Wednesday, May 6, 2026

Karnataka media

ಉಡುಪಿಗೆ ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ  ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ https://karnatakatv.net/central-minister-fallsill/

ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ

ಕೋಲಾರ: ನಾಳೆಯಿಂದ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ 1 ರಂದು ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಅದ್ದೂರಿ ಸಮಾವೇಶ ನಿರಂತರ ಮಳೆ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಮುಳಬಾಗಿಲು ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮಳೆಯಿಂದ...

ಡ್ರಗ್ಸ್ ಸಾಗಾಣೆ ಮಾಡಲು ಐನಾತಿ ಪ್ಲಾನ್ ಮಾಡಿದ್ದ ಮೂವರ ಬಂಧನ

ಮಹದೇವಪುರ: ಕೋರಿಯರ್ ಅಲ್ಲಿ ಟಾಕಿಂಗ್ ಟಾಮ್ ಇಟ್ಟು ಅದರೊಳಗೆ ಡ್ರಗ್ಸ್ ಇಟ್ಟಿದ್ದ ಐನಾತಿ ಪ್ಲಾನ್ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಜಿತ್, ಶರ್ಪುದ್ದೀನ್ ಬಂಧಿತ ಆರೋಪಿಗಳು. ಮೂವರು 15 ಲಕ್ಷ ಮೌಲ್ಯದ 138 ಗ್ರಾಂ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪಟ್ಟಂದೂರು ಅಗ್ರಹಾರದ ಐಟಿಪಿಎಲ್ ಬ್ಯಾಕ್ ಗೇಟ್ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ವೈಟ್...

ಕಾರ್ಯಕ್ರಮದ ವೇದಿಕೆಯಲ್ಲೇ ಅಸ್ವಸ್ಥರಾದ ಕೇಂದ್ರ ಸಚಿವ ನಿತನ್ ಗಡ್ಕರಿ

ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...

ವೃದ್ಧೆಯ ಕತ್ತಲ್ಲಿರುವ ಚಿನ್ನದ ಸರ ಕಿತ್ತು ಸರಗಳ್ಳರು ಪರಾರಿ

ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...

ಇಂದು ‘ತ್ರಿಬಲ್ ರೈಡಿಂಗ್’ ಟ್ರೇಲರ್ ಬಿಡುಗಡೆ

  ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು,ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇನ್ನು ಬಿಡುಗಡೆ ಸಂದರ್ಭದಲ್ಲಿ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಎಲ್ಲರೊಂದಿಗೆ ಡ್ಯಾನ್ಸ್ ಮಾಡಿ ಮನರಂಜಿಸಿದರು. ಟ್ರಿಬಲ್ ರೈಡಿಂಗ್ ಮಹೇಶ್ ಗೌಡ ನಿರ್ದೇಶನದ ರೋಮ್ಯಾಂಟಿಕ್ ಆಕ್ಷನ್...

ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು. ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ ತಮಿಳುನಾಡು ರಾಜ್ಯದ ನಾಗಪಟ್ಟಣಂ...

ಬಲವಂತದ ಮತಾಂತರ ಆರೋಪದಡಿ ಯುವಕನ್ನು ಬಂಧಿಸಿದ್ದ ಪೊಲೀಸರು : ಚಾರ್ಜ್ ಶೀಟ್ ಸಲ್ಲಿಸಲು ತಯಾರಿ

ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ. ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ಸೈಯದ್ ಮೊಹಿನ್ (24) ಎಂಬ ಆರೋಪಿ...

ಹಾಸದಲ್ಲಿ ಬೆಳಂಬೆಳಿಗ್ಗೆ ಐಟಿ ದಾಳಿ

ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ‌ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಅವರ ಮನೆ ಇರುತ್ತದೆ. ಸಂತೋಷ್‌ ಅವರಿಗೆ ಸೇರಿದ ಕಲ್ಯಾಣಮಂಟಪದ ಮೇಲೂ ದಾಳಿ...

ವೊಟರ್ ಮಾಹಿತಿ ಕದಿಯುವ ಕೆಲಸ ಸರ್ಕಾರ ಮಾಡಿದೆ : ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img