Thursday, May 7, 2026

Karnataka media

ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ

ಹಾಸನ: ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ ನಡೆಯಿತು. ಡಾ. ಬಿಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಡೆದ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಅವರ 66ನೇ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಸಿ.ಎನ್ ಬಾಲಕೃಷ್ಣ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜೀವಿತದ ಅವಧಿಯಲ್ಲಿ ಶೋಷಿತ ಸಮುದಾಯದ...

ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ಯುಕ್ತ ನೀರು, ಆತಂಕದಲ್ಲಿರುವ ಜನರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಾಕೇರಿ ಕ್ರಾಸ್ ಪ್ರದೇಶದ ನಾಲ್ಕೈದು ಬಾವಿಗಳಲ್ಲಿ ಡಿಸೇಲ್ ಯುಕ್ತ ನೀರು ಕಾಣಿಸಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ಆತಂಕ ಶುರುವಾಗಿದೆ. ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ವಾಸೆನೆಯುಳ್ಳ ನೀರು ಬರುತ್ತಿದೆ. ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದು,  ಪುರಸಭೆಯ ಅಧಿಕಾರಿಗಳಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇನ್ನು ಪುರಸಭೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ....

ಮೂವರು ಯುವಕರ ಮೇಲೆ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದರ್ಶನ್ ಬಂಧಿಸಿದ ಪೊಲೀಸರು

ಮೈಸೂರು: ಮೂವರು ಯುವಕರ ನಡುವೆ ಜಗಳ ನಡೆದು ಕಾರು ಹರಿಸಿದ ಘಟನೆ ಕೆ ಬಡಾವಣೆಯಲ್ಲಿ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆಯಲ್ಲಿ ರಾಹುಲ್, ಪ್ರಜ್ವಲ್ ಮತ್ತು ಆನಂದ್ ಗೆ ಗಂಭೀರ ಗಾಯಗಳಾಗಿದ್ದವು. ಕ್ಷಲ್ಲಕ ಕಾರಣಕ್ಕೆ ಜಗಳವಾಡಿ ಕಾರು ಹರಿಸಲಾಗಿತ್ತು ಎಂದು ತಿಳಿದುಬಂದಿದೆ. ಪ್ರಜ್ವಲ್, ರಾಹುಲ್...

ಡಿ.17 ರಂದು ಎನ್ಎಸ್ ಯುಐ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ

ಬೆಂಗಳೂರು: ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವಲ್ಲಿ ವಿಫಲವಾಗಿದೆ, ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ, ಉಪನ್ಯಾಸಕರ ಕೊರತೆ, ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶಗಳನ್ನು ಸಹ ನೀಡದೆ ಸರ್ಕಾರ  ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’ ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ  ಸ್ಪಂದಿಸುತ್ತಿಲ್ಲ, ಆದ್ದರಿಂದ...

ಸರ್ಪ ಕಚ್ಚಿದಾಗ ಶವವನ್ನು ಸುಡದಿರಲು ಕಾರಣವೇನು ಗೊತ್ತಾ..?

ಹಿಂದೂ ಧರ್ಮದಲ್ಲಿ ಕೆಲವರು ಶವವನ್ನು ಹೂಳುವ ಬದಲು ಸುಡುತ್ತಾರೆ. ಇನ್ನು ಕೆಲವರು ಶವವನ್ನು ಹೂಳುತ್ತಾರೆ. ಅಲ್ಲದೇ, ಶವ ಸಂಸ್ಕಾರದ ಪದ್ಧತಿ ಕೂಡ ಬೇರೆ ಬೇರೆ ಇದೆ. ಆದ್ರೆ ಸರ್ಪ ಕಚ್ಚಿ ಸಾವನ್ನಪ್ಪಿದಾಗ ಮಾತ್ರ, ಕೆಲವರು ಶವವನ್ನು ಸುಡುವುದಿಲ್ಲ. ಬದಲಾಗಿ ಹೂಳುತ್ತಾರೆ. ಅಥವಾ ನೀರಿನಲ್ಲಿ ತೇಲಿ ಬಿಡುತ್ತಾರೆ. ಹಾಗಾದ್ರೆ ಸರ್ಪ ಕಚ್ಚಿ ಸತ್ತಾಗ, ಶವವನ್ನ ಏಕೆ...

‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’

ಹಾಸನ: ಬೇಲೂರು ಸಕಲೇಸಪುರ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಓಡಾಡಲು ತುಂಬಾ ಕಷ್ಟಕರವಾಗುತ್ತಿದ್ದು ಕೂಡಲೇ ಶಾಸಕರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದಲಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸನ್ಯಾಸಿಹಳ್ಳಿ ಅಧ್ಯಕ್ಷೆ ಪ್ರೇಮ ಹೇಳಿದರು. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಕ್ಕೊಡು ರಸ್ತೆಯಲ್ಲಿರುವ ಸನ್ಯಾಸಿಹಳ್ಳಿ...

ಅಂಜನಾದ್ರಿಯಲ್ಲಿ ಇಂದು ಹನುಮ ಮಾಲೆ ವಿಸರ್ಜನೆ

ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಇಂದು ಹನುಮ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಗಂಗಾವತಿಯಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್...

ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್ ಅಪ್ ಚನ್ನವೀರಪ್ಪ ಗಾಮನಗಟ್ಟಿ!

03-12-2022 ಶನಿವಾರ ಸಂಜೆ 04:00 ಗಂಟೆಗೆ, ಜಯನಗರ, ಆರ್.ಎ. ಮುಂಡ್ಕುರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ ಬನ್ನೇರುಘಟ್ಟ ರಸ್ತೆ, ಬೆಂಗಳೂರು, ದಿನಾಂಕ: 27/11/2022 ರಿಂದ 03/12/2022ರ ವರಗೆ ಎಳು ದಿನಗಳಿಂದ ನಡೆದ ರಾಜ್ಯ ಮಟ್ಟದ ವೃತ್ತಿ ಸ್ಪರ್ಧೆ ಹಾಗೂ ಕ್ರೀಡಾಕೂಟವು ಮುಕ್ತಾಯಗೊಂಡಿತು. ದಿನಾಂಕ: 01/12/2022 ರಂದು ಕರ್ನಾಟಕ ರಾಜ್ಯ ಗೃಹರಕ್ಷಕ ದಳ, ಪೌರ ರಕ್ಷಣೆ...

‘ಥಗ್ಸ್ ಆಫ್ ರಾಮಘಡ’ ಮೊದಲ ಸಾಂಗ್ ಬಿಡುಗಡೆ- ಮುಂದಿನ ವರ್ಷ ಸಿನಿಮಾ ತೆರೆಗೆ

ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ' ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ...

ಬಿಜೆಪಿಗೆ ಸೇರ್ಪಡೆಗೊಂಡ ಡಾ.ಧನಂಜಯ್ ಸರ್ಜಿ ಮತ್ತು ಕೆ.ಎಸ್.ಪ್ರಶಾಂತ್..

ಶಿವಮೊಗ್ಗದ ರಾಜಕೀಯ ಧೃವೀಕರಣಗೊಂಡಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ವೇಳೆ ಡಾ.ಧನಂಜಯ ಸರ್ಜಿ ಮತ್ತು ಕೆ.ಎಸ್.ಪ್ರಶಾಂತ್ ಬಿಜೆಪಿಗೆ ಸೇರ್ಪಡೆಗೊಂಡ ಕಾರಣ ಪಕ್ಷಕ್ಕೆ ಇನ್ನೂ ಬಲಬಂದಿದೆ. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಮತ್ತು ಸಾಗರದ ಕೆ.ಎಸ್.ಪ್ರಶಾಂತ್ ನಿರೀಕ್ಷೆಯಂತೆ ಬಿಜೆಪಿ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img