ಮಂಡ್ಯದ ನೆಲ ರೈತರ ನಾಡು, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯನ್ನು ಹೆಚ್ಚು ಬೆಳೆಸುವ ಸ್ಥಳವಾಗಿದೆ. ರೈತ ಸಂಸ್ಕೃತಿಯ ಸಮುದಾಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವುದರಿಂದ ಅದರ ವಿಶೇಷತೆಗಳೆ ಬೇರೆ ಇರುತ್ತದೆ. ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಹಮ್ಮಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ:ಡಾ.ಹೆಚ್.ಎಲ್.ನಾಗರಾಜ್ ಅವರು ತಿಳಿಸಿದರು.
ಅವರು ಇಂದು...
ಚಳಿಗಾಲದಲ್ಲಿ ನಮ್ಮ ಆರೋಗ್ಯವನ್ನ ಸರಿಯಾಗಿ ಇರಿಸಿಕೊಳ್ಳೋದೇ ಒಂದು ಚಾಲೆಂಜಿಂಗ್ ಟಾಸ್ಕ್. ಅಷ್ಟೇ ಅಲ್ಲ, ನಮ್ಮ ತ್ವಚೆ ಆರೋಗ್ಯವಾಗಿ, ಚೆಂದವಾಗಿ ಇರಿಸಿಕೊಳ್ಳೋದೂ ಒಂದು ಚಾಲೆಂಜ್. ಈ ಸೀಸನ್ನಲ್ಲಿ ಕೂದಲು ಉದುರುವ ಸಮಸ್ಯೆಯೂ ಹೆಚ್ಚು. ಹಾಗಾಗಿ ಈ ಮೂರು ಸಮಸ್ಯೆಗಳನ್ನ ಎದುರಿಸೋಕ್ಕೆ ನಾವು ಹೆಲ್ದಿ ಆಹಾರದ ಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಇಂದು ನೆಲ್ಲಿಕಾಯಿಯ ಸಿಹಿ ಉಪ್ಪಿನಕಾಯಿ(ನೆಲ್ಲಿಕಾಯಿ ಮುರಬ್ಬಾ)...
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಬೇಕು ಅಂತಾ ವೈದ್ಯರು ಹೇಳ್ತಾರೆ. ಅಂದ್ರೆ ಬಿಸಿ ಬಿಸಿ ಪದಾರ್ಥಗಳನ್ನ ತಿನ್ನಬೇಕು. ಹೆಚ್ಚು ಉಷ್ಣವಲ್ಲದಿದ್ದರೂ, ಕೊಂಚ ಉಷ್ಣ ಪದಾರ್ಥ ತಿನ್ನಬೇಕು. ಇದರಿಂದ ದೇಹದಲ್ಲಿ ಉಷ್ಣ ಮತ್ತು ತಂಪಿನ ಪ್ರಮಾಣ ಸಮವಾಗಿದ್ದು, ಆರೋಗ್ಯ ಉತ್ತಮವಾಗಿರುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿ ನಾವಿಂದು ಹೆಲ್ದಿ ಡ್ರಿಂಕ್ ತಯಾರು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ...
ಕೆಲವೊಂದು ಕನಸು ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿ ಬಿಡುತ್ತೆ. ಅದು ಉತ್ತಮ ರೀತಿಯಿಂದಲೂ ಇರಬಹುದು, ಕೆಟ್ಟದಾಗಿಯೂ ಇರಬಹುದು. ಕೆಲವೊಂದು ಕನಸು ಅದೃಷ್ಟವನ್ನು ತರುವಂಥದ್ದಾಗಿರುತ್ತದೆ. ಆದ್ರೆ ಆ ಕನಸಿನ ಬಗ್ಗೆ ನೀವು ಯಾರಲ್ಲಾದರೂ ಹೇಳಿದ್ರೆ, ಆ ಅದೃಷ್ಟ ಬಂದ ದಾರಿಯಲ್ಲೇ ಹೋಗುತ್ತದೆ ಅಂತಾ ಹೇಳಲಾಗತ್ತೆ. ಹಾಗಾದ್ರೆ ಎಂಥ ಕನಸು ಬಿದ್ರೆ ಅದನ್ನು ನೀವು ಬೇರೆಯವರಿಗೆ ಹೇಳಬಾರದು...
