟಿಕೆಟ್ ಆಕಾಂಕ್ಷಿಗಳ ದಂಡು

ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್​ ಜೊತೆ...

ರಾತ್ರಿ 11ರ ನಂತರ ಜನರನ್ನು ರಸ್ತೆಗಿಳಿಸುವುದಿಲ್ಲ ಎಂದು ದಂಪತಿಯಿಂದ ಹಣ ವಸೂಲಿ : ಇಬ್ಬರು ಕಾನ್‌ಸ್ಟೆಬಲ್‌ಗಳ ಅಮಾನತು

ಬೆಂಗಳೂರಿನಲ್ಲಿ ರಾತ್ರಿ 11 ಗಂಟೆಯ ನಂತರ ತಿರುಗಾಡಲು ಬಿಡುತ್ತಿಲ್ಲ ಎಂದು ಹೇಳಿ ಮನೆಗೆ ತೆರಳುತ್ತಿದ್ದ ದಂಪತಿಯಿಂದ ಹಣ ವಸೂಲಿ ಮಾಡಿದ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಮೂಲದ ಟ್ವಿಟರ್ ಬಳಕೆದಾರರಾದ ಕಾರ್ತಿಕ್ ಪಾತ್ರಿ ಅವರು ಇತ್ತೀಚೆಗೆ ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ಗೆ ಕರೆದೊಯ್ದರು, ಅವರು ಮತ್ತು ಅವರ ಪತ್ನಿ ಅವರು ಒಂದು ರಾತ್ರಿ ಮನೆಗೆ...
- Advertisement -spot_img

Latest News

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....
- Advertisement -spot_img