Tuesday, May 5, 2026

Karnataka media

‘ಸಿಎಸ್ ಪುಟ್ಟರಾಜುಗೆ ನಾನು ಯಾಕೆ ಫ್ರೀ ಪಬ್ಲಿಸಿಟಿ ಕೊಡ್ಲಿ..?’

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಆಗಮಿಸಿದ್ದು, ರೈಲ್ವೆ ಸೇತುವೆ ನಿರ್ಮಾಣಕ್ಕೆ ಸ್ಥಳಾವಕಾಶದ ಅವಶ್ಯಕತೆ ಇರುವ ಹಿನ್ನೆಲೆ, ಸುಮಲತಾ ಸ್ಥಳ ಪರಿಶೀಲನೆ ಮಾಡಿದ್ದಾರೆ.  ಮಂಡ್ಯ ಮಹಾವೀರ ವೃತ್ತದಿಂದ ಪೇಟೆ ಬೀದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದು, ಸಂಪರ್ಕ ರಸ್ತೆಗೆ ಅಡ್ಡಲಾಗಿ ರೈಲ್ವೆ ಹಳಿಗಳಿದೆ. ರೈಲ್ವೆ ಸೇತುವೆ LC73 ನಿರ್ಮಾಣ ಕಾಮಗಾರಿಗೆ ಸ್ಥಳದ ಅವಶ್ಯಕತೆ...

ನಿಮ್ಮ ದುಃಖವನ್ನು ಈ ಮೂರು ಜನರಲ್ಲಿ ಎಂದಿಗೂ ಹೇಳಬೇಡಿ..

ಮನುಷ್ಯ ಎಂದ ಮೇಲೆ ಕಷ್ಟ ಸುಖಗಳು ಬರೋದು ಕಾಮನ್. ಖುಷಿಯನ್ನ ನಮ್ಮವರೊಂದಿಗೆ ಹಂಚಿಕೊಂಡ್ರೆ ನಮ್ಮ ಖುಷಿ ಹೆಚ್ಚತ್ತೆ. ಹಾಗಂತ, ನಿಮ್ಮ ಖುಷಿ ನೋಡಿ ಎಲ್ಲರೂ ಖುಷಿ ಪಡ್ತಾರೆಂದು ತಿಳಿಯಬೇಡಿ. ಯಾಕಂದ್ರೆ ಒಬ್ಬರ ಖುಷಿ ನೋಡಿ ಇನ್ನೊಬ್ಬರು ಹೊಟ್ಟೆ ಉರಿ ಪಟ್ಟುಕೊಳ್ಳಬಹುದು. ಇನ್ನು ದುಃಖವನ್ನು ಇನ್ನೊಬ್ಬರ ಬಳಿ ಹೇಳಿಕೊಂಡ್ರೆ ನಿಮ್ಮ ಮನಸ್ಸಿಗೆ ಸಮಾಧಾನವಾಗತ್ತೆ ಅನ್ನೋದು ನಿಜ. ಆದ್ರೆ...

ದೀಪಾವಳಿಯ ದಿನ ಲಕ್ಷ್ಮೀಯ ಜೊತೆ ವಿಷ್ಣುವಿನ ಪೂಜೆ ಯಾಕೆ ಮಾಡಲಾಗುವುದಿಲ್ಲ..?

ಮೊನ್ನೆ ಮೊನ್ನೆ ತಾನೇ ದೀಪಾವಳಿ ಹಬ್ಬ ಮುಗಿದಿದೆ. ಈ ದಿನ ಹಿಂದೂಗಳು ವಿಜೃಂಭಣೆಯಿಂದ ಲಕ್ಷ್ಮೀ ಪೂಜೆಯನ್ನ ಮಾಡುತ್ತಾರೆ. ಲಕ್ಷ್ಮೀ ದೇವಿಯ ಕೃಪಾಕಟಾಕ್ಷ ನಮ್ಮ ಮೇಲಿರಲಿ ಎಂದು ತರಹೇವಾರಿ ಹಣ್ಣು ಹಂಪಲು, ಹೂವು, ನೈವೇದ್ಯಗಳನ್ನೆಲ್ಲ ಇಟ್ಟು ದೇವಿಯನ್ನ ಆರಾಧಿಸುತ್ತಾರೆ. ಆದ್ರೆ ಲಕ್ಷ್ಮೀಯ ಜೊತೆ ಆಕೆಯ ಪತಿಯಾದ ವಿಷ್ಣುವನ್ನು ಯಾಕೆ ಪೂಜಿಸುವುದಿಲ್ಲ..? ಇದಕ್ಕೆ ಕಾರಣವೇನು ಅಂತಾ ತಿಳಿಯೋಣ...

ಪತ್ನಿ, ಮಿತ್ರ ಮತ್ತು ಕೆಲಸಗಾರನ ನಿಯತ್ತು ತಿಳಿಯುವುದು ಹೇಗೆ..?

ಪತ್ನಿ(ಪತಿಯೂ ಕೂಡ), ಮಿತ್ರ ಮತ್ತು ಕೆಲಸಗಾರ ಉತ್ತಮನಾಗಿದ್ದರೆ, ಅವರನ್ನು ಪಡೆದ ವ್ಯಕ್ತಿ ಜೀವನದಲ್ಲಿ ನೆಮ್ಮದಿಂಯಿಂದಿರುತ್ತಾನೆ. ಮನೆಯಲ್ಲಿ ಪತ್ನಿ ಪ್ರೀತಿ, ಕಾಳಜಿಯಿಂದ ನೋಡಿಕೊಂಡು, ಉತ್ತಮ ಸಲಹೆ ನೀಡುವ ಮಿತ್ರನಿದ್ದು, ಹೇಳಿದ ಹಾಗ ಕೇಳುವ, ನಿಯತ್ತಿನ ಕೆಲಸಗಾರನಿದ್ದರೆ, ಆ ವ್ಯಕ್ತಿ ನೆಮ್ಮದಿಯಾಗಿರುತ್ತಾನೆ. ಆದ್ರೆ ಪತ್ನಿ, ಮಿತ್ರ, ಕೆಲಸಗಾರ ನಿಯತ್ತಿನಿಂದಿದ್ದಾನಾ ಇಲ್ಲವಾ ಅಂತಾ ತಿಳಿಯೋದು ಹೇಗೆ ಅಂತಾ ಚಾಣಕ್ಯರು...

ಸದಾ ಆರೋಗ್ಯವಾಗಿರಲು ಈ ನಿಯಮವನ್ನು ಫಾಲೋ ಮಾಡಿ..

ನಾವು ಯಾವಾಗಲೂ ಆರೋಗ್ಯವಾಗಿರಬೇಕು, ನೆಮ್ಮದಿಯಿಂದಿರಬೇಕು. ಮುಪ್ಪು ಬಂದಾಗಲೂ ಅದು ಕಾಣದಷ್ಟು ಆ್ಯಕ್ಟೀವ್ ಇರಬೇಕು ಎಂದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಹಾಗೆ ನಾವು ಆರೋಗ್ಯವಾಗಿರಬೇಕು ಅಂದ್ರೆ, ಕೆಲ ನಿಯಮಗಳನ್ನು ಅನುಸರಿಸಬೇಕು. ಆ ನಿಯಮಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮೆಂತ್ಯೆ ಸೊಪ್ಪಿನ ಪದಾರ್ಥ ತಿಂದರೆ ನಿಮಗಾಗುವ ಆರೋಗ್ಯಕರ ಪ್ರಯೋಜನಗಳಿವು.. ಮೊದಲನೇಯ ನಿಯಮ ಅಂದ್ರೆ ಆಯಾ ಸೀಸನ್ ಹಣ್ಣು,...

ಮಹಾದೇವ ತನ್ನ ತ್ರಿಶೂಲವನ್ನೇ ಮುರಿಯಲು ಕಾರಣವೇನು..?

ಈ ಲೋಕದಲ್ಲಿ ಜೀವಜಂತುಗಳು ಹುಟ್ಟುವ ಮುನ್ನ, ಎಲ್ಲರಿಗಿಂತ ಮೊದಲು ಜನಿಸಿದ್ದು ಶಿವ ಎನ್ನಲಾಗತ್ತೆ. ಶಿವನಿಂದಲೇ ಈ ಲೋಕ ಸೃಷ್ಟಿಯಾಗಿದ್ದು ಎನ್ನುವ ನಂಬಿಕೆ ಇದೆ. ಸ್ಮಶಾನವಾಸಿಯಾದ ಶಿವ, ಡಮರುಗ, ವಿಭೂತಿ, ಸರ್ಪ, ಹುಲಿಯ ಚರ್ಮ, ಚಂದ್ರ, ಗಂಗೆ, ರುದ್ರಾಕ್ಷಿ ಮಾಲೆಯಿಂದಲೇ ತನ್ನನ್ನು ಸಿಂಗರಿಸಿಕೊಂಡಿದ್ದಾನೆ. ಮಹಾ ಶಿವನಿಗೆ ಪ್ರಿಯವಾದ ದೀಪಾರಾಧನೆ..! ದೇಹ ಮುಚ್ಚಲು ಹುಲಿಯ ಚರ್ಮವಿದ್ದರೆ, ಆಭರಣವಾಗಿ ರುದ್ರಾಕ್ಷಿಯಿದೆ. ಮುಡಿಯನ್ನ...

ಪೊಲೀಸ್ ಇನ್ಸ್‌ಪೆಕ್ಟರ್ ನಂದೀಶ್ ಡೆತ್ ಕೇಸ್: ಇಬ್ಬರು ಸಚಿವರ ವಿರುದ್ಧ ದೂರು ದಾಖಲು..!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಚಿವರು ಮತ್ತವರ ಸಂಬಂಧಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಂ ಎಂಬುವವರು, ಸಚಿವರಾದ ಭೈರತಿ ಬಸವರಾಜ್, ಅರಗ ಜ್ಞಾನೇಂದ್ರ, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ,...

‘ಭವಾನಿಯವರ ಬಗ್ಗೆಯೇ ಹೀಗೆ ಮಾತನಾಡಿದವರು, ಸಾಮಾನ್ಯ ಮಹಿಳೆ ಬಗ್ಗೆ ಹೇಗೆ ಮಾತನಾಡಬಹುದು’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರವರ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡಿ ಹೇಳಿಕೆ ನೀಡಿರುವ, ಹಾಸನದ ಶಾಸಕ ಪ್ರೀತಂ ಗೌಡರ ಹೇಳಿಕೆ ಖಂಡಿಸಿ ಇಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ...

‘ಪ್ರೀತಂಗೌಡರಿಗೆ ಸಂಸ್ಕೃತಿಯೇ ಇಲ್ಲದಂತೆ ಕಾಣುತ್ತದೆ..’

ಹಾಸನ: ಒಬ್ಬ ಜವಬ್ಧಾರಿಯುತ ಶಾಸಕನಾಗಿ ಮಹಿಳೆಯರ ಬಗ್ಗೆ ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಜೆಡಿಎಸ್ ಪಕ್ಷದ ಮುಖಂಡರಾದ ಪ್ರೇಮಮ್ಮ ಮತ್ತು ಸುಮಾ ಆಕ್ರೋಶ ವ್ಯಕ್ತಪಡಿಸಿರು. ​ ​ಪತ್ರಿಕಾಗೋಷ್ಠಿಯಲ್ಲಿ ಬುಧವರಾದಂದು ಮಾತನಾಡಿ, ಕ್ಷೇತ್ರದ ಶಾಸಕರು ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಹೇಳಿಕೆ ನೀಡಿರುವುದು...

ವಿದ್ಯುತ್ ತಂತಿ ಮೇಲಿದ್ದ ಬೈಕ್ ಕೀ ತೆಗೆಯಲು ಹೋಗಿ ವ್ಯಕ್ತಿ ಸಾವು..

ಹುಟ್ಟು ಸಹಜ, ಸಾವು ಖಚಿತ. ಹುಟ್ಟಿದ ಮನುಷ್ಯನಿಗೆ ಸಾವು ಎಲ್ಲಿ, ಹೇಗೆ, ಯಾವ ರೀತಿ ಬರುತ್ತೆ ಅನ್ನೋದು ಯಾರಿಗೂ ತಿಳಿದಿಲ್ಲ. ವಿದ್ಯುತ್ ಹೈಟೆನ್ಷನ್ ವೈರ್ ಮೇಲೆ ಬಿದ್ದಿದ್ದ ಬೈಕ್ ಕೀಯನ್ನು ತೆಗೆಯಲು ಹೋಗಿದ್ದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದು ಮನೆಯ ಬಾಗಿಲಲ್ಲಿ ಮೃತಪಟ್ಟಿರುವ ಘಟನೆ ಹಾಸನದ ಕುವೆಂಪುನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಕಿರಿಯ ನರ್ಸಿಂಗ್...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img