Wednesday, May 6, 2026

Karnataka media

ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ. RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...

ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ

ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...

RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್ ಗೆ ತನ್ನ ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ

ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ...

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 2

ನಾವು ಬಟ್ಟೆ ಧರಿಸವಾಗ ಯಾವ 6 ವಿಷಯವನ್ನು ನೆನಪಿಡಬೇಕು ಅನ್ನೋ ಬಗ್ಗೆ ಮೊದಲ ಭಾಗದಲ್ಲಿ 3 ತಪ್ಪುಗಳ ಬಗ್ಗೆ ತಿಳಿಸಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1 ನಾಲ್ಕನೇಯ ನಿಯಮ, ಸ್ವಚ್ಛವಾದ ಬಟ್ಟೆಯನ್ನ ಧರಿಸಿ. ಇದು ಬರೀ ನಿಯಮವಲ್ಲ,...

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1

ಬಟ್ಟೆ ಅನ್ನೋದು ನಮ್ಮ ಸಂಸ್ಕೃತಿಯನ್ನ ತೋರಿಸುತ್ತದೆ. ಮನುಷ್ಯ ಉತ್ತಮ ಗುಣದವನಾಗಿದ್ರೂ, ಅವನು ಧರಿಸುವ ಬಟ್ಟೆ ಸರಿಯಾಗಿಲ್ಲದಿದ್ದರೆ, ಅವನನ್ನು ಯಾರೂ ಇಷ್ಟ ಪಡುವುದಿಲ್ಲ. ಹಾಗಾಗಿ ಹಿರಿಯರು ಊಟ ತನ್ನಿಚ್ಛೆ ನೋಟ ಪರರಿಚ್ಛೆ ಅಂತಾ ಹೇಳಿದ್ದು. ಹಾಗಾಗಿ ನಾವಿಂದು ಬಟ್ಟೆ ಧರಿಸುವಾಗ ಯಾವ 6 ತಪ್ಪನ್ನು ಮಾಡಬಾರದು ಅಂತಾ ಹೇಳಲಿದ್ದೇವೆ.. ಮೊದಲನೇಯ ನಿಯಮ, ಅವಕಾಶಗಳು ಯಾವ ರೀತಿ ಇರುತ್ತದೆಯೋ,...

ಕನಸಿನಲ್ಲಿ ಗೋವು ಕಾಣಿಸುವುದು ಶುಭವೋ ..? ಅಶುಭವೋ..?

ನಿದ್ದೆ ನಮಗೆ ಬೇಕಾದಾಗ ಮಾಡಿದ್ರೂ ಕನಸು ಮಾತ್ರ ನಮಗೆ ಬೇಕಾದ ಹಾಗೆ ಬೀಳೋದಿಲ್ಲಾ. ಅದರಲ್ಲೂ ಕೆಲವೊಂದು ಕನಸು, ನಮ್ಮ ಜೀವನದಲ್ಲಿ ನಡೆಯಬಹುದಾದ ಘಟನೆ ಬಗ್ಗೆ ಸೂಚನೆ ನೀಡುತ್ತದೆ. ಅದೇ ರೀತಿ ಕನಸ್ಸಿನಲ್ಲಿ ಗೋವು ಬಂದು ಕೆಲವು ಸೂಚನೆ ನೀಡುತ್ತದೆ. ಹಾಗಾಗಿ ಇಂದು ನಾವು ಗೋವು ಕನಸ್ಸಿನಲ್ಲಿ ಬಂದರೆ, ಶುಭವೋ, ಅಶುಭವೋ ಅನ್ನೋ ಬಗ್ಗೆ ತಿಳಿಯೋಣ...

ಸೂರ್ಯಾಸ್ತದ ಬಳಿಕ ಈ 4 ವಸ್ತುವನ್ನು ಎಂದಿಗೂ ದಾನ ಮಾಡಬೇಡಿ..

ಕೆಲವರು ಹಿರಿಯರು ನಡೆಸಿಕೊಂಡು ಬಂದ ಪದ್ಧತಿ, ನಂಬಿಕೆಗಳನ್ನ ನಂಬುತ್ತಾರೆ. ಇನ್ನು ಕೆಲವರು ಅದನ್ನ ನಂಬೋದಿಲ್ಲಾ. ಆದ್ರೆ ಕೆಲವು ಅನುಭವಗಳೇ ಅಂಥ ನಂಬಿಕೆಯನ್ನು ನಂಬುವಂತೆ ಮಾಡುತ್ತದೆ. ಹಾಗಾಗಿಯೇ ಅನುಭವದಿಂದಲೇ ಜೀವನ ಪಾಠ ಕಲಿಯುವುದು ಅಂತಾ ಹೇಳೋದು. ಇಂದು ನಾವು ಯಾವ 4 ವಸ್ತುವನ್ನು ಸೂರ್ಯಾಸ್ತದ ಬಳಿಕ ದಾನ ಮಾಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ವಸ್ತು, ದುಡ್ಡು....

ಚಿಕಿತ್ಸೆಗೆಂದು ಬರುತ್ತಿದ್ದ ಮಹಿಳೆಯರ ಅಂಗಾಂಗ ವಿಡಿಯೋ ಮಾಡುತ್ತಿದ್ದ ವೈದ್ಯ

ಬೆಂಗಳೂರು: ರೋಗ ಗುಣಪಡಿಸುವ ವೈದ್ಯನಿಂದಲೇ ಇಂತಹ ಕೃತ್ಯಗಳಾದರೆ ಜನರು ನಂಬುವುದಾದರು ಯಾರನ್ನು? ವಿಕೃತ ಮನಸ್ಥಿತಿಯುಳ್ಳ ವೈದ್ಯನೊಬ್ಬ ಚಿಕಿತ್ಸೆಗೆಂದು ಬಂದ ಮಹಿಳೆಯರ ಬಟ್ಟೆ ಬಿಚ್ಚಿಸಿ ಖಾಸಗಿ ಅಂಗಾಂಗಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ಧಾನೆ. ವೈದ್ಯ ವೆಂಕಟರಮಣ ತನಿಖೆ ವೇಳೆ ಸಿಕ್ಕಿಬಿದ್ದಿದ್ದು, ವೈದ್ಯನ ಮುಖವಾಡ ಬಯಲಾಗಿದೆ. ತನಿಖೆಗೆಂದು ಪೊಲೀಸರು ವೈದ್ಯನ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಮಹಿಳೆಯರ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 4

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 12 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 5 ಚಟಗಳ ಬಗ್ಗೆ ಹೇಳಲಿದ್ದೇವೆ.. ಹದಿಮೂರನೇಯ ಚಟ ಕೇರ್‌ಲೆಸ್‌ ಆಗಿರುವುದು. ಕೆಲವರು ಯಾವುದೇ ಕೆಲಸ ಮಾಡುವುದಿದ್ದರೂ, ಅದರಿಂದ ಏನಾಗಬಹುದು, ನಷ್ಟವಾದರೆ ಏನು ಮಾಡಬಹುದು, ಇತ್ಯಾದಿ ವಿಷಯವನ್ನು ಯೋಚಿಸುತ್ತಾರೆ....

200 ಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಜಾಮೀನು

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್  ನಲ್ಲಿ ಜಾಮೀನು ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಸಿಲುಕಿದ್ದಾರೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್ ಚಂದ್ರಶೇಖರ್ ಮೇಲಿದ್ದು, ಅವರ ಜೊತೆ ಆಪ್ತರಾಗಿದ್ದ ಜಾಕ್ವೆಲಿನ್ ಅವರ ಹೆಸರು ಕೂಡ ಇದರಲ್ಲಿ ಸಿಲುಕಿದೆ. ತನಿಖಾಧಿಕಾರಿಗಳು ಹಲವು ಸಲ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img