Monday, May 4, 2026

Karnataka media

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಹಳದಿಗಟ್ಟಿದ ಹಲ್ಲನ್ನು ಸ್ವಚ್ಛಗೊಳಿಸಲು ಈ ರೆಮಿಡಿ ಬಳಸಿ..

ಸೌಂದರ್ಯದ ಬಗ್ಗೆ ಎಲ್ಲರೂ ಗಮನ ಕೊಡ್ತಾರೆ. ಇಂದಿನ ಪೀಳಿಗೆಯವರು ಕೊಂಚ ಹೆಚ್ಚೇ ಗಮನ ಕೊಡ್ತಾರೆ. ಆದ್ರೆ ನೀವು ನಿಮ್ಮ ತ್ವಚೆ, ಮುಖ, ಕೂದಲಿನ ಸೌಂದರ್ಯದ ಬಗ್ಗೆ ಅಷ್ಟೇ ಗಮನ ಹರಿಸಿದ್ರೂ ಸಾಲದು. ಹಲ್ಲಿನ ಬಗ್ಗೆಯೂ ಗಮನ ಹರಿಸಿ. ಯಾಕಂದ್ರೆ ನೀವು ನಗುವಾಗ, ನಿಮ್ಮ ಹಲ್ಲು ಕಾಣುವ ಕಾರಣ, ಅದರ ಆರೋಗ್ಯವನ್ನೂ ನಾವು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ...

ಸೌತೇಕಾಯಿ ಬಳಸಿ ನೀವು ಈ 4 ಫೇಸ್‌ಮಾಸ್ಕ್ ತಯಾರಿಸಬಹುದು..

ಸೌತೇಕಾಯಿ ತಿಂದ್ರೆ ನಮ್ಮ ತ್ವಚೆ, ಆರೋಗ್ಯಕ್ಕೆಲ್ಲ ಎಷ್ಟು ಉತ್ತಮವೋ, ಅಷ್ಟೇ ಅದರ ಫೇಸ್‌ಮಾಸ್ಕ್ ಬಳಸೋದ್ರಿಂದ ಇದೆ. ಕುಕುಂಬರ್ ಫೇಸ್‌ಮಾಸ್ಕ್ ಹಾಕೋದ್ರಿಂದ, ನಮ್ಮ ತ್ವಚೆ ಸಾಫ್ಟ್ ಆಗಿ, ಕ್ಲೀನ್ ಆಗಿರುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಇದು ಹೇಳಿ ಮಾಡಿಸಿದ ಫೇಸ್‌ಮಾಸ್ಕ್. ಹಾಗಾದ್ರೆ 4 ಕುಕುಂಬರ್ ಫೇಸ್ ಮಾಸ್ಕ್ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಸೋಪ್- ಬಾಡಿ ವಾಶ್...

ಸೋಪ್- ಬಾಡಿ ವಾಶ್ ಬಳಸದೇ, ನೀವು ನಿಮ್ಮ ಬಾಡಿ ವೈಟ್ನಿಂಗ್ ಮಾಡಬಹುದು ಗೊತ್ತಾ..?

ಈಗೆಲ್ಲಾ ಮಾರುಕಟ್ಟೆಯಲ್ಲಿ ವೆರೈಟಿ ವೆರೈಟಿ ಬಾಡಿ ವಾಶ್ ಮತ್ತು ಸೋಪ್ಸ್ ಬರುತ್ತಿದೆ. ನೀವು ಪ್ರತೀ ದಿನ ಒಂದೊಂದು ಪ್ರಾಡಕ್ಟ್‌ ಬಳಸಿದ್ರೂನೂ, ಅದರಿಂದ ನಿಮಗೇನೂ ಪ್ರಯೋಜನವಾಗುವುದಿಲ್ಲ. ಯಾಕಂದ್ರೆ  ಅದರಲ್ಲಿ ಕೆಮಿಕಲ್, ಪ್ರಿಸರ್ವೇಟಿವ್ಸ್ ಬಳಸಿರೋದ್ರಿಂದ ಅದು ನಮ್ಮ ತ್ವಚೆಗೆ ಲಾಭಕ್ಕಿಂತ ಹೆಚ್ಚು ನಷ್ಟವೇ ಮಾಡುತ್ತದೆ. ಹಾಗಾಗಿ ನಾವಿಂದು ಮನೆಯಲ್ಲೇ ಬಾಡಿ ವೈಟ್ನಿಂಗ್ ಹೇಗೆ ಮಾಡಿಕೊಳ್ಳೋದು, ಅದಕ್ಕೆ ಏನೇನು...

ನಿಮ್ಮ ಗೆಳೆಯ/ಗೆಳತಿ ಒಳ್ಳೆಯವರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..?

ಎಲ್ಲರಿಗೂ ತಮ್ಮ ಗೆಳೆಯ ಅಥವಾ ಗೆಳತಿ, ಉತ್ತಮರು, ಒಳ್ಳೆಯವರು ಅಂತಾನೇ ಅನ್ನಿಸುತ್ತದೆ. ಯಾಕಂದ್ರೆ ನಿಮಗೆ ಈವರೆಗೆ ಕಷ್ಟಕಾಲ ಬಂದಿರ್ಲಿಕ್ಕಿಲ್ಲಾ. ಆದ್ರೆ ಕಷ್ಟ ಕಾಲದಲ್ಲೂ ನೆಪ ಹೇಳದೇ, ಓಡಿ ಹೋಗದೇ, ನಿಮಗೆ ಸಾಥ್ ಕೊಡುತ್ತಾರಲ್ಲ, ಅವರೇ ನಿಜವಾದ ಗೆಳೆಯ ಗೆಳತಿ. ಹಾಗಾದ್ರೆ ನಿಮ್ಮ ಗೆಳೆಯರು ಉತ್ತಮರಾ ಇಲ್ಲವಾ ಅಂತಾ ತಿಳಿಯೋದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ...

