Wednesday, May 6, 2026

Karnataka media

ಮಠ, ಮಂದಿರಗಳು, ಸಂಘ ಸಂಸ್ಥೆಗಳಿಗೆ 23 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದ ಮಠ, ಮಂದಿರಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರ ಒಟ್ಟು 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಟ್ರಸ್ಟ್ ಅಡಿಯಲ್ಲಿ ಸ್ಥಾಪನೆಯಾಗಿದ್ದ ಮೂರನೇ ಪೀಠಕ್ಕೆ ರಾಜ್ಯದ ಪಂಚಮಸಾಲಿ ಸವಾಮೀಜಿಗಳ ಮಠಗಳ ಒಕ್ಕೂಟದ ಟ್ರಸ್ಟ್ ಗೆ 20 ಲಕ್ಷ ರೂಪಾಯಿ ಬಿಡಿಗಡೆ ಮಾಡಿದೆ. ಒಟ್ಟು 55...

ದೆಹಲಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ

ದೆಹಲಿ: ಹಳೆ ದೆಹಲಿಯ ಚಾಂದಿನಿ ಚೌಕದಲ್ಲಿರುವ ಭಗೀರಥ ಅರಮನೆ ಮಾರುಕಟ್ಟೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳದಲ್ಲಿ ಸುಮಾರು 150 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾತ್ರಿ 9.20ಕ್ಕೆ ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಅಗ್ನಿಶಾಮಕ ವಾಹನಗಳಲ್ಲಿ 150 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ...

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

ವಿಜಯಪುರ: ಜಿಲ್ಲೆಯ ಹಲವೆಡೆ ರಾತ್ರಿ ಭೂಮಿ ಮತ್ತೆ ಕಂಪಿಸಿದೆ ಎಂದು ಜನರು ಗಾಬರಿಯಿಂದ ಹೊರಗೆ ಬಂದಿದ್ದಾರೆ. ತಿಕೋಟಾ ಪಟ್ಟಣ, ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.  ರಾತ್ರಿ ಮೂರರಿಂದ ಬೆಳಿಗ್ಗೆ 5ರ ವರೆಗೆ ಹಲವು ಬಾರಿ ಭೂಮಿ ಕಂಪಿಸಿದೆ ಎಂದು ಜನರು ಹೇಳುತ್ತಿದ್ದಾರೆ.  ಆತಂಕದಿಂದ ಮನೆಯಿಂದ ಜನರು ಹೊರಗೆ ಬಂದಿದ್ದಾರೆ. ವಿಜಯಪುರದಲ್ಲಿ ಕಳೆದ 2 ವರ್ಷದಿಂದ...

ಇಂದಿನಿಂದ 3 ದಿನಗಳ ಕಾಲ ಪಾಂಡವಪುರದಲ್ಲಿ ‘ಪುನೀತೋತ್ಸವ’

ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ ಇಂದಿನಿಂದ 3 ದಿನ ಪುನೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..? ಇನ್ನು ಸಂಜೆ ಕಾರ್ಯಕ್ರಮಕ್ಕೆ ಹಲವು ನಟ...

ಸಿಎಂ ವಿರುದ್ಧ ಬೇಸರ ವ್ಯಕ್ತ ಪಡಿಸಿದ ಶಾಸಕ ಕೆ.ಎಸ್. ಲಿಂಗೇಶ್

ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...

ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು: ಒತ್ತುವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ  ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ. ರೈನ್ ಬೋ ಲೇ ಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ  ಮತ್ತು ಒತ್ತುವರಿ ತೆರವು ಮಾಡದೆ ಸಹಕರಿಸಿದ್ದಾರೆ.  ಸ್ಟೇ ಪಡೆಯಲು ಸಲಹೆ ನೀಡಿ ಕಾನೂನು ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ತಹಸೀಲ್ದಾರ್ ಅಜಿತ್ ರೈ...

