Tuesday, May 5, 2026

Karnataka media

ಅಭ್ಯಾಸದ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ರೋಹಿತ್ ಶರ್ಮಾ : ಆತಂಕದಲ್ಲಿರುವ ತಂಡ

ಟಿ20 ವಿಶ್ವಕಪ್ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಆಡಲಿದ್ದ ಭಾರತಕ್ಕೆ ಆತಂಕವಾಗಿದೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುತ್ತಿದ್ದಾಗ ಕೈಗೆ ಚೆಂಡಿನ ಹೊಡೆತ ಬಿದ್ದು ಪೆಟ್ಟಾಗಿದೆ. ಇದರಿಂದ ತಂಡಕ್ಕೆ ಆತಂಕ ಶುರುವಾಗಿದೆ. ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ರೋಹಿತ್ ಅವರಿಗೆ ಎಸ್ ರಘು ಅವರು ಬಾಲ್ ಹಾಕುತ್ತಿದ್ದರು, ಈ ಸಮಯದಲ್ಲಿ ಬಲಗೈಗೆ ಬಾಲ್ ರಭಸವಾಗಿ...

ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ

ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಟಿ ಸಮಂತಾ ಸ್ವಲ್ಪ ದಿನ ಯಾವುದೇ ಫೋಟೋವನ್ನು ಹಂಚಿಕೊಂಡಿರಲಿಲ್ಲ. ಸಮಂತಾ ಅವರಿಗೆ ಜೀವನದಲ್ಲಿಒಂದಲ್ಲ ಒಂದು ಸಮಸ್ಯೆಗಳು ಬರುತ್ತಿದ್ದರೂ, ಅವರ ವೃತ್ತಿ ಜೀವನ ಚೆನ್ನಾಗಿದೆ. ಅವರಿಗೆ ಆರೋಗ್ಯ ಕೈ ಕೊಡಲು ಶುವಾಗಿದ್ದರಿಂದ ಸಾರ್ವಜನಿಕವಾಗಿ ಮುಖ ತೋರಿಸಿರಲಿಲ್ಲ. ಬಹು ದಿನಗಳ ನಂತರ ಸ್ವಲ್ಪ ಚೇತರಿಸಿಕೊಂಡು ಮತ್ತೆ ಫೋಟೋವನ್ನು ಹಂಚಿಕೊಂಡಿದ್ದು ಅಭಿಮಾನಿಗಳಿಗೆ ಸಂತಸವಾಗಿದೆ. ಸಮಂತಾ ಅವರಿಗೆ...

ಮಂಡ್ಯದಲ್ಲಿ ನ.9 ರಂದು ಕೃಷಿ ವಸ್ತುಪ್ರದರ್ಶನ

ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಗರುಡ ಪುರಾಣದ ಪ್ರಕಾರ...

ನ.7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು: ಎಂ ಶಿವಣ್ಣ

ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರು ನವೆಂಬರ್ 7 ರಂದು ಶಾಲೆಗೆ ದಾಖಲಾಗಿದ್ದು, ಈ ದಿನ ಮಂಡ್ಯ ಜಿಲ್ಲೆಯಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ವಿಷಯವಾಗಿದೆ. ನವೆಂಬರ್ 7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ...

ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು 5 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ಕೆಲಸ ಯಾವುದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.. ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 1 ಆರನೇಯ ಕೆಲಸ, ತಪಸ್ಸಿನ ಮಹತ್ವ ತಿಳಿಯುವುದು. ಹಿಂದಿನ...

ರೈತರು ಫಸಲ್ ಭಿಮಾ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ: ಡಾ: ಎಚ್.ಎನ್.ಗೋಪಾಲಕೃಷ್ಣ

ಅತಿವೃಷ್ಟಿ/ ಅನಾವೃಷ್ಟಿ ಅಕಾಲಿಕ ಮಳೆ ಮುಂತಾದ ಪ್ರಕೃತಿ ವಿಕೋಪಗಳಲ್ಲಿ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡಲು ನೀಡುವ ಮೂಲಕ ಭದ್ರತೆ ಒದಗಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸಹಕಾರಿಯಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ...

ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ..

ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು. ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...

ವಿಗ್ರಹಗಳ ನಾಪತ್ತೆ ಪ್ರಕರಣ ಸಿಬಿಐಗೆ ವಹಿಸಿದ ಹೈಕೋರ್ಟ್

ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ. ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...

‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...

ಮನೆಯಲ್ಲೇ ತಯಾರಿಸಿ ರುಚಿಕರ ಕ್ಯಾಬೇಜ್ ವಡೆ..

ಹಲವು ರೋಗಗಳು ಹರಡುತ್ತಿರುವ ಈ ಕಾಲದಲ್ಲಿ ಹಲವರು ಸ್ಟ್ರೀಟ್ ಫುಡ್ ತಿನ್ನುವುದನ್ನ ಕಡಿಮೆ ಮಾಡುತ್ತಿದ್ದಾರೆ. ಮನೆಯಲ್ಲೇ ಹಲವು ರೆಸಿಪಿಗಳನ್ನು ಕಲಿತು, ಟ್ರೈ ಮಾಡುತ್ತಿದ್ದಾರೆ. ಹಾಗಾಗಿ ನಾವಿಂದು ಮನೆಯಲ್ಲೇ ರುಚಿಕರ ಕ್ಯಾಬೇಜ್ ವಡೆ ಮಾಡುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನೇರಳೆ ಹಣ್ಣಿನ ಬೀಜದ ಪುಡಿಯ ಸೇವನೆಯಿಂದಾಗಲಿದೆ ಉತ್ತಮ ಲಾಭ.. ಬೇಕಾಗುವ ಸಾಮಗ್ರಿ:  ಒಂದು ಬೌಲ್ ಕಡಲೆ ಹಿಟ್ಟು...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img