Wednesday, July 22, 2026

Karnataka media

40% ಭ್ರಷ್ಟಾಚಾರ ಕೇಸ್‌ ತನಿಖೆಗೆ ಕೈ ಮತ್ತೊಂದು ಅಸ್ತ್ರ : ಬಿಜೆಪಿಗೆ ಶುರುವಾಯ್ತು ಢವ ಢವ..!

Political News: ರಾಜ್ಯದಲ್ಲಿ ಈ ಹಿಂದೆ ಅಧಿಕಾರ ನಡೆಸಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು 40% ಲಂಚದ ಆರೋಪ ಮಾಡಿದ್ದರು. ಈ ಕುರಿತು ವರದಿ ಪಡೆಯಲು ಕಾಂಗ್ರೆಸ್‌ ಸರ್ಕಾರ ನೇಮಕ ಮಾಡಿರುವ ನ್ಯಾಯಮೂರ್ತಿ ಎಚ್.ಎನ್.‌ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗದ ವರದಿಯ ಆಧಾರದಲ್ಲಿ ಉನ್ನತ ತನಿಖೆಗಾಗಿ ವಿಶೇಷ ತನಿಖಾ ತಂಡ ಎಸ್‌ಐಟಿ ರಚನೆಗೆ ಸಚಿವ...

ಉಗ್ರರ ವಿರುದ್ಧ ನಿಮ್ಮ ಹೆಜ್ಜೆ ಕ್ರಾಂತಿಕಾರಿಯಾಗಿದೆ : ಮೋದಿಗೆ ಟ್ರಂಪ್‌ ಸಪೋರ್ಟ್‌

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ. https://youtu.be/yQxgkMcVJNs ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...

ತಾನೇ ಹೆತ್ತ ಮಕ್ಕಳ ಅನ್ನಕ್ಕೆ ವಿಷ ಹಾಕಿ, ತಾನೂ ಜೀವ ಕಳೆದುಕೊಳ್ಳಲು ಯತ್ನಿಸಿದ ತಾಯಿ

Dharwad News: ಧಾರವಾಡ: ಧಾರವಾಡದಲ್ಲಿ ಹೆತ್ತ ಮಕ್ಕಳಿಗೆ ಪಾಪಿ ತಾಯಿಯೊಬ್ಬಳು ಊಟದಲ್ಲಿ ವಿಷ ಹಾಕಿಕೊಟ್ಟಿದ್ದಾರೆ. ಅಲ್ಲದೇ ತಾನೂ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಧಾರವಾಡ ಜಿಲ್ಲೆ ಯಮನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾಲ ಎಂಬ ಮಹಿಳೆ ಈ ಕೃತ್ಯಕ್ಕೆ ಕೈ ಹಾಕಿದ್ದು, ಈಕೆ ಕೊಪ್ಪಳ ತಾಲೂಕಿನ...

News: ಗಗನಕ್ಕೇರಿದ ಚಿನ್ನದ ಬೆಲೆ : ಕೇಳಿದ್ರೆ ಶಾಕ್‌ ಆಗ್ತೀರಿ..!

News: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಈ ಮೂಲಕ ಆಭರಣ ಪ್ರಿಯರಿಗೆ ಶಾಕ್‌ ನೀಡುವ ವಿಚಾರ ಹೊರಬಿದ್ದಿದೆ. ಇನ್ನೂ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 10 ಗ್ರಾಂ ಶುದ್ಧ ಚಿನ್ನವು ಬರೊಬ್ಬರಿ 6, 250 ರೂಪಾಯಿಗಳಷ್ಟು ಏರಿಕೆ ಕಂಡಿದೆ. ಹೀಗಾಗಿ ಅದರ ಬೆಲೆ ಒಟ್ಟು 96,450 ರೂಪಾಯಿಗಳಿಗೆ ತಲುಪಿದೆ. ಪ್ರಮುಖವಾಗಿ ಆಭರಣ...

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

Bengaluru News: ಬೆಂಗಳೂರು : ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು. ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು...

