Thursday, May 7, 2026

Karnataka media

ಸೊಗಸಾಗಿದೆ “Mr ಬ್ಯಾಚುಲರ್” ಚಿತ್ರದ ಹಾಡು.

ಡಾರ್ಲಿಂಗ್ ಕೃಷ್ಣ ಅಭಿನಯದ ‘ಮಿಸ್ಟರ್ ಬ್ಯಾಚುಲರ್’  ಚಿತ್ರ ಜನವರಿ 6 ರಂದು ಬಿಡುಗಡೆಯಾಗಲಿದೆ.ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "Mr ಬ್ಯಾಚುಲರ್" ಚಿತ್ರಕ್ಕಾಗಿ ಮಾರುತಿ ಅವರು ಬರೆದಿರುವ "ಮದುವೆ ಯಾವಾಗ" ಎಂಬ ಸೊಗಸಾದ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ...

ಟ್ರಕ್‌-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...

ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ

ನವದೆಹಲಿ: 2022ರ ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಆಮ್ ಆದ್ಮಿ ಪಕ್ಷ  ಡಿಸೆಂಬರ್ 7 ರಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ನಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು.ಎಎಪಿಯಿಂದ ಎಂಸಿಡಿ ಮೇಯರ್ ಆಯ್ಕೆಯಾಗುತ್ತಾರೆ ಮತ್ತು ಬಿಜೆಪಿ ‘ಪ್ರಬಲ ವಿರೋಧ’ ಪಾತ್ರವನ್ನು...

ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ನಿನ್ನೆ ರಾತ್ರಿ ಪ್ರತಿಭಟನೆ ನಡೆದ ಬಗ್ಗೆ ಪ್ರತಿಕ್ರಿಯಿಸಿದಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು, ನಿನ್ನೆ ನಡೆದ ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹೇಳಿದರು. ಮಂಡ್ಯದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸರು ದಾಳಿ ನಡೆಸಿರುವ ಕುರಿತು ಕೇಳಿ ಬಂದಿರುವ ಆರೋಪಗಳ...

ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಆಭರಣಗಳನ್ನು ಹಿಂದಿರುಗಿಸಿದ ಆಟೋ ಚಾಲಕ

ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು,...

ಕಾಡಾನೆ ಸಮಸ್ಯೆ ಬಗ್ಗೆ ಚರ್ಚಾ ಸಭೆಯಲ್ಲಿ ಗದ್ದಲ

ಹಾಸನ: ಸಕಲೇಶಪುರ ಪಟ್ಟಣದ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕನ್ನಡಪರ ಸಂಘಟನೆಗಳು, ಕಾಫಿ ಬೆಳೆಗಾರರ ನಡುವೆ ಕಿತ್ತಾಟ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಕೇವಲ ಕಾಫಿ ಪ್ಲಾಂಟರ್ಸ್ ಗೆ ಮಾತ್ರ ತೊಂದರೆ ಆಗಿಲ್ಲ ಈ ಭಾಗದ ಸಣ್ಣಪುಟ್ಟ ರೈತರುಗಳಿಗೆ ಕಾಡಾನೆಗಳಿಂದ ಹೆಚ್ಚು ಸಮಸ್ಯೆಯಾಗಿದೆ. 77 ಜನರು ಕಾಡಾನೆದಾಳಿಯಿಂದ...

ಹಲವು ದಿನಗಳಿಂದ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ

ಹಾಸನ: ಹೊಳೆನರಸೀಪುರದಲ್ಲಿ ಕಳೆದ ಹಲವು ದಿನಗಳಿಂದ ದನಕರುಗಳ ಮೇಲೆ ಚಿರತೆಯೊಂದು ದಾಳಿ ಮಾಡುತ್ತಿತ್ತು. ಈಗ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹೊಳೆನರಸೀಪುರ ತಾಲ್ಲೂಕಿನ ಹಳೇಕೋಟೆ ಹೋಬಳಿಯ ಕಾಮೇನಹಳ್ಳಿ ಗ್ರಾಮದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಇದೀಗ ಹಗುರುವಾದಂತಿದೆ. ದಿನ ನಿತ್ಯ ದನಕರು ಹಾಗೂ ಕುರಿಗಳೊಂದಿಗೆ ಮೇಯಿಸಲು ಬೆಟ್ಟದ ಸಾಲಿಗೆ ತೆರಳುತ್ತಿದ್ದ ಗ್ರಾಮಸ್ಥರಲ್ಲಿ...

ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

ಬೆಂಗಳೂರು: ಕೆಲವು ದಿನದಿಂದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ನಿಶ್ಚಿತಾರ್ಥದ ಸುದ್ದಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ...

ಮಾಂಡೌಸ್ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾವಗುವ ಸಾಧ್ಯತೆ

ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, 2-3 ದಿನದಿಂದ ಶುರುವಾಗಿರುವ ಮಳೆ ಮುಂದೆವರೆಯುವ ಸಾಧ್ಯತೆ ಇದೆ. ಮಾಂಡೌಸ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ...

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಸುಖವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಶಿಮ್ಲಾ: ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು (58) ಅವರು ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಶಾಸಕರಾಗಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು ಅವರು ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ...
- Advertisement -spot_img

Latest News

ಕಳ್ಳರ ಹೊಸ ಹಾಟ್‌ ಸ್ಪಾಟ್‌ ? ಮಹಿಳೆಯರೇ ಇವರ ಟಾರ್ಗೇಟ್!

ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಗಳೇ ಈಗ ಕಳ್ಳರ ʼಟಾರ್ಗೆಟ್ ಜೋನ್ʼ ಆಗಿದೆ. KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರಿನ ಮಹಿಳೆಯೊಬ್ಬರಿಗೆ ದೊಡ್ಡ ಶಾಕ್ ಎದುರಾಗಿದೆ. ತುಮಕೂರು ವಾಲ್ಮೀಕಿ...
- Advertisement -spot_img