ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...
ನಾವುನೀವು ಪ್ರತಿದಿನ ಬಳಸೋ ಅಕ್ಕಿಯಲ್ಲೇ ಸೌಂದರ್ಯವನ್ನ ಇಮ್ಮಡಿಗೊಳಿಸುವ ಶಕ್ತಿ ಇದೆ ಅಂದ್ರೆ ನೀವು ನಂಬಲೇಬೇಕು. ಅನ್ನ ಮಾಡುವಾಗ, ನೀವು ಅಕ್ಕಿಯನ್ನ ತೊಳೆದ ನೀರಿನಿಂದಲೇ ನಿಮ್ಮ ತ್ವಚೆ ಮತ್ತು ನಿಮ್ಮ ಕೂದಲನ್ನು ಆರೋಗ್ಯಕರವಾಗಿಡಬಹುದು. ಇಂದು ನಾವು ಅಕ್ಕಿ ನೀರಿನಿಂದಾಗುವ ಪ್ರಯೋಜನವೇನು ಅಂತಾ ಹೇಳಲಿದ್ದೇವೆ.
ಮೊದಲನೇಯ ಟಿಪ್ಸ್, ನಾಲ್ಕು ಸ್ಪೂನ್ ಅಕ್ಕಿಯನ್ನ ಒಂದು ಚಿಕ್ಕ ಕಪ್ನಲ್ಲಿ ನೆನೆಸಿಡಿ. ಮರುದಿನ...
ಸೌತೇಕಾಯಿ ಎಷ್ಟು ರುಚಿಯೋ, ಅಷ್ಟೇ ಆರೋಗ್ಯಕ್ಕೂ ಉತ್ತಮ, ಸೌಂದರ್ಯಕ್ಕೂ ಉತ್ತಮ. ವಾರದಲ್ಲಿ ಮೂರು ಬಾರಿಯಾದ್ರೂ ನೀವು ಸೌತೇಕಾಯಿ ಸೇವನೆ ಮಾಡಿದ್ದಲ್ಲಿ, ನಿಮ್ಮ ಸ್ಕಿನ್ ಆರೋಗ್ಯಕರವಾಗಿರುತ್ತದೆ. ಇಂದು ನಾವು ಸೌತೇಕಾಯಿಂದಾಗು ಸೌಂದರ್ಯ ಪ್ರಯೋಜನವನ್ನು ತಿಳಿಸಲಿದ್ದೇವೆ.
ಸೌತೇಕಾಯಿಯಲ್ಲಿ ವಿಟಾಮಿನ್ ಎ, ವಿಟಾಮಿನ್ ಬಿ, ಮತ್ತು ವಿಟಾಮಿನ್ ಸಿ ಇರುತ್ತದೆ. ಅಲ್ಲದೇ 96 ಪರ್ಸೆಂಟ್ ನೀರಿನಿಂದ ತುಂಬಿರುತ್ತದೆ. ನೀವು ವಾರದಲ್ಲಿ...
ನಿಮಗೆ ಯಾವಾಗಲೂ ಸಿಂಪಲ್ ಆಗಿರುವ ಬಜ್ಜಿ ತಿಂದು ತಿಂದು ಬೋರ್ ಬಂದಿದ್ರೆ, ನೀವು ಪನೀರ್ ಬಜ್ಜಿ ಟ್ರೈ ಮಾಡಬಹುದು. ಅದು ಕೂಡ ಯೂನಿಕ್ ಸ್ಟೈಲಲ್ಲಿ. ಇವತ್ತು ನಾವು ಪೆರಿ ಪೆರಿ ಪನೀರ್ ಸ್ಯಾಂಡವಿಚ್ ಪಕೋಡಾ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ.
2 ಟೇಬಲ್ ಸ್ಪೂನ್ ಖಾರದ ಪುಡಿ, 1 ಟೇಬಲ್ ಸ್ಪೂನ್ ಕಪ್ಪು ಉಪ್ಪು,...
ಪನೀರ್ ನಿಂದ ಮಾಡುವ ಕೆಲವು ರೆಸಿಪಿಗಳನ್ನು ಹಲವರು ಮನೆಯಲ್ಲಿ ಟ್ರೈ ಮಾಡೋಕ್ಕೆ ಇಷ್ಟಪಡೋದಿಲ್ಲಾ. ಯಾಕಂದ್ರೆ ಅದರ ರುಚಿ ಹಾಳಾದ್ರೆ, ಮಾಡಿದ್ದೆಲ್ಲಾ ಸುಮ್ಮನೆ ವೇಸ್ಟ್ ಆಗತ್ತೆ ಅಂತಾ. ಆದ್ರೆ ನೀವು ಸರಿಯಾದ ರೀತಿಯಲ್ಲಿ ಟ್ರೈ ಮಾಡಿದ್ರೆ, ಖಂಡಿತವಾಗ್ಲೂ ರೆಸ್ಟೋರೆಂಟ್ ಸ್ಟೈಲ್ ರುಚಿನೇ ಬರತ್ತೆ. ಹಾಗಾದ್ರೆ ರುಚಿಯಾದ ಶಾಹಿ ಪನೀರ್ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಗ್ಯಾಸ್...
ಅಕ್ಕಪಕ್ಕದ ಮನೆಯವರು ಅಂದ್ರೆ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿರಬೇಕು. ಒಬ್ಬರಿಗೊಬ್ಬರು ಕಾಳಜಿ ಮಾಡುತ್ತಿರಬೇಕು. ಆದ್ರೆ ಹಾಗೆ ಸಹಾಯ ಮಾಡುವ ವೇಳೆ ಅವರು ಕೇಳಿದ ಎಲ್ಲ ವಸ್ತುವನ್ನ ನಾವು ಕೊಡುವ ಹಾಗಿಲ್ಲ. ಅದರಲ್ಲೂ ಅಡುಗೆ ಕೋಣೆಯಲ್ಲಿರುವ ಕೆಲ ವಸ್ತುಗಳನ್ನು ನೀವು ಕೊಡುವ ಹಾಗಿಲ್ಲ. ಹಾಗಾದ್ರೆ ಅದ್ಯಾವ ವಸ್ತುಗಳು ಅಂತಾ ತಿಳಿಯೋಣ ಬನ್ನಿ..
ದೀಪಾವಳಿಯ ಮುಂಚೆ ಈ ಒಂದು ಕೆಲಸ...
Divotional story:
ಹಿಂದೂ ಪುರಾಣ ಗ್ರಂಥಗಳು ಸಾಕಷ್ಟಿವೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಸ್ಕಂದ ಪುರಾಣ ಹೀಗೆ ಹಲವು ಪುರಾಣ ಗ್ರಂಥಗಳಿದೆ. ಇವನ್ನೆಲ್ಲ ಓದಲು ಎಲ್ಲರೂ ಮನಸ್ಸು ಮಾಡುತ್ತಾರೆ. ಆದ್ರೆ ಗರುಡ ಪುರಾಣ ಓದಲು ಮಾತ್ರ ಹಲವರು ಮನಸ್ಸು ಮಾಡೋದಿಲ್ಲಾ. ಹಾಗಾದ್ರೆ ಗರುಡ ಪುರಾಣ ಓದಲು ಯಾಕೆ ಜನ ಹೆದರುತ್ತಾರೆ..? ಗರುಡ ಪುರಾಣ ಓದುವುದು...
ಅಹಂಕಾರದಿಂದ ಮೆರೆದವರಿಗೆ ಎಂದೂ ಯಶಸ್ಸು ಸಿಗೋದಿಲ್ಲಾ ಅಂತಾ ನಮ್ಮ ಹಿರಿಯರು ಹೇಳಿದ್ದನ್ನು ನೀವು ಕೇಳಿರ್ತೀರಿ. ಹಾಗಾಗಿ ವಿನಯವೇ ಭೂಷಣ ಅಂತಾ ಹೇಳಿರೋದು. ಇದೇ ರೀತಿ ದುರಹಂಕಾರ ತೋರಿಸಲು ಹೋಗಿ, ದೇವರಾಜ ಇಂದ್ರ ಕೂಡ ದರಿದ್ರನಾಗಿದ್ದನಂತೆ. ಹಾಗಾದ್ರೆ ಇಂದ್ರ ಮಾಡಿದ ತಪ್ಪಾದ್ರೂ ಏನು..? ಅವನು ಹೇಗೆ ದರಿದ್ರನಾದ..? ಮತ್ತೆ ಅವನು ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡಿದ್ದು ಹೇಗೆ...
ಶನಿ ದೇವನೆಂದರೆ, ಬರೀ ಮನುಷ್ಯರಷ್ಟೇ ಅಲ್ಲ, ದೇವತೆಗಳು, ಅಸುರರು ಕೂಡ ಇವನಿಗೆ ಹೆದರುತ್ತಾರೆ. ಯಾಕಂದ್ರೆ ಶನಿ ಮನಸ್ಸು ಮಾಡಿದರೆ, ಶ್ರೀಮಂತ ಭಿಕ್ಷುಕನಾಗಬಲ್ಲ, ಭಿಕ್ಷುಕ ಶ್ರೀಮಂತನಾಗಬಲ್ಲ. ಅಂಥ ಶಕ್ತಿ ಶಾಲಿ ದೇವರು ಅಂದ್ರೆ ಶನಿ. ಆದ್ರೆ ಶನಿ ಯಾರ ಹಗಲೇರುತ್ತಾನೋ, ಅವರು ಸದಾ ಹನುಮನ ಸ್ಮರಣೆ ಮಾಡಿದ್ದಲ್ಲಿ, ಅವರಿಗೆ ಶನಿ ಹೆಚ್ಚು ಕಾಟ ಕೊಡುವುದಿಲ್ಲವೆಂದು ಹೇಳಲಾಗುತ್ತದೆ....
ನಾವು ನಮ್ಮ ಹಿರಿಯರು ತೀರಿ ಹೋದಮೇಲೆ ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡುತ್ತೇವೆ. ಹೀಗೆ ಮಾಡುವುದರಿಂದ ಪಿತೃಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಅನ್ನೋದು ನಂಬಿಕೆ. ಮತ್ತು ಸನಾತನ ಧರ್ಮದಲ್ಲಿ ನಡೆದುಕೊಂಡು ಬಂದ ಪದ್ಧತಿ. ಆದ್ರೆ ಮಹಾಭಾರತದಲ್ಲಿ ಬರುವ ದುರ್ಯೋಧನ, ತಂದೆ ಧೃತರಾಷ್ಟ್ರ ಬದುಕಿರುವಾಗಲೇ, ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ. ಹಾಗಾದ್ರೆ ದುರ್ಯೋಧನ ಯಾಕೆ...
Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...