Wednesday, May 6, 2026

Karnataka media

ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ

ಮಂಡ್ಯ:  ಜಿಲ್ಲೆಯಲೊಂದು ಅಮಾನವೀಯ ಕೃತ್ಯ ನಡೆದಿದೆ. ಇತ್ತೀಚಿಗಷ್ಟೇ ಮಳವಳ್ಳಿಯ ದಿವ್ಯ ಎಂಬ ಪುಟ್ಟ ಕಂದಮ್ಮನ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಕೊಲೆಮಾಡಿರುವ ಘಟನೆ ಮಾಸುವಸ್ಟರಲ್ಲೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಬೆದರಿಸಿ, ಮನೆಯವರಿಗೆಲ್ಲ ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿದ್ದ ಕಿರಾತಕ. ಮೊಬೈಲ್​ನಲ್ಲಿ...

ದಶಕದ ನಂತರ ಬೀದರ್ ಜಿಲ್ಲಾ ಉತ್ಸವ ಮಾಡಲು ಜಿಲ್ಲಾಡಳಿತ ನಿರ್ಧಾರ

ಬೀದರ್: ಜಿಲ್ಲಾಡಳಿತವು ಬೀದರ್ ಉತ್ಸವ ನಡೆಸಲು ನಿರ್ಧರಿಸಿದ್ದು, 2023 ಜನೆವರಿ 7,8,9 ರಂದು ನಡೆಸಲು ದಿನಾಂಕ ಘೋಷಿಸಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಸುವ ಉದ್ದೇಶದಿಂದ 10ವರ್ಷದ ನಂತರ ಬೀದರ್ ಉತ್ಸವ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯ ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಮತ್ತು ಸಾಹಿತಿಗಳ ಜೊತೆಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸಭೆ ನಡೆಸಿದ್ದರು. ಬೀದರ್...

ಕಿಲ್ಲರ್ ಬಿಎಂಟಿಸಿಗೆ ಬಾಲಕಿ ಬಲಿ

ಬೆಂಗಳೂರು:  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿ ಲಯಶ್ರೀ916) ಬೈಕ್​ ಮೇಲಿಂದ ಬಿದ್ದಾಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ  ಭಟ್ಟರಳ್ಳಿ ಸಿಗ್ನಲ್ ಬಳಿ ಬೈಕ್​ ಸ್ಕಿಡ್ ಆಗಿ ಬೈಕ್​ ಮೇಲಿಂದ ತಾಯಿ ಮಗ ಎಡಗಡೆ ಬಿದ್ದಿದ್ದಾರೆ ಮತ್ತು ಬಾಲಕಿ ಬಲಗಡೆ ಬಿದ್ದಾಗ ಹಿಂದೆಯಿಂದ ಬಿಎಂಟಿಸಿ ಬಸ್​ ಬಂದು ಗುದ್ದಿದೆ. ಕೂಡಲೇ ಆಸ್ಪತ್ರೆಗೆ...

ಮಂಡ್ಯದಲ್ಲಿ ವಿಧ್ಯಾರ್ಥಿ ಪೊಲೀಸ್ ಕೆಡಿಟ್ ಯೋಜನೆಗೆ ಚಾಲನೆ

ಮಂಡ್ಯ: ಜಿಲ್ಲೆಯಲ್ಲಿ ಇಂದಿನಿಂದ ವಿಧ್ಯಾರ್ಥಿ ಪೊಲೀಸ್ ಕೆಡಿಟ್ ಯೋಜನೆಗೆ ಚಾಲನೆ ನೀಡಲಾಗಿದೆ. ಮಂಡ್ಯದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಸ್​ಪಿ ಎನ್. ಸತೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ವಿನೂತನ ಕಾರ್ಯಕ್ರಮ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 18 ಶಾಲೆಗಳಲ್ಲಿ ವಿದ್ಯಾರ್ಥಿ ಕೇಡಿಟ್ ಯೋಜನೆಗೆ ಚಾಲನೆ...

