ರಾಕ್ಷಸರೆಲ್ಲ ದೇವತೆಗಳಿಗೆ ತೊಂದರೆ ಕೊಡಲು ಬಂದಾಗ, ಲೋಕದ ನಾಶವಾಗುವಾಗ, ಶ್ರೀ ವಿಷ್ಣು ಎಲ್ಲರ ಒಳಿತಿಗಾಗಿ ರಾಕ್ಷಸರ ವಿರುದ್ಧ ಸಂಚು ರೂಪಿಸುತ್ತಿದ್ದ. ಹಾಗಾದ್ರೆ ಪುರಾತನ, ಪುರಾಣ ಕಥೆಗಳ ಪ್ರಕಾರ, ವಿಷ್ಣು ಲೋಕ ಕಲ್ಯಾಣಕ್ಕಾಗಿ ರೂಪಿಸಿದ ಸಂಚು ಎಂಥದ್ದು ಅಂತಾ ತಿಳಿಯೋಣ ಬನ್ನಿ..
ಮತ್ತೆ ಅಬ್ಬರಿಸಲಿದೆ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡು ; ಇಂದಿನಿಂದ ಚಿತ್ರಮಂದಿರ, ಓಟಿಟಿ...
'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡನ್ನು ಕೇಳಿದವರಿಗೆ ಆ ಹಾಡಿನ ಬದಲು ಬೇರೆ ಟ್ಯೂನ್ ಕೇಳಲು ಮನಸ್ಸು ಒಪ್ಪುತ್ತಿರಲಿಲ್ಲ ಅಷ್ಟು ಸಿನಿಪ್ರೀಯರನ್ನು ಸೆಳೆದಿದ್ದ ಹಾಡದು. ಈಗ ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ, ‘ವರಾಹ ರೂಪಂ ’...
ನಿರ್ದೇಶನ, ನಟನೆ, ಸಂಭಾಷಣೆ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಈಗ ಗಾಯಕರಾಗೂ ಜನಪ್ರಿಯತೆ ಗಳಿಸಿದ್ದಾರೆ. ಇನ್ನು ಉಪೇಂದ್ರ ಅವರುಸತೀಶ್ ರಾಜ್ ಮೂವಿ ಮೇಕರ್ಸ್ ಲಾಂಛನದಲ್ಲಿ, ಸತೀಶ್ ರಾಜ್ ಕಥೆ, ಚಿತ್ರಕಥೆ ,ಸಾಹಿತ್ಯ , ಸಂಭಾಷಣೆ ರಚಿಸಿ , ನಿರ್ಮಿಸಿ, ನಿರ್ದೇಶಿಸಿರುವ "ಹುಷಾರ್" ಚಿತ್ರದ "ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ"...
ವಾಷಿಂಗ್ಟನ್ : ಭಾರತವು ನನ್ನ ಭಾಗವಾಗಿದೆ ಮತ್ತು ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ. ಅವರು ಯುಎಸ್ಗೆ ಭಾರತೀಯ ರಾಯಭಾರಿಯಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ ಸಂದರ್ಭದಲ್ಲಿ ಹೇಳಿದ್ದಾರೆ. ಶ್ರೀ ಪಿಚೈ ಅವರಿಗೆ ವ್ಯಾಪಾರ ಮತ್ತು ಕೈಗಾರಿಕೆ ವಿಭಾಗದಲ್ಲಿ 2022 ರ...
ಚಿತ್ರದುರ್ಗ: ಎಸ್ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್ಜೆಎಂ ವಿದ್ಯಾಪೀಠ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್ಜೆಎಂ ವಿದ್ಯಾಪೀಠದ...
ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಅರಕಲಗೂಡು ತಾಲ್ಲೂಕಿನ, ಮುಸವತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ, ಕಲ್ಲೂರಿನಲ್ಲಿ ಗ್ರಾಮದ...
ಮಂಡ್ಯ: ಮಂಡ್ಯದ ವಿ.ಸಿ ಫಾರ್ಮ್ ನಲ್ಲಿ ಕೃಷಿ ಮೇಳ ಎರ್ಪಡಿಸಿದ್ದು, ಜನರು ಹಾಗೂ ರೈತರು ನಿರೀಕ್ಷೆಗೂ ಮೀರಿ ಬಂದು ವಿ.ಸಿ. ಫಾರ್ಮ್ ನಲ್ಲಿ ಕೃಷಿ ಮೇಳವನ್ನು ವೀಕ್ಷಿಸಿದರು. ಇನ್ನು ಬೆಂಗಳೂರು ವಿ.ವಿ. ಕೃಷಿ ವಿದ್ಯಾಲಯದ ಕುಲಪತಿ ಎಸ್. ವಿ .ಸುರೇಶ್ ಉದ್ಘಾಟನೆ ಮಾಡಿದರು. ಕುಲಪತಿ ಎಲ್ಲವನ್ನೂ ವೀಕ್ಷಣೆ ಮಾಡಿ ರೈತರಿಗೆ ಹಾಗೂ ಜನರಿಗೆ ಸಲಹೆ...
ಹಾಸನ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ವಳಲಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಾಜಿಶಾಸಕ ಮತ್ತು ಹಾಲಿಶಾಸಕರ ನಡುವೆ ವಾಗ್ವಾದ ನಡೆದಿದೆ. ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಎಂ.ವಿಶ್ವನಾಥ್ ನಡುವೆ ಟಾಕ್ಫೈಟ್ ನಡೆದಿದ್ದು, ಪ್ರತಿಭಟನೆ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಹೆಚ್.ಎಂ. ವಿಶ್ವನಾಥ್ ಟೀಕಿಸಿದ್ದಾರೆ. ಮಾಜಿ ಶಾಸಕರಿಗೆ...
ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...
ಬೆಳಗಾವಿ, (ರಾಮದುರ್ಗ) ಡಿಸೆಂಬರ್ 02: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ...