Tuesday, June 9, 2026

Karnataka media

ಮುಡಾ ಪ್ರಕರಣ ಸಿಬಿಐಗೆ ಅರ್ಜಿ ವಿಚಾರಣೆ ಪೂರ್ಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್

Dharwad News: ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ನಡೆಸಿತು. ಸತತ ಆರು ಗಂಟೆಗಳ ಕಾಲ ವಾದ ಪ್ರತಿವಾದಿಗಳನ್ನು ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ. ಸಾಮಾಜಿಕ ಹೋರಾಟಗಾರ ಸ್ನೇಹ...

2.5ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಸಾರಿಗೆ ಸಿಬ್ಬಂದಿ

Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ. ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...

ಅಚ್ಚವ್ವನ ಕಾಲೋನಿಯಲ್ಲಿ ಶಾಂತಿಗಾಗಿ ಹೋಮ: ದುರ್ಘಟನೆ ನಡೆಯದಂತೆ ಸ್ಥಳೀಯರ ನಿರ್ಧಾರ..!

Hubli News: ಹುಬ್ಬಳ್ಳಿ: ಅದೊಂದು ಭೀಕರ ದುರಂತ ಹುಬ್ಬಳ್ಳಿಯನ್ನು ಮಾತ್ರವಲ್ಲದೆ ಅಯ್ಯಪ್ಪ ಸ್ವಾಮಿ ಭಕ್ತಕೋಟಿಯೇ ಕಣ್ಣೀರು ಹಾಕಿತ್ತು. ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಎಂಟು ಜನ ಅಯ್ಯಪ್ಪ ಮಾಲಾಧಾರಿಗಳ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಚ್ಚವ್ವನ ಕಾಲೋನಿಯ ಸಾರ್ವಜನಿಕರು ಸಾಮೂಹಿಕವಾಗಿ ಶಾಂತಿ ಹೋಮ, ಹವನ ಮಾಡಲು ನಿರ್ಧಾರ ಮಾಡಿದ್ದಾರೆ. ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸಾವು...

Political News: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ರಿಂದ ಜನತಾ ದರ್ಶನ…

Political News: ಸಿಎಂ ಸಿದ್ದರಾಮಯ್ಯವರು‌ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನ‌ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ‌ ನಗರದ ಜಿಲ್ಲಾ‌ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

ಕರ್ನಾಟಕ ಚರ್ಮ ಮತ್ತು ಫ್ಯಾಶನ್ ತಂತ್ರಜ್ಞಾನ ಸಂಸ್ಥೆ, ಉಳ್ಳಾಲ ಉಪನಗರ, ಬೆಂಗಳೂರು ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಂಗಳೂರು : ಕರ್ನಾಟಕ ಚರ್ಮ ಮತ್ತು ಫ್ಯಾಶನ್ ತಂತ್ರಜ್ಞಾನ ಸಂಸ್ಥೆ (KILT)ಯಲ್ಲಿ 2025ರ ಜನವರಿ 26ರಂದು 76ನೇ ಗಣರಾಜ್ಯೋತ್ಸವವನ್ನು ಉತ್ಸಾಹದಿಂದ ಮತ್ತು ದೇಶಭಕ್ತಿಯ ಭಾವದಿಂದ ಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವು ನಿರ್ದೇಶಕರು ರಾಷ್ಟ್ರಧ್ವಜ ಹಾರಿಸಿದ ನಂತರ ಪ್ರಾರಂಭವಾಯಿತು. ಇದನ್ನು ಅನುಸರಿಸಿ ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡಲಾಯಿತು, ಇದು ಎಲ್ಲರಲ್ಲಿಯೂ ಹೆಮ್ಮೆಯ ಭಾವನೆ ಮತ್ತು ಏಕತೆಯನ್ನು...

ಮೈಕ್ರೋ ಫೈನಾನ್ಸ್ ಹಾವಳಿ ನಿಂತ್ರಣಕ್ಕೆ ಬರಲಿದೆ ನೂತನ ಕಾನೂನು: ಸಚಿವ ಹೆಚ್‌.ಕೆ.ಪಾಟೀಲ್

Gadag News: ಗದಗ: ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, ಮೈಕ್ರೋ ಫೈನಾನ್ಸ್ ಹಾವಳಿ ನಿಂತ್ರಣಕ್ಕೆ ನೂತನ ಕಾನೂನು ಸಿದ್ಧವಾಗುತ್ತಿದೆ. 30 ತಾರೀಕು ಸಂಪುಟಕ್ಕೆ ಕರಡು ಪ್ರತಿ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡ್ತೇನೆ. ಈಗಾಗ್ಲೆ ಡ್ರಾಫ್ಟ್ ಕಾನೂನು ಪ್ರತಿಯನ್ನ ಅನುಭವಿ ಪೋಲಿಸ್ ಅಧಿಕಾರಿಗಳಿಗೆ ನೀಡಲಾಗಿದೆ. ಕಾನೂನು ಜಾರಿ ಆದ್ಮೇಲೆ ಇದ್ರಲ್ಲಿ ಪಾವರ್ ಇಲ್ಲ ಎನ್ನುವಂತಾಗಬಾರದು....

ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು- ಲಾಡ್ ಖಡಕ್ ಎಚ್ಚರಿಕೆ

Dharwad News: ಸಾಲ ಪಡೆದವರಿಗೆ ಮೈಕ್ರೋ ಫೈನಾನ್ಸ ಕಿರಿಕಿರಿಯ ಕುರಿತು ಈಗಾಗಲೇ ನಾನು ಪೋಲಿಸರಿಗೆ ಹೇಳಿದ್ದೆನೆ. ಅಂತಹ ಪ್ರಕರಣಗಳನ್ನ ಗಂಭಿರವಾಗಿ ಪರಿಗಣಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡದಲ್ಲಿ ದಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದರು. ಧಾರವಾಡದ ಆರ್ ಶೆಟ್ಟಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದಲ್ಲಿ...

ಕಾಂಗ್ರೆಸ್‌ ಕೇವಲ ಬೆಂಕಿ ಹಚ್ಚುವ ಕೆಲಸ ಮಾಡುತ್ತದೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆಮ್ ಆದ್ಮಿ ಪಕ್ಷದವರಿಗೆ‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ‌ ಇಲ್ಲ. ಅವರ ಸಿಎಂ‌, ಡಿಸಿಎಂ‌ ಎಲ್ಲರೂ ಜೈಲಿಗೆ ಹೋಗಿ ಬಂದವರು. ಆಪ್ ಪಕ್ಷದ ಎಂಟತ್ತು ಜನ ಸಚಿವರೂ ಸಹ ಜೈಲಿಗೆ ಹೋಗಿ ಬಂದಿದ್ದಾರೆ. ಈಗಲೂ ಸಹ ಕೆಲವೊಬ್ಬರು‌ ಜೈಲಿನಲ್ಲಿದ್ದಾರೆ. ಬೇರೆಯವರ ಭ್ರಷ್ಟಾಚಾರದ ಬಗ್ಗೆ...

EXCLUSIVE STORY: 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ ಮೈಕ್ರೋ ಫೈನಾನ್ಸ್

Dharwad News: ಧಾರವಾಡ: ಧಾರವಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ನವರು 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಕ್ಷೇತ್ರವಾದ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿಯನ್ನು...

ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img