Wednesday, May 6, 2026

Karnataka media

ಇಂಡೋನೇಷ್ಯಾದಲ್ಲಿ ಭೂಕಂಪ : ಸುಮಾರು 44 ಜನರು ಸಾವನ್ನಪ್ಪಿರುವ ಶಂಕೆ

ಇಂಡೋನೇಷ್ಯಾದ ಮುಖ್ಯ ದ್ವೀಪ ಜಾವಾದಲ್ಲಿ ಇಂದು 5.6  ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು 44 ಜನ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ಭೂಕುಸಿವಾಗಿದೆ. ಶಾರುಖ್ ಖಾನ್ ಮನ್ನತ್ ಬಂಗಲೆಗೆ ವಜ್ರಖಚಿತ ನಾಮಫಲಕ : ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೃರಲ್ ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಪಶ್ಚಿಮ...

ಕೌಟುಂಬಿಕ ಕಲಹ ಹಿನ್ನೆಲೆ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದಾಗಿ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭವ್ಯ (23), ವೇದಾಂತ್ (3) ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಶವಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ. ಗೆಜ್ಜಗಾರನಹಳ್ಳಿಯಲ್ಲಿ ತಾಯಿ ಮತ್ತು ಮಗುವಿನ ಶವ ಪತ್ತಯಾಗಿವೆ. ಮೂರು ವರ್ಷದ ಹಿಂದೆ ಶ್ರೀನಿವಾಸ್ ಎಂಬುವವರ ಜೊತೆ ಭವ್ಯ...

ಶಾರುಖ್ ಖಾನ್ ಮನ್ನತ್ ಬಂಗಲೆಗೆ ವಜ್ರಖಚಿತ ನಾಮಫಲಕ : ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೃರಲ್

ಮುಂಬೈ: ಶಾರುಖ್ ಖಾನ್ ಮತ್ತು ಅವರ ಬಂಗಲೆ ಮನ್ನತ್, ಮುಂಬೈನ ಅತ್ಯಂತ ಪ್ರಸಿದ್ಧ ಹೆಗ್ಗರುತುಗಳಲ್ಲಿ ಒಂದಾಗಿದೆ. ಬಾಲಿವುಡ್ ಸೂಪರ್ ಸ್ಟಾರ್ ನ ಅಭಿಮಾನಿಗಳು ಮನ್ನತ್ ಮನೆ  ಕ್ಲಿಕ್ ಮಾಡಲು ಆಗಾಗ್ಗೆ ಭೇಟಿ ನೀಡುತ್ತಾರೆ . ಇನ್ನು ಶಾರುಖ್ ಅವರ ಮನ್ನತ್ ಮನೆ ಎಲ್ಲರ ಗಮನ ಸೆಳೆದಿದ್ದು, ವಜ್ರಖಚಿತ ನಾಮಫಲಕಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ವಜ್ರಖಚಿತ ನಾಮಫಲಕಗಳು...

ಖಾಸಗಿ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದವರ ವಿರುದ್ಧ ದೂರು ದಾಖಲಿಸಿದ ಯುವತಿ

ಚಿಕ್ಕಮಗಳೂರು: ಇನ್ಸ್ಟಾಗ್ರಾಂನಲ್ಲಿ ಖಾಸಗಿ ಪೋಟೋಗಳನ್ನು ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಮ್ಮದ್ ರೋಫ್ ಮತ್ತು ಆತನ ಸ್ನೇಹಿತರ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ಮತ್ತೇರುವ ಪದಾರ್ಥಗಳನ್ನು ನೀರಿನಲ್ಲಿ ಮತ್ತು ಜ್ಯೂಸಿನಲ್ಲಿ ಸೇರಿಸಿ ನನಗೆ...

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನ. 23 ರಂದು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಇಂದು ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ, ಬಾಲ್ಕಿ, ಖಾನಾಪುರ, ಕಾರವಾರ, ಮುಂತದ...

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ : 48 ವಾಹನಗಳು ಜಖಂ, ಓರ್ವ ಮಹಿಳೆ ಮೃತ ಮತ್ತು ಹಲವರಿಗೆ ಗಂಭೀರ ಗಾಯ

ಪುಣೆ: ಪುಣೆ- ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ. ಐಷಾರಾಮಿ ಕಾರುಗಳು ಸೇರಿ ಒಟ್ಟು 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ,...

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ, 7 ಮಕ್ಕಳು ಸೇರಿ 15 ಜನರ ಸಾವು : ಮೃತರ ಕುಟುಂಬಕ್ಕೆ ಮೋದಿ ತಲಾ 2 ಲಕ್ಷ ಪರಿಹಾರ ಘೋಷಣೆ

ಬಿಹಾರ: ವೈಶಾಲಿ ಜಿಲ್ಲೆಯ ಮೆಹನಾರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಕ್ಕಳೂ ಸೇರಿ 15 ಜನರ ದುರ್ಮರಣವಾಗಿದೆ. ರಸ್ತೆ ಬಳಿಯ ಜನವಸತಿ ಪ್ರದೇಶಕ್ಕೆ ಟ್ರಕ್ ವೇಗವಾಗಿ ಬಂದು ಎಲ್ಲರ ಮೇಲೆ ಹರಿದಿದೆ. ಘಟನೆಯಲ್ಲಿ ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ...

ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಅಧಿಕಾರ ಸ್ವೀಕಾರ

ದೆಹಲಿ: ಇಂದು ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅಧಿಕಾರ ಸ್ವೀಕರಿಸಿದರು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ, ಅರುಣ್ ಅವರು ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಈಗ ಅವರನ್ನು ಕಾನೂನು ಮತ್ತು ನ್ಯಾಯ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ...

ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ

ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ. ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...

ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ

ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...
- Advertisement -spot_img

Latest News

ಹೆದ್ದಾರಿಯ ಭಾವಚಿತ್ರಕ್ಕೆ ಶ್ರದ್ಧಾಂಜಲಿ! ರಸ್ತೆಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ!

ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ...
- Advertisement -spot_img