Wednesday, May 6, 2026

Karnataka media

ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ : ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಚಲುವರಾಯ ಸ್ವಾಮಿ, ಸುರೇಶ್ ಗೌಡರಿಗೆ ಸವಾಲು ಹಾಕಿದ್ದು, ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು...

23 ಕಾಡಾನೆಗಳ ಹಿಂಡು ನೋಡಿ ಬೆಚ್ಚಿ ಬಿದ್ದ ಸ್ಥಳೀಯರು

ಹಾಸನ: 23 ಆನೆಗಳ ಹಿಂಡೊಂದು ಚಿಕ್ಕಬಿಕ್ಕೋಡು ಗ್ರಾಮದ ಬಳಿ ರಸ್ತೆ ದಾಟುವಾಗ ಕಾಣಿಸಿಕೊಂಡಿದೆ. ಆನೆಗಳ ಹಿಂಡು ರಸ್ತೆ ದಾಟುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಬಿಕ್ಕೋಡು- ಆಲೂರು ರಸ್ತೆಯನ್ನು ಕಾಡಾನೆ ಹಿಂಡು ದಾಟಿವೆ ಎಂದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. 3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ ಕಾಫಿ ತೋಟಗಳಲ್ಲಿ ಆತಂಕದ...

3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ

ಬೆಂಗಳೂರು: ಬೆಸ್ಕಾಂ ವಿದ್ಯುತ್ ಬಿಲ್ ಪಾವತಿಸಲು ವಿಳಂಬ ಮಾಡಿದಲ್ಲಿ ದೊಡ್ಡ ಶಾಕ್ ಕಾದಿರುತ್ತದೆ. ಎಷ್ಟೋ ಜನರು ವಿದ್ಯುತ್ ಬಿಲ್ ಅದೇ ತಿಂಗಳು ಕಟ್ಟುವುದನ್ನು ನಿರ್ಲಕ್ಷ್ಯ ಮಾಡಿ ಮುಂದಿನ ತಿಂಗಳು ಕಟ್ಟಿದರಾಯಿತು ಎಂದು ಯೋಚಿಸುತ್ತಿದ್ದರೆ ಅಂತಹವರಿಗೆ ಬೆಸ್ಕಾಂ ಬಿಗ್ ಶಾಕ್ ನೀಡಿದೆ. ಇನ್ಮುಂದೆ ವಿದ್ಯುತ್ ಬಿಲ್ ತಿಗಳಿಗೆ ಸರಿಯಾಗಿ ಪಾವತಿಸದಿದ್ದಲ್ಲಿ ಬೆಸ್ಕಾಂ ಮನೆಯ ವಿದ್ಯುತ್ ಸಂಪರ್ಕದ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 4 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಐದನೇಯ ಚಟ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳದೇ, ಇನ್ನೊಬ್ಬರ ಮೇಲೆ ಆರೋಪ ಹೊರಿಸುವುದು. ಇದು ಮನುಷ್ಯ ತನ್ನ ಜೀವನದಲ್ಲಿ ಮಾಡುವ ದೊಡ್ಡ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 1

ಕೆಲವರು ಕೆಲವು ಕೆಟ್ಟ ಚಟಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುತ್ತಾರೆ. ಆದ್ರೆ ಅದು ಕೆಟ್ಟದ್ದು ಅಂತಾ ಅವರಿಗೆ ಗೊತ್ತಿರುವುದಿಲ್ಲ. ಆದ್ರೆ ಆಚಟದಿಂದಲೇ ಅವರಿಗೆ ಯಶಸ್ಸು ಸಿಗುತ್ತಿಲ್ಲವೆಂದು ಅವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಯಾವ ಚಟಗಳನ್ನು ಮನುಷ್ಯ ಬಿಡಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಮೊದಲನೇಯ ಚಟ ಶೋಕಿಗಾಗಿ ಸಮಯ ವ್ಯರ್ಥ ಮಾಡುವುದು. ಸೋಶಿಯಲ್ ಮೀಡಿಯಾ ಬಂದ ಮೇಲೆ ಯುವ...

‘ಸಿದ್ದರಾಮಯ್ಯನವರ ಕೋಲಾರ ಪ್ರವಾಸದ ಪಟಾಕಿ ಸಿಡಿಯುವ ಬದಲು ಟುಸ್ ಆಗಿದೆ’

ಕೋಲಾರ: ಸಿದ್ದರಾಮಯ್ಯ ರವರ ಕೋಲಾರ ಪ್ರವಾಸ ವಿಫಲವಾಗಿದೆ . ಸಿದ್ದರಾಮಯ್ಯ ಒಬ್ಬ ಪ್ರಭಾವಿ ರಾಜ್ಯ ನಾಯಕನಾಗಿದ್ದು ಅವರು ಯಾವುದೇ ಕ್ಷೇತ್ರಕ್ಕೆ ಬೇಟಿ ನೀಡಿದರೂ ಕನಿಷ್ಟ ಪಕ್ಷ ಹತ್ತು ಸಾವಿರ ಜನ ಸ್ವಯಂ ಪ್ರೇರಿತರಾಗಿ ಸೇರುತ್ತಾರೆ . ಆದರೆ ಕಳೆದ ಭಾನುವಾರ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ನಮ್ಮ ಕೋಲಾರ ಮತಕ್ಷೇತ್ರದ ಜನ ಕೇವಲ ಒಂದು ಸಾವಿರದಿಂದ...

ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯಪುರ: ಭಾರತ ಮಹಿಳಾ ಕ್ರಕೆಟ್ ತಂಡದ ಹೆಮ್ಮೆಯ ಕ್ರೀಡಾ ಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನದ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಷರೇಟ್ ನೀಡಿ ಗೌರವಿಸಿದೆ. ಇದೇ ಮೊದಲ ಸಲ ಭಾರತದ ಮಹಿಳಾ ಕ್ರಿಕೆಟ್ ಆಟ ಗಾರ್ತಿಗೆ ಡಾಕ್ಟರೇಟ್ ದೊರೆತಿದ್ದು ಹೆಮ್ಮೆಯ ವಿಚಾರವಾಗಿದೆ. ಚಳಿಗಾಲದಲ್ಲಿ ಈ ಹಣ್ಣು ಅಮೃತಕ್ಕಿಂತ ಹೆಚ್ಚು..ಒಂದನ್ನು ತಿಂದರೆ ಸಾಕು ಆ...

ವಿಚಿತ್ರ ಕಾಯಿಲೆಯಿಂದ ಕೊಪ್ಪಳದಲ್ಲಿ 50ಕ್ಕೂ ಹೆಚ್ಚು ಜಾನುವಾರುಗಳು ಸಾವು

ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ. ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...

ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ

ಚಾಮರಾಜನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕಾರಣಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಿಸಲು ರೈತರೊಬರು ತಮ್ಮ 60*40 ಭೂಮಿ ಧಾನ ಮಾಡಿ ಮಾದರಿಯಾಗಿದ್ದಾರೆ. ಆಸ್ಪತ್ರೆಯಿಲ್ಲದ ಜನರ ಪರದಾಟವನ್ನು ನೋಡಲಾಗದೆ ಕೆಂಚಯ್ಯನದೊಡ್ಡಿ ರೈತ ಕೆ.ವಿ. ಸಿದ್ದಪ್ಪ ಹನೂರು ಈ ನಿರ್ಧಾರ ಕೈಗೊಂಡಿದ್ದಾರೆ. ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ ಎಲ್ಲೆಮಾಳದಲ್ಲಿ ಆರೋಗ್ಯ ಉಪಕೇಂದ್ರ...

ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ

ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ‌ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img