Thursday, May 7, 2026

Karnataka media

‘ನಾನ್ ಕೆಲ್ಸಾ ಮಾಡಿದೀನಿ ಅಂದ್ಮೇಲೆ ನೀವು ನನಗೆ ಕೂಲಿ ಕೊಡ್ಬೇಕು’

ಹಾಸನ: ಎಲೆಕ್ಷನ್ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳು ಪ್ರಚಾರ ಪ್ರಾರಂಭಿಸಿದ್ದಾರೆ. ಸಮಾವೇಶ, ಮೆರವಣಿಗೆ, ಹಲವು ಏರಿಯಾಗಳಿಗೆ ಭೇಟಿ ನೀಡುವ ಮೂಲಕ, ಈಗಿಂದಲೇ ಸಣ್ಣಗೆ ಪ್ರಚಾರ ಶುರು ಹಚ್ಚಿಕೊಂಡಿದ್ದಾರೆ. ಅದೇ ರೀತಿ ಶಾಸಕ ಪ್ರೀತಂಗೌಡ ಕೂಡ, ಹಾಸನದ ಕೆಲವು ಏರಿಯಾಗಳಿಗೆ ಹೋಗಿ, ಓಟ್ ಕೇಳುತ್ತಿದ್ದಾರೆ. ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ .. ಹಾಸನದ ಶ್ರೀನಗರದಲ್ಲಿ ಮತಬೇಟೆಯಾಡಿದ ಪ್ರೀತಂ, ನಾನು ಕೆಲಸ...

ಹರಿವೆ ಸೊಪ್ಪನ್ನು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..

ಮನುಷ್ಯನ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳನ್ನು ಒದಗಿಸುವ ಆಹಾರಗಳಲ್ಲಿ ಸೊಪ್ಪು ಕೂಡಾ ಒಂದು. ಬಸಳೆ, ಪಾಲಕ್, ಮೆಂತ್ಯೆ, ಹರಿವೆ ಹೀಗೆ ಎಲ್ಲ ಸೊಪ್ಪುಗಳಲ್ಲೂ ಕೂಡ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳಿದೆ. ಹಾಗಾದ್ರೆ ಹರಿವೆ ಸೊಪ್ಪನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಹರಿವೆ ಸೊಪ್ಪನ್ನ ಸೂಪರ್ ಫುಡ್ ಎನ್ನಲಾಗುತ್ತದೆ. ತ್ವಚೆ, ಕೂದಲು, ಮೂಳೆ, ಹೃದಯ ಮತ್ತು ಜೀರ್ಣಕ್ರಿಯೆಯ...

ಪೈಲ್ಸ್ ಬರಬಾರದೆಂದರೆ ನಾವು ಎಂಥ ಆಹಾರವನ್ನು ಸೇವಿಸಬೇಕು ಗೊತ್ತಾ..?

ನಾವು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯದಿದ್ದಾಗ ಪೈಲ್ಸ್ ಕಾಣಿಸಿಕೊಳ್ಳುತ್ತದೆ. ಇದನ್ನೇ ಮಲಬದ್ಧತೆ ಎನ್ನುತ್ತಾರೆ. ಹಾಗಾಗಿ ಪ್ರತಿದಿನ ನಮಗೆ ಜೀರ್ಣವಾಗುವಷ್ಟು ನೀರನ್ನ ನಾವು ಕುಡಿಯಬೇಕು. ಇದರೊಂದಿಗೆ ಕೆಲವು ಆಹಾರಗಳನ್ನ ಕೂಡ ನಾವು ಸೇವಿಸಬೇಕು. ಹಾಗಾದ್ರೆ ಯಾವ ಆಹಾರಗಳನ್ನು ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ.. ಹಾಲು: ಪ್ರತಿದಿನ ಬೆಳಿಗ್ಗೆ ಎದ್ದ ಬಳಿಕ, ಅಥವಾ ರಾತ್ರಿ ಮಲಗುವ ಮುನ್ನ ಒಂದು...

ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..

ಹಾಸನ: ಬೇಲೂರು: ಮೃತ ಪಟ್ಟ ಮಹಿಳೆಗೆ ಕೂಡಲೇ ಪರಿಹಾರ ಒದಗಿಸುವಂತೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಬಿಕ್ಕೋಡು ರಸ್ತೆಯ ಮದ್ಯದಲ್ಲಿ ಇದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಚೌಡನಹಳ್ಳಿ ಗ್ರಾಮದ ಕಮಲ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು. ಅಪಘಾತ ನಡೆದು ಒಂದು ದಿನ ನಡೆದರೂ ಸ್ಥಳೀಯ ಶಾಸಕರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಬರದೇ ಇರುವುದನ್ನು ಖಂಡಿಸಿ...

ಕಾಡಾನೆಗೆ ಎಸ್ಕಾರ್ಟ್ ಮಾದರಿ ಭದ್ರತೆ ಮಾಡಿಕೊಟ್ಟ ಅರಣ್ಯ ಇಲಾಖೆ..

