ಬೆಂಗಳೂರು: ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರು...
ಬೆಂಗಳೂರು: ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಭಾಗವಹಿಸಿದ್ದರು. ರಾಜ್ಯದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಪರಿಶೀಲನೆಗಾಗಿ ಭೂಪೇಂದ್ರ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದರು.
‘ಯದ್ಬವಂ...
ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್ ನಿರ್ದೇಶನ ಮಾಡಿ ನಟಿಸಿರುವ 'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...
ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...
ಬೆಂಗಳೂರು: ತಡರಾತ್ರಿ ರೌಡಿ ಶೀಟರ್ ಮನೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆಕ್ಟಿವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಮತ್ತು ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, 20 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.
ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು...
ಹಿಂದಿನ ಕಾಲದಲ್ಲಿ ಮಹಿಳೆಯರು ಕೆಮಿಕಲ್ ಮುಕ್ತವಾದ ವಸ್ತುಗಳನ್ನು ಬಳಸಿ, ತಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತಿದ್ದರು. ಆದ್ರೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಕಾಸ್ಟ್ಲಿ ವಸ್ತುಗಳನ್ನು ಬಳಸಿದರೂ, ನಮ್ಮ ಸ್ಕಿನ್ ಅತ್ಯುತ್ತಮವಾಗುವುದಿಲ್ಲ. ಹಾಗಾಗಿ ನಮಗೆ ಮೇಕಪ್ನ ಸಹಾಯ ಬೇಕೇ ಬೇಕಾಗುತ್ತದೆ. ಹಾಗಾದ್ರೆ ಹಿಂದಿನ ಕಾಲದ ಸುಂದರಿಯರು ಯಾವ ವಸ್ತುವನ್ನು ಬಳಸಿ ಸೌಂದರ್ಯ ಇಮ್ಮಡಿಗೊಳಿಸುತ್ತಿದ್ದರು ಅಂತಾ ತಿಳಿಯೋಣ ಬನ್ನಿ..
ಚಳಿಗಾಲದಲ್ಲಿ...
ಬೀಜಿಂಗ್: ಚೀನಾದ ಹನನ್ ಪ್ರಾಂತ್ಯದ ಅನ್ಯಾಂಗ್ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, 38 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ 4 ಗಂಟೆ ಕಾಲ ಬೆಂಕಿ ನಂದಿಸಿದರು ರಾತ್ರಿ 11 ಗಂಟೆಯಲ್ಲಿ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ...
ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...
ದೆಹಲಿ: ಮಹಿಳೆ ಎಷ್ಟೇ ಮುಂದುವರೆದಿದ್ದರೂ, ಪುರಷ ಸಮನಾಗಿ ಕೆಲಸ ಮಾಡುತ್ತಿದ್ದರೂ ಅವರ ಮೇಲಿನ ದೌರ್ಜನ್ಯಗಳು ಮಾತ್ರ ಇನ್ನೂ ನಿಂತಿಲ್ಲ. ಇದರ ಕುರಿತು ವಿಶ್ವಸಂಸ್ಥೆಯ ಸೆಕ್ರೆಟರಿ ಆಂಟೋನಿಯೊ ಗುಟರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ 11 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ದೌರ್ಜನ್ಯವಾಗುತ್ತಿದ್ದು, ಅದು ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿದೆ. ಇದು ವಿಶ್ವದ ಅತ್ಯಂತ...
ಶಿಲ್ಲಾಂಗ್: ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿ 6 ಜನ ಮೃತಪಟ್ಟ ಹಿನ್ನೆಲೆ ಮೇಘಾಲಯ ರಾಜ್ಯದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಪಶ್ಚಿಮ ಜೈನ್ತಿಯಾ ಹಿಲ್ಸ್ನ ಮುಕ್ರೋಹ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 6 ಜನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಮೇಘಾಲಯದ 7 ಜಿಲ್ಲೆಗಳ್ಲಲಿ ಬೆಳಿಗ್ಗೆ 10.30...