ಮದುವೆಗೆ ವಧು ಸಿಗುತ್ತಿಲ್ಲವೆಂದು ತಹಶೀಲ್ದಾರರಿಗೆ ಮನವಿ ಮಾಡಿಕೊಂಡ ಧಾರವಾಡದ ಯುವ ರೈತರು

ಧಾರವಾಡ: ಅನ್ನ ನೀಡುವ ಅನ್ನದಾತನಿಗೆ ವಧು ಸಿಗುತ್ತಿಲ್ಲವೆಂಬ ಆತಂಕ ಮೂಡಿದ್ದು, ಎಲ್ಲ ಹೆಣ್ಣುಮಕ್ಕಳ ಹೆತ್ತವರು ನೌಕರಿ ವರ ಬೇಕೆಂದು ಕೇಳುತ್ತಿದ್ದಾರೆ. ರೈತರನ್ನು ಯಾರು ಮದುವೆಯಾಗಲು ಮುಂದೆ ಬರುತ್ತಿಲ್ಲವೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರೈತರು ಸರ್ಕಾರದತ್ತ ಮುಖ ಮಾಡಿದ್ದಾರೆ. ಸ್ವಾಭಿಮಾನದ ಬದುಕು ನಡೆಸುವ ಅನ್ನದಾತನಿಗೆ ಈಗ ಸಂಕಷ್ಟ ಎದುರಾಗಿದ್ದು, ನಾವು ರೈತರು...

ರೈತರಿಗೆ ಮತ್ತು ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ನಿಗದಿಪಡಿಸಲು ಕೆಎಂಎಫ್​ಗೆ ತಿಳಿಸಿದ್ದೇನೆ : ಸಿಎಂ ಬೊಮ್ಮಾಯಿ

ಬೆಂಗಳೂರು:  ಕೆಎಂಎಫ್ ಹಾಲಿನ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನಿನ್ನೆ ಸಭೆ ನಡೆಸಿ ಕೆಎಂಎಫ್​ಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಗ್ರಾಹಕರಿಗೆ ಹಾಲಿನ ದರ ಹೊರೆಯಾಗದಂತೆ ಮತ್ತು ರೈತರಿಗೆ ಅನ್ಯಾಯವಾಗದಂತೆ ಹಾಲಿನ ದರ ನಿಗದಿ ಮಾಡಲು ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಎರಡು ದಿನದಲ್ಲಿ ಸೂಕ್ತ...

ಭಾರತ-ಪಾಕಿಸ್ತಾನ ಗಡಿಯಲ್ಲಿ ಒಳನುಗ್ಗಲು ಪ್ರಯತ್ನಿಸಿದ ಪಾಕಿಸ್ತಾನಿಯ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೊರರ ಪ್ರಯತ್ನಗಳನ್ನು ಬಿಎಸ್​ಎಫ್​ ವಿಫಲಗೊಳಿಸಿದೆ. ಇಂದು ಒಬ್ಬ ನುಸುಳುಕೊರನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಗಡಿ ಕಾವಲು ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್​ನಲ್ಲಿ ಬೆಳಿಗ್ಗೆ ಪಾಕಿಸ್ತಾನಿ ಒಳನುಸುಳುವವರ ಯತ್ನಗಳನ್ನು ವಿಫಲಗೊಳಿಸಲಾಗಿದೆ. ರಾಜ್ಯದ ಹಲವಡೆ ಮತ್ತೆ ಇಂದಿನಿಂದ...

ರಾಜ್ಯದ ಹಲವಡೆ ಮತ್ತೆ ಇಂದಿನಿಂದ 3 ದಿನ ಮಳೆ ಶುರು

ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, ಚಳಿಗಾಲ ಪ್ರಾರಂಭವಾಗಿದ್ದರೂ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ 3 ದಿನಗಳ ಕಾಲ ಮಳೆ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ರಾಜಧಾನಿ ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ,...

ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು : ಐವರ ದುರ್ಮರಣ, ಐವರಿಗೆ ಗಂಭೀರ ಗಾಯ

ಉತ್ತರಪ್ರದೇಶ: ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ ಮತ್ತು ಐವರಿಗೆ ಗಂಭೀರ ಗಾಯಗಳಾಗಿವೆ. ಒಟ್ಟು ಕಾರಿನಲ್ಲಿ 10 ಜನರು ಪ್ರಾಯಾಣಿಸುತ್ತಿದ್ದು, ಕಾರು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿದ್ದರಿಂದ ಕಾರಿನಲ್ಲಿದ್ದ 5 ಜನರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ತ್ತು ಇನ್ನು 5 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಜಹಾನ್​ಪುರದಿಂದ ಪಾಲಿಯಾಗೆ ತೆರಳುತ್ತಿದ್ದ ಕಾರು...

ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್  ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ. ಆಧಾರ್ ಮತ್ತು ಪಾನ್...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img