Tuesday, May 5, 2026

Karnataka media

ರೈತರ ಬೆಳೆ ನಷ್ಟ ಕುರಿತು ನ.೯ ರಿಂದ ರೈತ ಸಂಪರ್ಕ ಯಾತ್ರೆ..

​ ​ಹಾಸನ : ಜಿಲ್ಲೆಯ ವಿವಿಧ ತಾಲೂಕು ಮಗಳ ಆತೀವೃಷ್ಟಿ ಹಾಗೂ ಅನಾವೃಷ್ಟಿಯಿಂದ ಎಲ್ಲಾ ಬೆಳೆಗಳು ನಾಶವಾಗಿದ್ದು, ಕಂಗಾಲಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಫಲವಾಗಿದ್ದು, ಸರಕಾರದ ಗಮನಸೆಳೆಯುವ ಉದ್ದೇಶದಲ್ಲಿ ಪತ್ರ ಚಳುವಳೀ ಮೂಲಕ ಪ್ರಧಾನಿಗೆ ರವಾನೆ ಮಾಡಲಾಗುವುದು. ಆಮ್ ಆದ್ಮಿ ಪಕ್ಷದ ವತಿಯಿಂದ ನವೆಂಬರ್ ಒಂಬತ್ತರಿಂದ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಗಿದೆ ಎಂದು...

ಕೆ.ಆರ್.ಪೇಟೆಯಲ್ಲಿ ಮಳೆ ಹಾನಿಗೊಳಗಾದ ರಸ್ತೆಗಳ ದುರಸ್ಥಿಗೆ 15 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಮಂಡ್ಯ: ಕೆಆರ್ ಪೇಟೆ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ 15 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು, ಸ್ಥಳೀಯ ಶಾಸಕರೂ ಆದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಈ ವರ್ಷ ಸುರಿದ ಭಾರಿ ಮಳೆಗೆ ಕೆಆರ್ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು...

ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕಾರ್ಯಪಡೆ: ಡಾ: ಗೋಪಾಲ ಕೃಷ್ಣ ಎಚ್.ಎನ್

ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್...

ನ.6ಕ್ಕೆ ಹಾಸನ್ ಓಪನ್ ೨ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ..

ಹಾಸನ :​ ​ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೬ ರಂದು​ ಬೆಳಿಗ್ಗೆ ೧೦:೩೦ಕ್ಕೆ ಹಾಸನ್ ಓಪನ್ ಎರಡನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಅಯೋಜಿಸಲಾಗಿದೆ ಎಂದು ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ್ ಶಿವಮೊಗ್ಗ ವಿನೋದ್ ತಿಳಿಸಿದರು .​ ​ ​ ​ ​ ​ ​...

ಪುದೀನಾ ಪುಡಿ ಸೇವನೆಯಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು..?

ನೀವು ಪುದೀನಾ ಚಟ್ನಿ ತಿಂದಿರಬಹುದು. ಚಾಟ್ಸ್‌ನಲ್ಲಿ ಪುದೀನಾ ಚಟ್ನಿ ಇಲ್ಲದೇ ಇದ್ರೆ, ಅದಕ್ಕೆ ಸ್ವಾದವೇ ಇರೋದಿಲ್ಲಾ. ಹಾಗಾಗಿ ಪುದೀನಾ ಚಟ್ನಿಯ ಪರಿಚಯ ಎಲ್ಲರಿಗೂ ಇರುತ್ತದೆ. ಆದ್ರೆ ಪುದೀನಾ ಪುಡಿ ಸೇವನೆಯಿಂದಲೂ ಆರೋಗ್ಯಕ್ಕೆ ಅತ್ಯುತ್ತಮ ಲಾಭವಿದೆ. ಹಾಗಾದ್ರೆ ಪುದೀನಾ ಪುಡಿ ಸೇವಿಸುವುದು ಹೇಗೆ..? ಇದರಿಂದಾಗುವ ಪ್ರಯೋಜನವೇನು ಎಂದು ತಿಳಿಯೋಣ.. ಉಗುರು ಬೆಚ್ಚಗಿನ ನೀರಿನೊಂದಿಗೆ ಒಂದು ಚಮಚ ಪುದೀನಾ...

ಅವರೇಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅದ್ಭುತ ಪ್ರಯೋಜನ..

ಚಳಿಗಾಲ ಶುರುವಾಗಿದೆ. ಇನ್ನು ಅವರೇಕಾಯಿಯ ಸೀಸನ್ ಶುರುವಾಗಲಿದೆ. ಮನೆಯಲ್ಲಿ ಅವರೇಕಾಳಿನ ಉಪ್ಪಿಟ್ಟು, ಚಿತ್ರಾನ್ನ, ಅವರೆಕಾಯಿಯ ಪಲ್ಯದ ಭರಾಟೆ ಶುರುವಾಗಲಿದೆ. ಆದ್ರೆ ನೀವು ಇದನ್ನೆಲ್ಲ ಕಡಿಮೆ ಎಣ್ಣೆ, ಖಾರ, ಉಪ್ಪು ಬಳಸಿ ಮಾಡಿದ್ರೆ, ಬಾಯಿ ರುಚಿಯ ಜೊತೆಗೆ , ನಿಮ್ಮ ಆರೋಗ್ಯಕ್ಕೂ ದುಪ್ಪಟ್ಟು ಪ್ರಯೋಜನವಾಗಲಿದೆ. ಹಾಗಾದ್ರೆ ಅವರೇಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ...

ಬಾದಾಮಿನ ಸೇವನೆಯಿಂದ ನಿಜವಾಗ್ಲೂ ಬುದ್ಧಿ ಚುರುಕಾಗುತ್ತದೆಯಾ..?

ಬದಾಮಿನ ಸೇವನೆಯಿಂದ ಹಲವಾರು ರೋಗಗಳಿಗೆ ಮುಕ್ತಿ ಸಿಗುತ್ತದೆ ಅನ್ನೋದು ನಿಜ. ಆದ್ರೆ ಅದನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ ಎನ್ನುವುದು ಸಂಪೂರ್ಣ ಸತ್ಯವಲ್ಲ. ಹಾಗಾದ್ರೆ ಬಾದಾಮಿನ ಸೇವನೆಯಿಂದ ನಿಜವಾಗ್ಲೂ ಬುದ್ಧಿ ಚುರುಕಾಗುತ್ತಾ ಇಲ್ಲವಾ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬಾದಾಮನ್ನು ರಾತ್ರಿ ನೆನೆಸಿಟ್ಟು, ಬೆಳಿಗ್ಗೆ ಸಿಪ್ಪೆ ತೆಗೆದು ತಿನ್ನುವುದರಿಂದ ಬಿಪಿ ಶುಗರ್, ಇದ್ದವರಿಗೆ...

ನ.6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಡಾ:ಎಚ್.ಎಲ್ ನಾಗರಾಜು

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 6 ರಂದು ಮಂಡ್ಯ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ನವೆಂಬರ್ 6 ಅಧಿವೇಶನ-1 ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ನಡೆಯಲಿದ್ದು, 2341...

‘ನಶೆ ಹೇಳಿಕೆ ನೀಡಿರುವ ಶಾಸಕರು ಕ್ಷಮೆಯಾಚಿಸಲಿ’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...

‘ರಾಹುಲ್‌ಗಾಂಧಿ ಕಾಲಿಟ್ಟ ಕಡೆಯಲೆಲ್ಲಾ ಕಾಂಗ್ರೆಸ್ ಸೋತಿದೆ’

ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ....
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img