Thursday, May 7, 2026

Karnataka media

ಬೆಂಗಳೂರಿನ ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಲೈಟರ್, ಸಿಗರೇಟ್, ನೀರಿನ ಬಾಟಲ್ ನಲ್ಲಿ ಮದ್ಯ ಪತ್ತೆ

ಬೆಂಗಳೂರು: ತರಗತಿಯಲ್ಲಿ ಸ್ಮಾರ್ಟ್ ಪೋನ್ ಬಳಕೆಯನ್ನು ಪರಿಶೀಲಿಸಲು ವಿದ್ಯಾರ್ಥಿಗಳ ಬ್ಯಾಗ್ ನ್ನು ಪರಿಶೀಲಿಸಿದಾಗ ಶಾಲಾ ಸಿಬ್ಬಂದಿಗೆ ಆಘಾತಕ್ಕೊಳಗಾಗಿದ್ದಾರೆ. ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಫೋನ್‌ಗಳಲ್ಲದೆ, ಕಾಂಡೋಮ್‌ಗಳು, ಗರ್ಭನಿರೋಧಕಗಳು, ಲೈಟರ್‌ಗಳು, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಹೆಚ್ಚಿನ ಮೊತ್ತದ ಹಣವನ್ನು ಪತ್ತೆ ಮಾಡಿದ್ದಾರೆ. ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ...

ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ...

ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ನಡೆದ ಬಳಿಕ  ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಿಸಲು ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ವಕ್ಫ ಬೋರ್ಡ್ ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಮುಂದಿನ...

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ವಿಧಿವಶ

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64) ನಿಧನರಾಗಿದ್ದಾರೆ. ಮಂಗಳವಾರ ಹೃದಾಯಾಘಾತದಿಂದ ವಿಕ್ರಮ್ ಅವರು ಕುಸಿದು ಬಿದ್ದರು ತಕ್ಷಣ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳಿದಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’ ವಾಹನ ಉದ್ಯಮದಲ್ಲಿ ಹೆಸರು ಮಾಡಿದ್ದ ವಿಕ್ರಮ್ ಅವರ ನಿಧನದ ಕುರಿತು...

ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡನಿಂದ ಹಲ್ಲೆ ಆರೋಪ..?

ಹಾಸನ: ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಉದ್ದೂರು ಪುರುಷೋತ್ತಮ್ ವಿರುದ್ಧ ಆರೋಪ ಮಾಡಲಾಗಿದೆ. ಉದ್ದೂರು ಗ್ರಾಮದ ಶೇಖರ್ ಎಂಬುವವರಿಗೆ ಮನೆ ಕಟ್ಟಲು ಮಂಜೇಗೌಡ ಎಂಬುವವರು ಟೈಲ್ಸನ್ನು ಸಾಲ ಕೊಟ್ಟಿದ್ದರು. ಆರು ತಿಂಗಳ ಹಿಂದೆ ಶೇಖರ್, ಮಂಜೇಗೌಡರಿಂದ ಟೈಲ್ಸ್ ಸಾಲ ಪಡೆದಿದ್ದರು. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ...

‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’

ಹಾಸನ : ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧವಾಗಿ ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್ ಅವರು ಉಗ್ರಗಾಮಿ-ನಾಲಾಯಕ್ ಪದ ಬಳಕೆ ಮಾಡಿರುವುದು ಖಂಡನೀಯವಾಗಿದ್ದು, ಕೂಡಲೇ ವಾಪಸ್ ಪಡೆಯುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಆಗ್ರಹಿಸಿದರು. ​ ​ ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಚಿಕ್ಕಮಗಳೂರು...

‘ರೈಲಿಗೆ ಸಿಲುಕಿ ಕಾಡಾನೆಗಳು ಅಪಘಾತವಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’

ಹಾಸನ : ಪರಿಸರ ವಾದಿಗಳ ಬಗ್ಗೆ ಹಗುರವಾಗಿ ಮಾತನಾಡುವ ಜನಪ್ರತಿನಿಧಿಗಳು ಹಾಗೂ ಮುಖಂಡರು ತಾಕತ್ತಿದ್ದರೆ, ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲಿ ಎಂದು ಪರಿಸರವಾದಿ ಹಾಗೂ ಕಾಡಾನೆ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಗೌಡ  ಸವಾಲು ಹಾಕಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗಳ ವಾಸಸ್ಥಾನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಭಾರಿ ಶಬ್ದ...

ಹಾಸನದಲ್ಲಿ ಎಟಿಎಂಗೆ ಅಪರಿಚಿತರಿಂದ ಪೂಜೆ.. ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು..

ಹಾಸನ: ಎಟಿಎಂ ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ.. ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ...

ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..

ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ.. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ...

ಇಂದಿನ ಯುವ ಪೀಳಿಗೆ ಈ 5 ವಿಷಯಗಳಿಂದ ದೂರವಿರಬೇಕು..

ಇಂದಿನ ಯುವ ಪೀಳಿಗೆಯವರು ಎಲ್ಲ ವಿಷಯಗಳಲ್ಲೂ ತುಂಬಾ ಮುಂದುವರೆದಿದ್ದಾರೆ. ಗ್ಯಾಜೆಟ್ಸ್ ಬಳಸುವ ವಿಷಯದಲ್ಲಿ, ತಿರುಗಾಡುವ ವಿಷಯದಲ್ಲಿ, ಹೀಗೆ ಹಲವಾರು ವಿಷಯಗಳನ್ನ ಪಟ್ ಅಂತಾ ಅರಿತುಕೊಳ್ತಾರೆ. ಇದಕ್ಕೆ ಕಾರಣ ಇಂಟರ್‌ನೆಟ್. ಸಾಮಾಜಿಕ ಜಾಲತಾಣದಲ್ಲಿ ನಮಗೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ಪಟ್ ಅಂತಾ ತಿಳಿಸಿ ಕೊಡುವ ಸಾಮರ್ಥ್ಯವಿದೆ. ಹಾಗಾಗಿ ಇಂದಿನ ಯುವ ಪೀಳಿಗೆ ಎಲ್ಲದರಲ್ಲೂ ಮುಂದಿದೆ....
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img