Wednesday, May 6, 2026

Karnataka media

ಜೆಡಿಎಸ್ ವಾಸಣ್ಣ ಅಭಿಮಾನಿಗಳಿಂದ ಸಾಮೂಹಿಕ ರಾಜೀನಾಮೆ..

ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್‌ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...

ಪ್ಲಾಸ್ಟಿಕ್ ಮುಕ್ತ ಹಾಸನ ನಗರಕ್ಕೆ ನಗರಸಭೆ ಅಧ್ಯಕ್ಷ ಆರ್. ಮೋಹನ್ ಕರೆ : ಬೀದಿ ನಾಟಕದ ಮೂಲಕ ಜಾಗೃತಿ

ಹಾಸನ:  ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...

ಸೆಲ್ಫಿ ತೆಗೆದುಕೊಳ್ಳುವಾಗ ಜಲಪಾತಕ್ಕೆ ಬಿದ್ದು ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲು

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು. ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...

ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್ ಹೀರೋ..!

ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝೈದ್ ಖಾನ್ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಝೈದ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಮುಖ್ಯ ನಾಯಕನಾಗಿ...

ರೆಡಿ ಆನ್ ವ್ಹೀಲ್ಸ್ ಅಪ್ಲಿಕೇಶನ್ (ROW )ಲೋಕಾರ್ಪಣೆ ಮಾಡಿದ ಧ್ರುವ ಸರ್ಜಾ

ರೆಡಿ ಆನ್ ವ್ಹೀಲ್ಸ್ (ROW ) ಜನರ ಪ್ರಯಾಣ ಮತ್ತು ಸಾರಿಗೆ ಅಗತ್ಯಗಳನ್ನು ಪೂರೈಸುವ ಸಲುವಾಗಿ ಹೊಸದಾಗಿ ಪ್ರಾರಂಭಿಸಲಾದ ಹೊಸ ಅಪ್ಲಿಕೇಶನ್ ಅನ್ನು ನಟ ಹಾಗೂ ಸಂಸ್ಥೆಯ ರಾಯಭಾರಿ ಧ್ರುವ ಸರ್ಜಾ ಅವರು ಇಂದು ಬಿಡುಗಡೆ ಮಾಡಿದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿ ಮತ್ತು ಅವಧೂತ...

ಆಮ್ ಆದ್ಮಿ ಪಕ್ಷದಿಂದ ಇಂದು ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನಾಚರಣೆ

ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು.  ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ...

ಕಾಟಾಚಾರಕ್ಕೆ ಶಾಲೆಗೆ ಬರಬೇಡಿ, ಉತ್ತಮ ಭವಿಷ್ಯಕ್ಕಾಗಿ ಬನ್ನಿ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ಕಿವಿಮಾತು

ಹಾಸನ: ಮಕ್ಕಳಿಗೆ ಸಂವಿಧಾನವು ಹಕ್ಕುಗಳ ನೀಡಿರುವಂತೆ ಜೊತೆಯಲ್ಲಿ ತಮ್ಮ ಕರ್ತವ್ಯವನ್ನು ಮರೆಯಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ತಿಳಿಸಿದರು.  ನಗರದ ಶ್ರೀಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರಕಾರಿ ಪ್ರೌಢಶಾಲೆ ಪ್ರಧಾನ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ...

ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ : ಪೊಲೀಸರಿಗೆ ಎಚ್ಚರ ವಹಿಸಲು ತಿಳಿಸದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಕರ್ನಾಟಕದಲ್ಲೂ ಮಹಾರಾಷ್ಟ್ರ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಈ ವಿವಾದ ಹೆಚ್ಚಾಗುತ್ತಿದ್ದು, ಎಲ್ಲ ಘಟನೆಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಗರದಲ್ಲಿ ಮಾತನಾಡಿದ್ದು,ಗಡಿ ಜಿಲ್ಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ....

ಮೂತ್ರಪಿಂಡ ಕಸಿಗೆ ಸಿಂಗಾಪುರಕ್ಕೆ ತೆರಳಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್

ಲಕ್ನೋ: ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ಮತ್ತು ಅವರ ಇತರ ಕುಟುಂಬ ಸದಸ್ಯರೊಂದಿಗೆ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ. 74 ವರ್ಷದ ಅವರು ಕಳೆದ ತಿಂಗಳು ಸಿಂಗಾಪುರದಿಂದ ತಮ್ಮ ಮೂತ್ರಪಿಂಡದ ಸಮಸ್ಯೆಯ ಚಿಕಿತ್ಸೆಗಾಗಿ ತೆರಳಿದ್ದರು. ಪ್ರಾಥಮಿಕ ತಪಾಸಣೆ ಮತ್ತು ಪರೀಕ್ಷೆಗಳ ನಂತರ...

ದಾವಣಗೆರೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ : ಡಿಸಿ ಶಿವಾನಂದ ಸುದ್ದಿಗೋಷ್ಠಿ

ದಾವಣಗೆರೆ: ಜಿಲ್ಲೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ ಎಂದು ದೂರು ಬಂದಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು.  ಮತದಾರರ ಹೆಸರು ಡಿಲಿಟ್ ಆಗದಂತೆ ಕ್ರಮ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img