Wednesday, May 6, 2026

Karnataka media

ಹಾಸನದಲ್ಲಿ ನೂತನ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ ಕಟ್ಟಡ ಉದ್ಘಾಟನೆ

ಹಾಸನ: ನಗರದ ಡೈರಿ ವೃತ್ತದ ಬಳಿ ಸರಕಾರಿ ಇಂಜಿನಿಯರಿಂಗ್ ಆವರಣದಲ್ಲಿರುವ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿದ್ಯುನ್ಮಾನ ಮತಯಂತ್ರಗಳ ನೂತನ ಉಗ್ರಾಣವನ್ನು ಬುಧವಾರದಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಟೇಪ್ ಕತ್ತರಿಸಿ ಉದ್ಘಾಟಿಸಿದರು. ನಂತರ ಕಟ್ಟಡ ವೀಕ್ಷಣೆ ಮಾಡುತ್ತಾ, ಇನ್ನೂ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ ಎಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 3

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 8 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಒಂಭತ್ತನೇಯ ಚಟ ಬೇರೆಯವರು ಏನು ತಿಳ್ಕೋತಾರೋ ಏನೋ ಅನ್ನೋ ಬಗ್ಗೆ ಹೆಚ್ಚು ಯೋಚಿಸೋದು. ನಾವು ಜೀವನ ಮಾಡುವಾಗ ನಮ್ಮ ಘನತೆ ಗೌರವದ...

ಮಕ್ಕಳಿಗೆ ಪಠ್ಯದ ಜೊತೆ ಸಾಮಾಜಿಕ ಪ್ರಜ್ಞೆ ಕೂಡ ಇರಲಿ : ಎಸ್ಪಿ ಹರಿರಾಮ್ ಶಂಕರ್

ಹಾಸನ: ಮಕ್ಕಳು ಪಾಠ ಪ್ರವಚನದ ಜೊತೆ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜದಲ್ಲಿ ನಡೆಯುವ ಅಪರಾಧವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ನಗರದ ಹೊಸಲೈನ್ ರಸ್ತೆ ಬಳಿ ಇರುವ ಪೊಲೀಸ್ ವಸತಿ ಗೃಹದ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೊಲೀಸ್...

ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಕನಿಂದಲೇ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. 15 ವರ್ಷದ ಬಾಲಕಿ ಮೇಲೆ ವೇಣುಗೋಪಾಲ್ ಎಂಬುವರು ಈ ಕೃತ್ಯವನ್ನು ಮಾಡಿದ್ದಾರೆ ಎಂಬ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2ND ಲೈಫ್’ ಬೆಂಗಳೂರಿನ ತಲಗಟ್ಟಾಪುರದಲ್ಲಿ ಅಪ್ರಾಪ್ತೆ ಕುಟುಂಬ ವಾಸವಾಗಿದೆ. ಇವರು ಜೀವನೋಪಾಯಕ್ಕಾಗಿ ಕೂಲಿ ಮಾಡಿ ಬದುಕುತ್ತಿದ್ದಾರೆ. ಸಂಬಂಧಿಯಾಗಿದ್ದ ವೇಣುಗೋಪಾಲ್ ಎಂಬುವರು ಬಾಲಕಿಯನ್ನು ನಿರ್ಜನ...

ಜಿಲ್ಲಾಧಿಕಾರಿ ಕಚೇರಿ ತಲುಪಿದ ರೈತರ ಪ್ರತಿಭಟನೆ.

ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ‌  ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...

ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2nd ಲೈಫ್’

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ.  ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ. ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...

ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು

ಮಂಡ್ಯ: ಜಗತ್ತಿಗೆ ಅನ್ನ ನೀಡುವ ಅನ್ನದಾತನೇ ಇಂದು ರಸ್ತೆಗಿಳಿದು ತನ್ನ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾನೆ. ತಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವೆಂದು ರೈತರು ರೊಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿಗೆ ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ...

ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ತಂತ್ರಜ್ಞಾನದಲ್ಲಿ ಬೆಂಗಳೂರು ತುಂಬಾ ಬೆಳೆದಿದೆ. ಬೆಂಗಳೂರು ತಂತ್ರಜ್ಞಾನದ ತವರಾಗಿದ್ದು, ಭಾರತದ ನಾವಿನ್ಯತೆ ಸೂಚ್ಯಂಕದಲ್ಲಿ ನಂಬರ್ 1 ಆಗಿದೆ ಎಂದು ಪ್ರಧಾನಿ ಮೋದಿ ಬೆಂಗಳೂರಿನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ. ಬುಧವಾರ ವರ್ಚುವಲ್ ಮೂಲಕ ಬೆಂಗಳೂರು ಟೆಕ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ...

ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ ಸುನಕ್ ಮತ್ತು ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿರುವ ಮೋದಿ

ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗ ಸಭೆಯ 2ನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಸಿದ್ದರಾಗಿದ್ದಾರೆ. ಶೃಂಗಸಭೆಯ 1ನೇ  ದಿನದಂದು ಅವರು ಆಹಾರ ಪೂರೈಕೆ ಸರಪಳಿ, ಇಂಧನ ಭದ್ರತೆ ಮತ್ತು ಡಿಜಿಟಲ್ ರೂಪಾಂತರದ ಬಗ್ಗೆ, ಭಾರತದ ನಿಲುವನ್ನು ಎತ್ತಿ ತೋರಿಸಿದರು. 2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು...

2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ: ಡೊನಾಲ್ಡ್ ಟ್ರಂಪ್ ಘೋಷಣೆ

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2024ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯುಎಸ್ ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. 3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img