ಹಿಂದೂ ಧರ್ಮದಲ್ಲಿ ದೇವರಿಗೆ ಹಣ್ಣು ಹಂಪಲು, ಅನ್ನ, ಸಿಹಿ ತಿಂಡಿ, ಹೀಗೆ ಹಲವು ರೀತಿಯ ಅಡುಗೆಗಳನ್ನ ನೈವೇದ್ಯವನ್ನಾಗಿ ಇಡಲಾಗುತ್ತದೆ. ಕೆಲವೊಮ್ಮೆ ಸಕ್ಕರೆ, ಹಾಲು, ಜೇನುತುಪ್ಪ ಹೀಗೆ ಸಣ್ಣ ಸಣ್ಣ ಪದಾರ್ಥವನ್ನ ಸಹ ನೈವೇದ್ಯಕ್ಕಿಡಲಾಗುತ್ತದೆ. ಆದ್ರೆ ಭಾರತದ ಒಂದು ದೇವಸ್ಥಾನದಲ್ಲಿ ದೇವರಿಗೆ ಮದ್ಯವನ್ನು ನೈವೇದ್ಯವನ್ನಾಗಿ ಅರ್ಪಿಸಲಾಗುತ್ತದೆ. ಯಾವುದು ಆ ದೇವಸ್ಥಾನ, ಯಾಕೆ ಆ ದೇವಸ್ಥಾನದಲ್ಲಿ ದೇವರಿಗೆ...
ದೇವರನ್ನ ಯಾರೂ ನೋಡಿಲ್ಲ. ಅದರಲ್ಲೂ ಇಂದಿನ ಕಾಲದವರಿಗೆ ದೇವರು ಕಾಣಲು ಸಾಧ್ಯವೇ ಇಲ್ಲ. ಆದ್ರೆ ತಂದೆ ತಾಯಿನೇ ದೇವರು ಅಂತಾ ಹಲವರು ಹೇಳ್ತಾರೆ. ಪುಟ್ಟ ಪುಟ್ಟ ಮಕ್ಕಳು ದೇವರಿದ್ದ ಹಾಗೆ ಅಂತಾ ಹೇಳ್ತಾರೆ. ಯಾಕಂದ್ರೆ ಅವರಿಗೆ ಕಪಟ, ಹೊಟ್ಟೆಕಿಟ್ಟು, ಮೋಸ, ವಂಚನೆ ಇದ್ಯಾವುದು ಗೊತ್ತಿರುವುದಿಲ್ಲ. ಅವರು ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ. ಹಾಗಾಗಿ ಮಕ್ಕಳನ್ನು ದೇವರು...
ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ. ಗೋಪಾಲಯ್ಯ, ಬಿ.ಸಿ. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....
ದೆಹಲಿ: 15 ವರ್ಷಗಳ ನಂತರ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಮೂಲಕ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಪಕ್ಷ ಗೆದ್ದಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 103 ಕ್ಕೆ ವಿರುದ್ಧವಾಗಿ ಅರ್ಧದಾರಿಯ ಗಡಿಯನ್ನು ಮೀರಿದೆ. ಕಾಂಗ್ರೆಸ್ ಆರು ವಾರ್ಡ್ಗಳಿಂದ...
ಬೆಂಗಳೂರು: ರೇಬೀಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರೇಬೀಸ್ ನಾಯಿ ಕಡಿತದಿಂದ ಬರುವ ಕಾಯಿಲೆಯಾಗಿದ್ದು, 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ...
ಮಂಡ್ಯ: ನಗರ ಸಭೆ ಮಂಡ್ಯ ವತಿಯಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು ಮಂಡ್ಯದ ಗುತ್ತಲೂ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ನಗರ ಸಭೆ ಅಧ್ಯಕ್ಷ ಮಂಜು ಹಾಗೂ ಮಂಡ್ಯದ ಶಾಸಕ ಎಂ ಶ್ರೀನಿವಾಸ್ ಹಲವಾರು ವರ್ಷಗಳಿಂದ ಹದಗೆಟ್ಟಿದೆ ಗುತ್ತಲು ರಸ್ತೆಗೆ ಇಂದು ಗುದ್ದಲಿ ಪೂಜೆ ಮಾಡುವ...