ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...
ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...
ಹಣ್ಣು ತಿನ್ನುವುದು ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಯಾವ ಹಣ್ಣು ಯಾವ ಸಮಯದಲ್ಲಿ ತಿನ್ನಬೇಕು ಅನ್ನೋದನ್ನ ಸರಿಯಾಗಿ ತಿಳಿಯಬೇಕು. ಅದನ್ನು ಬಿಟ್ಟು ನಿಮಗೆ ಸಮಯ ಸಿಕ್ಕಾಗ, ಅಥವಾ ಮನಸ್ಸಾದಾಗ ಹಣ್ಣು ತಿಂದ್ರೆ, ಅದರಿಂದೇನು ಪ್ರಯೋಜನವಿಲ್ಲ. ಹಾಗಾಗಿ ಆಯಾ ಸಮಯಕ್ಕೆ ತಕ್ಕಂತೆ ಹಣ್ಣನ್ನು ಸೇವಿಸಬೇಕು. ಆದ್ರೆ ರಾತ್ರಿ ಹೊತ್ತು ಕೆಲ ಹಣ್ಣುಗಳನ್ನು ಸೇವಿಸಲೇಬಾರದು....
ಮಂಡ್ಯ: ನಾಳೆ ಅಂಬಿ-ಅಪ್ಪು ಅರಮನೆಯ ಪುತ್ಥಳಿ ಅನಾವರಣ ನಡೆಯಲಿದೆ. ಮದ್ದೂರು ತಾಲ್ಲೂಕಿನ ಡಿ.ಹೊಸೂರು.ಗ್ರಾಮದಲ್ಲಿ ಅಂಬಿ-ಅಪ್ಪು ಅರಮನೆ ನಿರ್ಮಾಣವಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪುತ್ಥಳಿ ನಿರ್ಮಾಣ ಮಾಡಿದ್ದು, ಒಂದೇ ಗುಡಿಯಲ್ಲಿ ಇಬ್ಬರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಗ್ರಾಮಸ್ಥರಿಂದ ಅಂಬಿ-ಅಪ್ಪು ಮೇಲೆ ವಿಶೇಷ ಅಭಿಮಾನ ಮಾಡಲಾಗುತ್ತಿದೆ.
ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ...
ಮೈಸೂರು: ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ವನಿ ಎತ್ತಿದವನೇ ನಾನು ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ...
ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ.
ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ
ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ...
ಮಂಡ್ಯ: ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು. ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..?
ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
ಮಂಡ್ಯ: ಜೆಡಿಎಸ್ 120 ಸೀಟ್ ಗೆದ್ದರೂ ಮುಖ್ಯಮಂತ್ರಿನೇ, 37 ಸೀಟ್ ಗೆದ್ದರು ಅವರೇ ಮುಖ್ಯಮಂತ್ರಿ ,ಹಣಕಾಸು,ಇಂಧನ,ನೀರಾವರಿ ಖಾತೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಖಾತೆಯನ್ನು ಯಾರಿಗೂ ಬಿಟ್ಟು ಕೊಡಲ್ಲ ಅವರು. ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ದಲಿತರು,ಮುಸ್ಲಿಂ ಸಮುದಾಯಕ್ಕೆ ಅಧಿಕಾರ ಕೊಡುತ್ತೇನೆ ಎಂದು ಹೇಳುತ್ತಾರೆ....
ದಾಳಿಂಬೆ, ಮೋಸಂಬಿ, ಕಿತ್ತಳೆ, ಬಾಳೆಹಣ್ಣು, ಸೇರಿ ಇತರೇ ಹಣ್ಣುಗಳನ್ನು ಸಿಪ್ಪೆ ತೆಗೆದೇ ತಿನ್ನಬೇಕು. ಅದಕ್ಕೆ ಬೇರೆ ದಾರಿ ಇಲ್ಲ. ಆದ್ರೆ ಸೇಬುಹಣ್ಣು, ಚಿಕ್ಕು ಹಣ್ಣು ಮತ್ತು ಸೀಬೆಹಣ್ಣನ್ನು ಸಿಪ್ಪೆ ಸಮೇತವಾಗಿಯೇ ತಿನ್ನಬೇಕು. ಯಾಕಂದ್ರೆ ಸಿಪ್ಪೆಯ ಹಿಂದಿನ ಭಾಗದಲ್ಲೇ ಸಕಲ ಪೋಷಕಾಂಶಗಳು ತುಂಬಿರುವುದು. ಹಾಗಾಗಿಯೇ ಕೆಲ ಹಣ್ಣುಗಳನ್ನ ಸಿಪ್ಪೆ ಸಮೇತ ತಿನ್ನಬೇಕು. ಇನ್ನು ಸೀಬೆಹಣ್ಣನ್ನ ಯಾಕೆ...
ಹಳ್ಳಿ ಕಡೆ ಜನ ಊಟದೊಂದಿಗೆ ಹಸಿ ತರಕಾರಿ ತಿನ್ನುತ್ತಾರೆ. ಈರುಳ್ಳಿ, ಸೌತೇಕಾಯಿ, ಮೂಲಂಗಿ ಇತ್ಯಾದಿ ತಿನ್ನುತ್ತಾರೆ. ಈ ಕಾರಣಕ್ಕಾಗಿಯೇ ಅವರು ಆರೋಗ್ಯಕರವಾಗಿ, ಗಟ್ಟಿಮುಟ್ಟಾಗಿರುತ್ತಾರೆ. ಹಾಗಾದ್ರೆ ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ..
ರೋಗ ನಿರೋಧಕ ಶಕ್ತಿ ಹೆಚ್ಚಬೇಕಂದ್ರೆ ಹಸಿ ಈರುಳ್ಳಿ ಸೇವಿಸಬೇಕು. ಕೆಲವರು ಶೀತವಾದಾಗ, ಜ್ವರ ಬಂದಾಗ, ಗಂಜಿ ಊಟದೊಂದಿಗೆ ಈರುಳ್ಳಿ...