Political News: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

Political News: ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್...

Political News: ಅನರ್ಹರು ಸದಸ್ಯರಾದ್ರೆ ಹೇಗೆ..? : ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Political News: ರಾಜ್ಯದಲ್ಲಿ ಸದಾ ಒಂದಿಲ್ಲೊಂದು ವಿವಾದಗಳಿಗೆ ಸುದ್ದಿಯಾಗುತ್ತಿರುವ ರಾಜ್ಯ ಲೋಕಸೇವಾ ಆಯೋಗವು ಇದೀಗ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಲೋಕಸೇವಾ ಆಯೋಗದ ಸದಸ್ಯರ ನೇಮಕಾತಿಗಾಗಿ ಶೋಧನಾ ಸಮಿತಿಯನ್ನು ರಚಿಸದಿರುವ ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ. https://youtu.be/QcihrbWdu70 ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಕುಡಿಯುವ ನೀರು ಪೊರೈಕೆ ವಿಭಾಗದ ಸಹಾಯಕ ಎಂಜಿನಿಯರ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕೆಪಿಎಸ್‌ಸಿ...

Mandya News: ಮಂಡ್ಯದ ಮೈ ಶುಗರ್ ಎಂ.ಡಿಯಾಗಿ ಆಯ್ಕೆಯಾದ ಮಂಗಲ್ ದಾಸ್

Mandya News: ಮೈಶುಗರ್ ಸಕ್ಕರೆ ಕಾರ್ಖಾನೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಂಗಲ್ ದಾಸ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಲ್ ದಾಸ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಲ್ ದಾಸ್ ಅವರು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದವರು. ಇಂದು ಮೈಶುಗರ್...

Hubli News: ಕಾಂಗ್ರೆಸ್ ನವರತ್ರ ದುಡ್ಡಿಲ್ಲ ದುಕಾನ್ ಬಂದ್ ಆಗಿದೆ: ರೈಲ್ವೆ ಸಚಿವ ವಿ.ಸೋಮಣ್ಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಮಾತನಾಡಿದ್ದು, ಬಿಜೆಪಿ ಜನಾಕ್ರೋಶ ಕಾಂಗ್ರೆಸ್ ಜನಾಕ್ರೋಶ ಸಿದ್ಧತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಇಂತದ್ರಲ್ಲಿ ಮಾಸ್ಟರ್. ಇಂತಹದರ ಬಗ್ಗೆ ಅವರಿಗೆ ನಾವೇನು ಹೇಳಿಕೊಡಬೇಕಾಗಿಲ್ಲ. ಕಾಂಗ್ರೆಸ್ ನವರಿಗೆ ಮಾಡಲು ಏನು ಕೆಲಸ ಇದೆ. ಕಾಂಗ್ರೆಸ್ ನವರತ್ರ ದುಡ್ಡಿಲ್ಲ ದುಕಾನ್ ಬಂದ್ ಆಗಿದೆ. ಬಂದ್ ಆಗಿರುವಂತ...

National Political News: ತಮಿಳುನಾಡು ಚುನಾವಣೆಗೆ ಕೇಸರಿ ರಣಕಹಳೆ : 2026ಕ್ಕೆ ಇವರೇ ಸಿಎಂ

National Political News: ತಮಿಳುನಾಡಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನಿರಂತರವಾಗಿ ಕೇಂದ್ರ ಸರ್ಕಾರವನ್ನು ಕಟುವಾದ ಪದಗಳಿಂದಲೇ ಟೀಕಿಸುತ್ತಿರುವ ಸಿಎಂ ಎಂ.ಕೆ. ಸ್ಟಾಲಿನ್‌ ಕಟ್ಟಿಹಾಕಲು ಬಿಜೆಪಿ ಮಾಸ್ಟರ್‌ ಪ್ಲಾನ್‌ ಮಾಡಿದೆ. ಇನ್ನೂ ಇದರ ಮೊದಲ ಭಾಗವಾಗಿಯೇ ಕಳೆದ ವಾರದಲ್ಲಿಯೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img