Thursday, May 7, 2026

Karnataka media

ಎರಡು ಚಿರತೆಗಳನ್ನು ಕೊಂದು ಉಗುರುಗಳು ಹಾಗೂ ಮೂಳೆ ಮಾರಾಟಕ್ಕೆ ಯತ್ನ

ಹಾಸನ: ಜಿಲ್ಲೆಯಲ್ಲಿ ಚಿರತೆ ಕೊಂದು ಅದರ ಉರುಗು ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಒಂದು ಕಡೆ ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರೆ ಇನ್ನೊಂದೆಡೆ ಚಿರತೆ ಕೊಂದು ಅದರ ಚರ್ಮ ಉಗುರು ಮಾರಾಟ ಜಾಲಗಳು ಅಂತರ್ ರಾಜ್ಯದ ವರೆಗೆ ಹಬ್ಬಿರೋದ ಆತಂಕ ಕಾರಿ ಬೆಳವಣಿಗೆ ಎನ್ನಬಹುದು. ಎರಡು ಚಿರತೆ ಗಳನ್ನ...

ಲುಧಿಯಾನ್ ಸ್ಫೋಟ ಪ್ರಕರಣದ ಪ್ರಮುಖ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಬಂಧನ

ದೆಹಲಿ: ಪಂಜಾಬ್ ನ ಲುಧಿಯಾನ ಕೋರ್ಟ್ ಕಟ್ಟಡ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಹರ್ ಪ್ರೀತ್ ಸಿಂಗ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರ ಹರ್ ಪ್ರೀತ್ ಮಲೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ. ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟದ ಹಿಂದಿನ ಪ್ರಮುಖ ಸಂಚುಕೋರ ಹರ್ ಪ್ರೀತ್ ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು...

ಗಾಯಕ,ರಾಜಕಾರಣಿ ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಬಂಧನ

ಗಾಯಕ-ರಾಜಕಾರಣಿ ಸಿಧು ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಭಾರತದ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ, ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಜವಾಬ್ದಾರಿಯನ್ನು ಹೊತ್ತಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಭಾರತದ ಗುಪ್ತಚರ ಸಂಸ್ಥೆಗಳು ಅಂತರಾಷ್ಟ್ರೀಯ ಮೂಲಗಳಿಂದ ಪ್ರಮುಖ ಮಾಹಿತಿಯನ್ನು ಪಡೆಯಲಾಗಿದೆ. ನೀರು ಎಂದುಕೊಂಡು...

ಕೌಟುಂಬಿಕ ಕಲಹದಿಂದ ಮೂರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರು ಎಂದುಕೊಂಡು ಡಿಸೇಲ್ ಕುಡಿದು...

ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿಯಿಂದ ಇಂದು ಬೃಹತ್ ರೋಡ್ ಶೋ

ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ಭರದಿಂದ ಸಾಗಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ. ಎರಡನೇ ಹಂತದ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಸೌರಾಷ್ಟ್ರ ಕಚ್ ಪ್ರದೇಶದ 19 ಜಿಲ್ಲೆಗಳು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುರುವಾರ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಕ್ಕೆ ಮತದಾನ ನಡೆದಿದ್ದು, ಮೊದಲ ಹಂತದ ಮತದಾನದಲ್ಲಿ ಸರಿಸುಮಾರು...

ನಗರಸಭೆ ಆಡಳಿತದ ವಿರುದ್ಧ ನಗರಸಭೆಯ ಜೆಡಿಎಸ್ ಸದಸ್ಯರಿಂದ ಡಿಸಿ ಕಛೇರಿ ಮುಂದೆ ಪ್ರತಿಭಟನೆ..

ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಮೋಹನ್ ಅವರು ಬಂದು ೨೦ ತಿಂಗಳೆ ಕಳೆದಿದ್ದು, ಇದುವರೆಗೂ ಕೇವಲ ಎರಡು ಸಭೆ ನಡೆಸಲಾಗಿದೆ. ಮಾರ್ಚ್ ೩೦ ರಂದು ನಡೆದಂತಹ ಬಜೆಟ್ ಮೀಟಿಂಗ್ ನಲ್ಲಿ ನಾವು ಯಾವ ವಿಷಯ ಒಪ್ಪಿಕೊಂಡಿಲ್ಲ ಅದನ್ನೆಲ್ಲಾ ಸರ್ವಾನುಮತ ಎಂದು ಬರೆದುಕೊಂಡಿದ್ದಾರೆ. ಕಳೆದ ತಿಂಗಳು ೧೦ ರಂದು ನಡೆದ ಕಳೆದ ಸಭೆಯಲ್ಲಿ ವಿಷಯವಾರು ಚರ್ಚೆ...

ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟ, 10ಕ್ಕೂ ಹೆಚ್ಚು ಮಕ್ಕಳು ಸಾವು..

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟವಾಗಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಮಂಗನ್ ರಾಜಧಾನಿ, ಐಬಕ್‌ನ ಅಲ್ ಜಿಹಾದ್ ಮದರಸಾದಲ್ಲಿ ಮಧ್ಯಾಹ್ನ ಪ್ರಾರ್ಥನೆ ನಡೆಯುವ ವೇಳೆ ಈ ಘಟನೆ ನಡೆದಿದೆ. ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ.. ಸ್ಥಳ ರಕ್ತ ಸಿಕ್ತವಾಗಿದ್ದು, ಅಲ್ಲಿರುವ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಅಲ್ಲದೇ, ಇನ್ನೂ ಹಲವು ಮಕ್ಕಳು ಗಾಯಗೊಂಡು,...

ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ..

ಒಡಿಶಾ: ಪ್ಲಾಸ್ಟಿಕ್‌ ಬಾಟಲಿಯಲ್ಲಿದ್ದ ಡೀಸೆಲನ್ನು ನೀರೆಂದು ಕುಡಿದು, ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಗುವಿನ ತಂದೆ, ಪ್ಲಾಸ್ಟಿಕ್ ಬಾಟಲಿಯಲ್ಲಿ ಡಿಸೇಲ್ ತುಂಬಿಸಿ ತಂದಿದ್ದರು. ಗಾಡಿ ರಿಪೇರಿ ಮಾಡುವಾಗ, ಡಿಸೇಲ್ ಬಾಟಲಿಯನ್ನ ತನ್ನ ಬಳಿಯೇ ಇಟ್ಟುಕೊಂಡಿದ್ದ. ಆದ್ರೆ ಅಲ್ಲೇ ಆಟವಾಡುತ್ತಿದ್ದ ಮಗು, ಅಪ್ಪನ ಕಣ್ಣು ತಪ್ಪಿಸಿ, ಬಾಟಲಿಯಲ್ಲಿದ್ದ...

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು : ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ ನಳಿನಿ ಕುಮಾರಿ

ಮಂಡ್ಯ: ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.  ನಳಿನಿ ಕುಮಾರಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ...

ಆಂಜನೇಯನ ಸನ್ನಿಧಿಯಲ್ಲಿ “ವರ್ಣಂ” ಮುಹೂರ್ತ ಶುರು

ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ  ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img