ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ, ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ ರೇವಣ್ಣನನ್ನು ಕೇಳಿ ಬಿಡುಗಡೆ ಮಾಡ್ತಿವಿ ಅಂತ ಹೇಳಿದ್ದಾರೆ. ಬೇರೆ ಏನು ವ್ಯತ್ಯಾಸ ಇಲ್ಲ, ಕುಮಾರಣ್ಣ ನಾವೆಲ್ಲ ಒಟ್ಟಾಗಿ ಸೇರಿ, ಪಕ್ಷದ...
ಹಾಸನ : ಮಾಜಿಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ನಾವು ಅವರು ಆಪ್ತರಲ್ಲ ಅಂತ ಹೇಳಲು ಆಗುತ್ತ..? ನನ್ನ ಅವರ ವಿಶ್ವಾಸ ಬೇರೆ, ರಾಜಕೀಯ ಬೇರೆ. ಇವತ್ತು, ಮುಂದೆನೂ ಹೀಗೂ ಇರ್ತಿವಿ. ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ ಎಂದು ಹೇಳಿದ್ದಾರೆ.
ಅಲ್ಲದೇ, ನನಗೆ ಅವರು ಹಿಂದಿನಿಂದಲೂ...
ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ...
ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಖರ್ಗೆಯವರು ಮೋದಿಯನ್ನು ರಾವಣನಿಗೆ ಹೋಲಿಕೆ ಮಾಡಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಪಾಪ ಅವರಿಗೆ ಗೊತ್ತಿರುವ ಎಲ್ಲರು ರಾವಣನಂತಹವರೇ. ನಮಗೆ ಗೊತ್ತಿರೋದು ಶ್ರೀರಾಮಚಂದ್ರ. ಇವತ್ತು ಅನೇಕರು ಏನು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಈ ಶತಮಾನದ ಮಹಾತ್ಮ ಅಂತಿದ್ದಾರೆ....
ಹಾಸನ : ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಳೆ ಹಾನಿಗೆ ಇದುವರೆಗೂ ಒಂದು ರೂಪಾಯಿ ದುಡ್ಡು ಕೊಟ್ಟಿಲ್ಲ. ರಸ್ತೆ ಗುಂಡಿ ಬಿದ್ದಿವೆ, ಹೊಳೆನರಸೀಪುರ-ಚನ್ನರಾಪಟ್ಟಣ ಸಂಪೂರ್ಣ ಗುಂಡಿ ಬಿದ್ದಿದೆ. ವಾರದಲ್ಲಿ ನಾಲ್ಕು ಅಪಘಾತಗಳಾಗುತ್ತಿವೆ, ಬೈಕ್ನಿಂದ ಬಿದ್ದು ಕೈಕಾಲು ಮುರಿದುಕೊಳ್ಳುವವರು ಜಾಸ್ತಿಯಾಗಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...
ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ.
ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ ಅನುಮಾನಾಸ್ಪದ ಸಾವು
ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್...
ಹಾಸನ: ಅರಕಲಗೂಡು ತಾಲ್ಲೂಕಿನ ಮುಸವತ್ತೂರು ಕೊಪ್ಪಲು ಗ್ರಾಮದಲ್ಲಿ ಮನೆ ಬಳಕೆಯ ಸಿಲಿಂಡರ್ ಸ್ಪೋಟವಾಗಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಒಂಬತ್ತು ದಿನದ ಹಸುಗೂಸು ಮತ್ತು ಬಾಣಂತಿ ಸಿನಿಮೀಯ ರೀತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆಯ...
ಹಾಸನ: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯಲ್ಲಿ ಘಟನೆ ನಡೆದಿದೆ. ಕೂಡ್ಲೂರು ಗ್ರಾಮದ ದಿನೇಶ್ ಎಂಬುವರ ಜೊತೆ ಎರಡು ತಿಂಗಳ ಹಿಂದೆ 16 ವರ್ಷದ ಬಾಲಕಿಗೆ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇನ್ನು ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ದಿನೇಶ್...
ದೆಹಲಿ: ದೆಹಲಿಯ ಏಮ್ಸ್ ನ ಇ-ಆಸ್ಪತ್ರೆಯ ಡಾಟಾ ಕಳವು ಪ್ರಕರಣಕ್ಕೆ ಸಂಬಂಧಸಿದಂತೆ ಏಮ್ಸ್ ನ ಇ-ಆಸ್ಪತ್ರೆ ಡೇಟಾ ಸರ್ವರ್ ಹ್ಯಾಕ್ ಆಗಿದೆ. ಸತತ 8ನೇ ದಿನವೂ ಏಮ್ಸ್ ಸರ್ವರ್ ಡೌನ್ ಆಗಿದ್ದು, ಡೇಟಾ ಪರಿಶೀಲನೆ ಮಾಡುವಾಗ ವಿದೇಶದ ವಿಳಾಸ ಪತ್ತೆಯಾಗಿದೆ. ಇನ್ನು ಇ-ಆಸ್ಪತ್ರೆಯ ಡೇಟಾ ಸರ್ವರ್ ಅನ್ನು ಪುನರ್ ಸ್ಥಾಪನೆ ಮಾಡಿದ್ದು, ಡೇಟಾ ಕಳವು...
ದೆಹಲಿ: ಹಿಂದೂ ಧರ್ಮವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಹ ಹೇಳಿಕೆ ನೀಡಿದ್ದಾರೆ. ಲವ ಜಿಹಾದ್ ರೂಪವನ್ನಿಟ್ಟುಕೊಂಡು ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆಇದರ ವಿರುದ್ಧ ಜನರು ಒಂದಾಗಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಮಾಜಿ ಶಾಸಕ ಕೃಷ್ಣಾನಂದ ರೈ...