‘ಜೂ ರೈಡ್’ ಇನ್ಸ್ಟಾಲ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಆಟೋ

ಹಾಸನ: ನಗರದ ಬಾಡಿಗೆ ಆಟೋ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ  ಮನೆ ಬಾಗಿಲಿಗೆ ಬಾಡಿಗೆ ಆಟೋ ವ್ಯವಸ್ಥೆ ಕಲ್ಪಿಸಲು (JUU RIDE)ಜೂ ರೈಡ್ ಆಪ್ ಪರಿಚಯಿಸಲಾಗಿದೆ ಎಂದು ಜೂ ರೈಡ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಶಂಕರ್ ಹೇಳಿದರು. ಹಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ ವೃದ್ಧರು ,ಮಕ್ಕಳು...

ನ.26 ರಂದು ರೋಟರಿ ಪ್ರತಿಷ್ಠಾನ-ಪೋಲಿಯೋ ಪ್ಲಸ್ ಜಿಲ್ಲಾ ಮಟ್ಟದ ವಿಚಾರ ಸಂಕೀರಣ

ಹಾಸನ: ನಗರದ ಹೊರವಲಯದಲ್ಲಿರುವ ಪವನಪುತ್ರ ರೆಸಾರ್ಟ್ ನಲ್ಲಿ ನವೆಂಬರ್ 26ರ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ರೋಟರಿ ಜಿಲ್ಲೆ 3,182ರ ವಲಯ ಒಂಭತ್ತರ ಹನ್ನೊಂದು ರೋಟರಿ ಕ್ಲಬ್ಬುಗಳು ಜಂಟಿಯಾಗಿ ಜಿಲ್ಲಾ ಗವರ್ನರ್, ಗೌರವಾನ್ವಿತ ಡಾ ಎಚ್ ಜಿ ಗೌರಿಯವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಆಸಿಸ್ಟೆಂಟ್ ಗವರ್ನರ್ ಡಾ. ಪ್ರೀತಿ ಮೋಹನ್ ರವರ...

ದೆಹಲಿಯ ಜಾಮಾ ಮಸೀದಿಯಲ್ಲಿ ‘ಹುಡುಗಿಯರ’ ಪ್ರವೆಶಕ್ಕೆ ನಿಷೇಧ

ದೆಹಲಿ: ದೆಹಲಿಯ ಪ್ರಸಿದ್ಧ ಜಾಮಾ ಮಸೀದಿಯ ಆಡಳಿತವು ,ಮುಖ್ಯ ಗೇಟ್ ಗಳ ಹೊರಗೆ ಹುಡುಗಿಯರು ಅಥವಾ ಮಹಿಳೆಯರು ಒಂಟಿಯಾಗಿ ಅಥವಾ ಗುಂಪುಗಳಾಗಿ ಪ್ರವೇಶ ನಿಷೇಧಿಸುವ ಸೂಚನೆಯನ್ನು ಹಾಕಿದೆ. ಈ ವಿಚಾರ ಕೆಲವೆಡೆ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಶಾಹಿ ಇಮಾಮ್ ಮಧ್ಯ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಬರುವವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಹೇಳಿದರು. ಐಆರ್ ಸಿ, ಶಾರೀಕ್...

ಐಹೊಳೆಯ ಚರಿತ್ರೆ ಸಾರುವ ‘ಐಹೊಳೆ’ ಚಿತ್ರದ ಹಾಡುಗಳು

ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ  ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ‌ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...
- Advertisement -spot_img

Latest News

ಹಿರಾನಿ-ಆಮೀರ್ ಖಾನ್ ಸಿನಿಮಾಗೆ ಬಂತು ಬಿಗ್ ಟ್ವಿಸ್ಟ್!

ರಾಜ್‌ಕುಮಾರ್ ಹಿರಾನಿ ನಿರ್ದೇಶನದ, ಆಮೀರ್ ಖಾನ್ ಅಭಿನಯದ ‘3 ಇಡಿಯಟ್ಸ್’ ಕೇವಲ ಒಂದು ಸಿನಿಮಾ ಅಲ್ಲ, ಅದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವ ಒಂದು ಎಮೋಷನ್. ಈಗ...
- Advertisement -spot_img