ಪ್ರತಿ ಹೆಣ್ಣಿಗೂ ತಾನೂ ಕೂಡ ತಾಯಿಯಾಗಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಹಾಗೆ ತಾಯಿಯಾಗಲೂ ಎಲ್ಲರಿಗೂ ಸಾಧ್ಯವಿಲ್ಲ. ಅದಕ್ಕೂ ಕೂಡ ಆರೋಗ್ಯ ಅದೃಷ್ಟ ಎರಡೂ ಬೇಕು. ಹಾಗಾಗಿ ನಾವಿಂದು ಯಾವ ಆಹಾರವನ್ನು ನೀವು ನಿಯಮಿತವಾಗಿ ಸೇವಿಸಿದ್ದಲ್ಲಿ, ಗರ್ಭಧಾರಣೆ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ..
ಮೊದಲನೇಯ ಆಹಾರ ಒಮೆಗಾ ತ್ರಿ ಫ್ಯಾಟಿ ಆ್ಯಸಿಡ್. ಇದು...
ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...
ಬಾಲಿವುಡ್ ನಟಿ ಬಿಪಾಶಾ ಬಸು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕರಣ್ ಸಿಂಗ್ ಮತ್ತು ಬಿಪಾಶಾ ಬಸು ದಂಪತಿಗೆ ಅಭಿಮಾನಿಗಳು ಮತ್ತು ಸೆಲಬ್ರೆಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಅಗಸ್ಟ್ ನಲ್ಲಿ ನಟಿ ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು ಮತ್ತು ಬೇಬಿ ಬಂಪ್ ಪೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬಿಪಾಶಾ ಬಸು 2016ರಲ್ಲಿ...
ಬೆಂಗಳೂರು: ಇಂದು ಪ್ರಿಯಾಂಕ ಉಪೇಂದ್ರ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಇದೇ ಖುಷಿಯಲ್ಲಿ ಪ್ರಿಯಾಂಕ ಅವರು ಅಭಿನಯಿಸುತ್ತಿರುವ ‘ಕೈಮರ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ.
ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…!
ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ"...
ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ.
ದೈಹಿಕ...
ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶಿಕ್ಷಕ ಅಂಜಿನಪ್ಪ ಎಂಬುವರಿಂದ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಬ್ಬಾಳ ಪೊಲೀಸರು ದೈಹಿಕ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ
ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಅಂಜಿನಪ್ಪ ಕೆಲವು...
ಬೆಂಗಳೂರು: ಬಿಎಂಟಿಸಿ ವಿದ್ಯಾರ್ಥಿ ಪಾಸ್ ಸಂಜೆ 7.30ರ ನಂತರವೂ ಉಪಯೋಗಿಸಬಹುದೆಂದು ಬಿಎಂಟಿಸಿ ಆದೇಶ ನೀಡಿದೆ. ಬಸ್ ಕಂಡಕ್ಟರ್ ವಿದ್ಯಾರ್ಥಿಗಳಿಗೆ 7.30ರ ನಂತರ ಸಂಚರಿಸುವ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಟಿಕೆಟ್ ನೀಡಬಾರದು ಎಂದು ಬಸ್ ನಿರ್ವಾಹಕರಿಗೆ ಬಿಎಂಟಿಸಿ ಹೇಳಿದೆ.
ಚೀನಾದಲ್ಲಿ ಮತ್ತೆ ಕೊರೊನ ಕಾಟ..!
7.30 ರ ನಂತರ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೇಟ್ ನೀಡುತ್ತಿದ್ದರು. ಇದರಿಂದ...
ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಚೀನಾದಲ್ಲಿ ಮತ್ತೆ ಕೊರೊನ ಕಾಟ..!
ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...
ಬೀಜಿಂಗ್: ಚೀನಾದಲ್ಲಿ ಮತ್ತೆ ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಹಲವೆಡೆ ಲಾಕ್ ಡೌನ್ ಘೋಷಿಸಲಾಗಿದೆ. ಕೊರೊನಾ ಹೊಸ ಅಲೆಗೆ ಸುಮಾರು 10,000 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚಿನ ಜನರಿಗೆ ಸೋಂಕಿದ್ದರು ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಹೇಳಲಾಗಿದೆ.
ಸೈಬರ್ ವಂಚನೆಯಿಂದ ಉಪನ್ಯಾಸಕಿ ಆತ್ಮಹತ್ಯೆ
ದಕ್ಷಿಣದ ಗುವಾಂಗ್ ಝೌ ನಗರ ಮತ್ತು ಚೀನಾದ ಚಾಂಗ್ ಕ್ವಿಂಗ್ ನಗರಗಳಲ್ಲಿ ಜನರು ಲಾಕ್ ಡೌನ್...
ದೇವನಹಳ್ಳಿ: ಯುವತಿ ಮೊಬೈಲ್ ಪಾಸ್ ವರ್ಡ್ ಚೇಂಜ್ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗಾಣೀಗರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ರುಚಿತಾ (19). ರುಚಿತಾ ಮೊಬೈಲ್ ಜಾಸ್ತಿ ಬಳಸುತ್ತಾಳೆ ಎಂಬ ಕಾರಣದಿಂದ ಮನೆಯವರು ಬೇಸರಗೊಂಡಿದ್ದರು ಮತ್ತು ಕಿರಿಕಿರಿ ಅನುಭವಿಸುತ್ತಿದರು ಹಾಗಾಗಿ ರುಚಿತಾ ತಮ್ಮ ಅಕ್ಕನ ಮೊಬೈಲ್ ಪಾಸ್ ವರ್ಡ್ ಚೇಂಜ್...