ಹಾಸನ: ಸಕಲೇಶಪುರದ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳುವಳಿಕೆ ನೀಡುತ್ತಾ ಸಾಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲಾಗಿದೆ. ಒಂದೆಡೆ ಅರಣ್ಯ ಇಲಾಖೆ ಧ್ವನಿ ವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ ಸಹ ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ...

‘ಕಾಫಿಬೆಳೆಗಾರರಿಗೆ ಹೊಸವರ್ಷಕ್ಕೆ ಬಿಜೆಪಿ ಸರ್ಕಾರ ಉಡುಗೊರೆ ನೀಡಲಿದೆ’

ಹಾಸನ: ಹಾಸನದಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 13ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಸನ ಜಿಲ್ಲೆಗೆ ಭೇಟಿ‌ ನೀಡುತ್ತಿದ್ದಾರೆ. ಜನ ಸಂಪರ್ಕಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಕೂಡಾ ಆಗಮಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೇಲೂರಿನಲ್ಲಿ, ಮಧ್ಯಾಹ್ನ 3 ಗಂಟೆಗೆ ಸಕಲೇಶಪುರದಲ್ಲಿ ಜನಸಂಪರ್ಕ ಸಮಾವೇಶ ನಡೆಯಲಿದೆ....

ದಾನ-ಧರ್ಮ, ಪೂಜೆ ಪುನಸ್ಕಾರ ಮಾಡಿದ್ದರೂ ಜನಕರಾಜ ನರಕಕ್ಕೆ ಹೋದ.. ಯಾಕೆ ಗೊತ್ತಾ..?

ಹಿಂದಿನ ಕಾಲದಲ್ಲಿ ರಾಜರೆಲ್ಲ, ದೇವರನ್ನು ಪೂಜಿಸುತ್ತಿದ್ದರು. ದೇವರೊಂದಿಗೆ ಮಾತನಾಡುತ್ತಿದ್ದರು. ಋಷಿ ಮುನಿಗಳ ಮೂಲಕ ದೇವರ ದರ್ಶನ ಮಾಡುತ್ತಿದ್ದರು ಎಂದು ನಾವು ಪುರಾಣ ಕಥೆಗಳಲ್ಲಿ ಕೇಳಿದ್ದೇವೆ. ಜನಕ ರಾಜನೂ ಕೂಡ, ಹಲವು ಪುಣ್ಯ ಕಾರ್ಯಗಳನ್ನು ಮಾಡಿದ್ದ. ದಾನ ಧರ್ಮಗಳನ್ನು ಮಾಡಿದ್ದ. ಆದ್ರೆ ಅವನು ಕೊನೆಗೆ ನರಕಕ್ಕೆ ಹೋಗಬೇಕಾಯಿತು. ಹಾಗಾದ್ರೆ ಜನಕ ರಾಜ ನರಕಕ್ಕೆ ಹೋಗಲು ಕಾರಣವೇನು...

ಶಾಸಕ ಶರತ್ ಬಚ್ಚೇಗೌಡ ವಿರುದ್ದ ಸಿಡಿದೆದ್ದ ಮೂಲ ಕಾಂಗ್ರೆಸ್ಸಿಗರು…

ಹೊಸಕೋಟೆ : ಹೊಸಕೋಟೆ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ದ‌‌‌ ಮೂಲ ಕಾಂಗ್ರೆಸ್ಸಿಗರು ಸಿಡಿದೆದ್ದಿದ್ದಾರೆ. ಈ ಬಾರಿ ಶರತ್ ಗೆ ಕಾಂಗ್ರೆಸ್ ಟಿಕೆಟ್ ಕೊಡದಂತೆ ಮುಖಂಡರ ಒತ್ತಾಯಿಸಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಕಿತ್ತಾಡಿಕೊಂಡಿದ್ದು, ಶಾಸಕ‌ ಶರತ್ ಮೂಲ ಕಾಂಗ್ರೆಸ್ ನಾಯಕರನ್ನ ಕಡೆಗಣಿಸಿ ತನ್ನ ಬೆಂಬಲಿಗರಿಗೆ ಮನ್ನಣೆ ನೀಡುತ್ತಿದ್ದಾರೆಂದು...

‘ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು’

ಹಾಸನ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹಿನ್ನೆಲೆ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ .ಎಚ್..ಲಕ್ಷ್ಮಣ್ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಆಕ್ರೋಶ ಹೊರಹಾಕಿದ್ದಾರೆ. ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಸಿದ್ರಾಮುಲ್ಲಾಖಾನ್ ಅಂತಾರೆ....

”ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ”.. ತಮ್ಮದೇ ನಾಯಕರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು..

ಹಾಸನ : ಹಾಸನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ. ಗೆದ್ದು ಆಗೋಯ್ತು ಆಗ್ಲೆ ಸರ್ಕಾರ ರಚನೆ ಮಾಡಲು ರೆಡಿ ಆಗಿದ್ದಿರಾ ಅನ್ಕಂಡಿದಿರಾ. ನೆವರ್, ಇದೇ ರೀತಿ ಆದ್ರೆ ಎಲ್ಲೂ ಗೆಲ್ಲಲ್ಲ. ಹಾಸನ ಜಿಲ್ಲೆಗೆ ಸರಿಯಾದ ಒಬ್ಬ ಯಜಮಾನನ್ನು...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img