ಜಮೀರ್ ಅಹಮದ್ ಮಗ ಝೈದ್ ಖಾನ್‌ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ..

ಬನಾರಸ್ ಹೀರೋ ಝೈದ್ ಖಾನ್ ಮಹಾಲಯ ಅಮವಾಸ್ಯೆ ನಿಮಿತ್ತ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯಲ್ಲಿಯೂ ಝೈದ್ ಭಾಗಿಯಾಗಿದ್ದರು. ಈ ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳು ಬನಾರಸ್ ಹೀರೋನೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಬನಾರಸ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಲೆಂದು ಮನದುಂಬಿ ಹಾರೈಸಿದರು... https://karnatakatv.net/kannada-shilak-starring-mammootty-on-amazon-prime/ https://karnatakatv.net/director-pavan-odeyar-participated-in-oscar-jury/

ಅಮೇಜಾನ್ ಪ್ರೈಮ್ನಲ್ಲಿ ಮಮ್ಮುಟ್ಟಿ ಅಭಿನಯದ ಕನ್ನಡದ ‘ಶೈಲಾಕ್’..

ಮಲಯಾಳಂನ ಸೂಪರ್​ಸ್ಟಾರ್​ ಮಮ್ಮೂಟ್ಟಿ ಅಭಿನಯದ 'ಶೈಲಾಕ್​' ಚಿತ್ರವು ಇತ್ತೀಚೆಗಷ್ಟೇ ಕೇರಳದಲ್ಲಿ ಬಿಡುಗಡೆಯಾಗಿ ಜಯಭೇರಿ ಬಾರಿಸಿದೆ. ಈಗ ಈ ಚಿತ್ರವು ಕನ್ನಡಕ್ಕೆ ಡಬ್​ ಆಗಿರುವುದಷ್ಟೇ ಅಲ್ಲ, ಆ ಕನ್ನಡ ಅವತರಣಿಕೆಯು ಅಮೇಜಾನ್​ ಪ್ರೈಮ್​ನಲ್ಲಿ ಲಭ್ಯವಿದೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಗುಡ್​ವಿಲ್​ ಎಂಟರ್​ಟೈನ್​ಮೆಂಟ್ಸ್​ನಡಿ ಜೋಬಿ ಜಾರ್ಜ್​ ನಿರ್ಮಿಸಿ, ಅಜಯ್​ ವಾಸುದೇವ್ ನಿರ್ದೇಶಿಸಿರುವ ...

ಆಸ್ಕರ್ ಜ್ಯೂರಿಯಾಗಿ ಪಾಲ್ಗೊಂಡ ಪವನ್ ಒಡೆಯರ್- ಮರೆಯಲಾರದ ಅನುಭವ ಎಂದ ನಿರ್ದೇಶಕ

ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ...

ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ..

ಇತ್ತೀಚಿಗೆ ಬಿಡುಗಡೆಯಾದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಕಡಿಮೆ ಸಮಯದಲ್ಲೇ ಇಪ್ಪತ್ತೈದು ಮಿಲಿಯನ್‌ಗೂ ಮೀರಿ ವೀಕ್ಷಣೆಯಾಗಿ ಭಾರೀ ಜನಮನ್ನಣೆ ಪಡೆಯುತ್ತಿದೆ. ನಿರೀಕ್ಷೆಗೂ ಮೀರಿ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿರುವ ಈ ಸಂತಸದ ಸಂದರ್ಭದಲ್ಲಿ " ಕಬ್ಜ" ಚಿತ್ರತಂಡ "ರಾಜ್ ಕಪ್" ಫೈನಲ್ ಗಾಗಿ ದೂರದ ದುಬೈಗೆ ತೆರಳಿದೆ. ನಾಯಕ ಉಪೇಂದ್ರ,...

‘ನಮ್​ ಕನಸ ಕನ್ನಡ …’ – ‘ಆಕಾಶವಾಣಿ ಮೈಸೂರು ಕೇಂದ್ರ’ದಿಂದ ಇನ್ನೊಂದು ಹಾಡು ರಿಲೀಸ್..

ಸತೀಶ್​ ಬತ್ತುಲ ನಿರ್ದೇಶನದ 'ಆಕಾಶವಾಣಿ ಮೈಸೂರು ಕೇಂದ್ರ' ಚಿತ್ರದಿಂದ ಇನ್ನೊಂದು ಹೊಸ ಹಾಡು ಹೊರಬಿದ್ದಿದೆ. 'ನಮ್​ ಕನಸ ಕನ್ನಡ ...' ಎಂದು ಸಾಗುವ ಈ ಹಾಡಿಗೆ ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿದ್ದು, ಜನಾರ್ದನ್​ ಮತ್ತು ಸಿ.ಎಚ್.ಶ್ರೀಕೃತಿ ಧ್ವನಿಯಾಗಿದ್ದಾರೆ. ಕಾರ್ತಿಕ್ ಕೊಡಕಂಡ್ಲ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್​ನ ಮಿಥುನ ಮ್ಯೂಸಿಕ್​ ಚಾನಲ್​ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img