ಬೆಂಗಳೂರು: ನಟ ಉಪೇಂದ್ರ ಅವರು ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ತೆರೆಳಿದ್ದರು. ಆದರೆ ಆಸ್ಪತ್ರೆ ವಿಚಾರ ಕೇಳಿ ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಸಿನಿಮಾ ಶೂಟಿಂಗ್ ಕೆಲಸದಲ್ಲಿದ್ದು, ಅವರ ನಟನೆಯ ‘ಕಬ್ಜ’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆದರೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆಂಬ ಸುದ್ದಿ ಕೇಳಿ ಆಂತಕವಾಗಿತ್ತಾದರೂ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ...
ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಸಮರ್ಥಿಸಿಕೊಂಡಿದ್ದು, ಇದರ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಕೃತ್ಯದ ಕುರಿತು ಸಂಘಟನೆಯೊಂದು ಹೇಳಿಕೆ ಬಿಡುಗಡೆ ಮಾಡಿದ ನಂತರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಹೇಳಿಕೆ...
ದೆಹಲಿ: ಭಾರತೀಯ ದೂರಸಂಪರ್ಕ ಪ್ರಾಧಿಕಾರವು, ಪ್ರಸಾರಕರ ಗುಂಪಿನ ವ್ಯಾಪ್ತಿಯಲ್ಲಿ ಬರುವ ಟಿವಿ ಚಾನೆಲ್ ಗಳ ದರಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿದೆ. ‘ನ್ಯೂ ಟಾರಿಫ್ ಆರ್ಡರ್ 2.0’ ಅನ್ನು ಟ್ರಾಯ್ ಪ್ರಕಟಿಸಿದೆ. ಇದರನ್ವಯ ಟಿವಿ ಚಾನೆಲ್ ಗಳ ದರದಲ್ಲಿ 12 ರೂಪಾಯಿ ಬದಲಾಗಿ 19 ರೂಪಾಯಿಗೆ ನಿಗದಿಪಡಿಸಿದ್ದು, ಪರಿಷ್ಕೃತ ನಿಯಮವು 2023ರ ಫೆಬ್ರುವರಿ 1 ರಿಂದ...
ದೆಹಲಿ: ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆ ಕುರಿತು ತೀಕ್ಷ್ಣವಾದ ಕಮೆಂಟ್ ಗಳು ಮತ್ತು ಪ್ರಶ್ನೆಗಳ ಜೊತೆಗೆ, ಸುಪ್ರೀಂ ಕೋರ್ಟ್ ಈಗ ನಿರ್ದಿಷ್ಟ ಫೈಲ್ ಗಳನ್ನು ಕೇಳಿದೆ. ನವೆಂಬರ್ 19 ರಂದು ಅರುಣ್ ಗೋಯೇಲ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡುವ ಕುರಿತು ಗುರುವಾರವೂ ವಿಚಾರಣೆ ಮುಂದುವರಿಯಲಿದೆ. ಏಕೆಂದರೆ ಅವರಿಗೆ ಇತ್ತಿಚೆಗೆ ಸ್ವಯಂ ನಿವೃತ್ತಿ...
ಹಾಸನ: ಹಾಸನ ಕೊಡಗು ಸೇರಿ ವಿವಿದೆಡೆ ಕಾಡಾನೆ ಹಾವಳಿ ವಿಚಾರವಾಗಿ ಸಿಎಂ ಮಾತನಾಡಿ, ಕಾಡಾನೆ ಹಾವಳಿ ಬಗ್ಗೆ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ ಬರಗಾಲದಲ್ಲಿ ಕಾಡಿನಿಂದ ನಾಡಿಗೆ ಬಂದ ಪ್ರಾಣಿಗಳು ವಾಪಸ್ ಹೋಗಿಲ್ಲ ಮತ್ತೆ ಕೆಲವು ಸಂದರ್ಭಗಳಲ್ಲಿ ಮನುಷ್ಯ ಕೂಡ ಕಾಡಿನ ಕಡೆ ಹೋಗಿದ್ದಾನೆ. ಗುಂಪಿನಲ್ಲಿ ಇರುವ ಆನೆ ಚದುರಿಸೋದು...
ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...
ದೆಹಲಿ: ಪಾಸ್ ಪೋರ್ಟ್ ನಲ್ಲಿ ಇನ್ಮುಂದೆ ಫಸ್ಟ್ ಹೆಸರು ಮತ್ತು ಕೊನೆಯ ಹೆಸರು ಎರಡು ಇರಬೇಕು. ಒಂದೇ ಹೆಸರು ಇದ್ದರೆ, ನೀವು ಯುಎಇಗೆ ವಿಮಾನದಲ್ಲಿ ಪ್ರಾಯಾಣ ಮಾಡಲಾಗುವುದಿಲ್ಲ. ಯುಎಇಗೆ ಭೇಟಿ ನೀಡುವವರ ಪಾಸ್ ಪೋರ್ಟ್ ನಲ್ಲಿ ಒಂದೇ ಹೆಸರಿದ್ದರೆ ಯುಎಇನಲ್ಲಿ ವಾಸಮಾಡಲು ಅನುಮತಿಯಿಲ್ಲ. ಅಂದರೆ ಪಾಸ್ ಪೋರ್ಟ್ ನಲ್ಲಿ ಮೊದಲ ಹೆಸರು ಕೊನೆಯ ಹೆಸರು...
ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು.
ಇಂದಿನ...
ಬೆಂಗಳೂರು: ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳನ್ನು...
ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು...