Tuesday, May 5, 2026

Karnataka media

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ 6 ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅಪರಾಧಿಗಳಾದ ನಳಿನಿ ಶ್ರೀಹರ್, ರಾಬರ್ಟ್ ಪೈಸ್, ರವಿಚಂದ್ರನ್, ಸುತೇಂತಿರ ರಾಜ, ಸಂತನ್, ಶ್ರೀಹರನ್, ಮುರುಗನ್ ಮತ್ತು ಜೈಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ....

ಮಂಡ್ಯದಲ್ಲಿಇಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಮಂಡ್ಯ: ಜಿಲ್ಲೆಯಲ್ಲಿಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಚಿವ ನಾರಾಯಣ್ ಗೌಡ ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಬೇಜವಬ್ದಾರಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ...

ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ನಾಡಪ್ರಭು...

ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು. ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...

ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಉದ್ಯಾನ ನಗರಿ ಕೀರ್ತಿಗೆ ಮತ್ತೊಂದು ಗರಿಯಾಗಿದೆ. ಈ ಟರ್ಮಿನಲ್ 2ಗೆ ಆಂತರಿಕ ರಸ್ತೆ ಮೂಲ ಸೌಕರ್ಯಗಳು ಪ್ರಯಾಣಿಕರಿಗೆ ಸಿಗಲಿದೆ. ಸುಮಾರು 6...

ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ನಷ್ಟವೇನು..?

ನಾವು ನಿಮಗೆ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳ ಬಗ್ಗೆ ಹೇಳಿದ್ದೇವೆ. ಆದ್ರೆ ನೀವು ಸರಿಯಾದ ರೀತಿಯಲ್ಲಿ, ಸರಿಯಾದ ಪ್ರಮಾಣದಲ್ಲಿ ಬೀಟ್‌ರೂಟ್ ಸೇವಿಸದೇ, ನಿಮಗೆ ಬೇಕಾದಂತೆ ತಿಂದರೆ, ಅದರಿಂದ ನಷ್ಟವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..? ಅಮೃತ ಅತಿಯಾದರೂ ವಿಷವೇ ಎಂದು ಹೇಳಿದ ಹಾಗೆ, ಆರೋಗ್ಯಕರವೆಂದು ನಾವು ಯಾವುದೇ...

ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ನಾವು ನಿಮಗೆ ಬೀಟ್‌ರೂಟ್‌ ತಿನ್ನುವುದರಿಂದ ಆರೋಗ್ಯಕ್ಕಾಗುವ ನಷ್ಟವೇನು ಅನ್ನೋ ಬಗ್ಗೆ ಹೇಳಿದ್ದೇವೆ. ಆದ್ರೆ ಮಿತಿಯಲ್ಲಿ , ಸರಿಯಾದ ರೀತಿಯಲ್ಲಿ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕೆ ಲಾಭವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಇದ್ದಲ್ಲಿ, ಖಂಡಿತ ನೀವು ಬೀಟರೂಟ್ ಸೇವನೆ ಮಾಡಲೇಬೇಕು. ಯಾಕಂದ್ರೆ ಬೀಟ್‌ರೂಟ್ ಸೇವನೆಯಿಂದ ದೇಹದಲ್ಲಿ ಹಿಮೋಗ್ಲೋಬಿನ್...

‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಕೈಗೆಟಕುವ...

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img