Tuesday, May 5, 2026

Karnataka media

ಮಳವಳ್ಳಿ ಸ್ಟ್ರೀಟ್‌ನಲ್ಲಿ ಪ್ರತ್ಯಕ್ಷವಾದ ಡಬಲ್ ಇಂಜಿನ್ ಹಾವು..

ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ. ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...

ಬೆಂಗಳೂರು ಸೇರಿ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು: ಇಂದು ಮೋಡ ಮುಸುಕಿದ ವಾತವರನವಿದ್ದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಬೆಂಗಳೂರು ಸೇರಿ ಮೈಸೂರು, ಹಾಸನ, ರಾಮನಗರ,ಚಾಮರಾಜನಗರ, ತುಮಕೂರು, ಜಿಲ್ಲೆಗಳಲ್ಲೂ...

ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ವಿಶೇಷ ವಿಮಾನದಲ್ಲಿ ಆಗಮಿಸಿದರು. ಮೋದಿ ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು. ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ.. ಹೆಚ್ಎಎಲ್ ನಿಂದ ಮೇಖ್ರಿ ಸರ್ಕಲ್ ನಿಂದ ಹೊರಟು ಮೋದಿ ಶಾಸಕರ ಭವನಕ್ಕೆ ತೆರಳುತ್ತಿದ್ದಾರೆ. ಬೃಹತ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿರುವ...

ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು. ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...

ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ..

ಹಾಸನ: ಕಳೆದ 8 ತಿಂಗಳ ನಂತರ ನಡೆಯುತ್ತಿರುವ ನಗರಸಭೆಯ ಸಾಮಾನ್ಯ ಸಭೆಯ ವಿಚಾರಗಳು ಪ್ರಸ್ತಾಪವಾಗುವ ಮೊದಲೇ ವಿಘ್ನ ಎಂಬಂತೆ ಸ್ಥಾಯಿ ಸಮಿತಿ ರಚನೆ ಮಾಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದಲ್ಲದೇ ಕಾಟಚಾರದ ಸಭೆ ಎಂದು ದೂರಿದಲ್ಲದೇ ಇತರೆ ವಿಚಾರಗಳನ್ನಿಟ್ಟಿಕೊಂಡು ಸಭೆಯು ವಾಗ್ವಾದದಲ್ಲೆ ಕೆಲ ಗಂಟೆಗಳ ಕಾಲ ಕಳೆಯಲಾಯಿತು. ಸಂತೇಪೇಟೆ ವೃತ್ತದ ಬಳಿ ಇರುವ ನಗರಸಭೆಯ ಕುವೆಂಪು...

ಕೋಲಾರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಗಳ ಮಧ್ಯೆ ಮುಂದುವರೆದ ನಾನಾ- ನೀನಾ ಫೈಟ್..

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...

2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..

ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ...

ಕಾರ್ಯದೊತ್ತಡ ನಿರ್ವಹಣೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ: ಡಾ.ಎಚ್.ಎನ್.ಗೋಪಾಲಕೃಷ್ಣ

ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು. ಉತ್ತಮ‌ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...

‘ತಿನ್ನಲ್ಲ, ತಿನ್ನೋಕ್ಕೂ ಬಿಡಲ್ಲ ಎಂದಿದ್ರಿ, ಹಾಗಾದ್ರೆ ಈಗ ನಿಮ್ಮವರೇನು ತಿನ್ನುತ್ತಿದ್ದಾರೆ’..?

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...

ರಾಯಚೂರು ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img