Monday, July 27, 2026

Karnataka media

ಆ್ಯಲೋವೆರಾವನ್ನು ಹೀಗೆ ಬಳಸಿ ನೋಡಿ, ರಿಸಲ್ಟ್ ಸೂಪರ್ ಆಗಿರತ್ತೆ..

ಆ್ಯಲೋವೆರಾ ಬಗ್ಗೆ ನಾವು ಈಗಾಗಲೇ ಹಲವು ಟಿಪ್ಸ್ ನೀಡಿದ್ದೇವೆ. ಇಂದು ಕೂಡ ಆ್ಯಲೋವೆರಾವನ್ನು ನಾವು ಯಾವ ರೀತಿ ಬಳಸಿ, ಅದರ ಲಾಭವನ್ನು ಪಡೆಯಬಹುದು ಅಂತಾ ತಿಳಿಯೋಣ. ಹಳದಿಗಟ್ಟಿದ ಹಲ್ಲನ್ನು ಸ್ವಚ್ಛಗೊಳಿಸಲು ಈ ರೆಮಿಡಿ ಬಳಸಿ.. ನೀವು ಪ್ರತಿದಿನ ಆ್ಯಲೋವೆರಾ ಜ್ಯೂಸ್ ಕುಡಿದರೆ, ನಿಮ್ಮ ತ್ವಚೆಯ ಆರೋಗ್ಯ, ಕೂದಲಿನ ಆರೋಗ್ಯ, ಮತ್ತು ನಿಮ್ಮ ದೇಹದ ಆರೋಗ್ಯ ಎಲ್ಲವೂ...

ಶ್ರೀಕೃಷ್ೞನ ಬಳಿ ಎಂಥೆಂಥ ಅಸ್ತ್ರಗಳಿದ್ದವು ಗೊತ್ತೇ..? ದಿವ್ಯಾಸ್ತ್ರದ ಶಕ್ತಿಯ ವಿವರಣೆ..

ನವರಸಗಳಿಗೂ ಹೊಂದುವ ಶ್ರೀಕೃಷ್ಣ, ಸುಂದರಾಂಗ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಲಂಕಾರ ಪ್ರಿಯನಾದ ಶ್ರೀಕೃಷ್ಣ, ಶಾಸ್ತ್ರ ವಿದ್ಯೆಯ ಜೊತೆ, ಶಸ್ತ್ರ ವಿದ್ಯೆಯಲ್ಲೂ ನಿಪುಣನಾಗಿದ್ದ. ಯಾಕಂದ್ರೆ ಶ್ರೀಕೃಷ್ಣನ ಬಳಿ ಹಲವು ದಿವ್ಯಾಸ್ತ್ರಗಳಿದ್ದವು. ಅವುಗಳ ಬಗ್ಗೆ ನಾವಿಂದು ಸಂಪೂರ್ಣ ವಿವರಣೆ ನೀಡಲಿದ್ದೇವೆ. ಸುದರ್ಶನ ಚಕ್ರ: ಸುದರ್ಶನ ಚಕ್ರವನ್ನು ವಿಷ್ಣು, ಶಿವನಿಂದ ಪಡೆದಿದ್ದ. ಶ್ರೀದಾಮ ಎಂಬ ರಾಕ್ಷಸನ ಅಂತ್ಯ ಮಾಡುವುದಕ್ಕೆ...

ಓರ್ವ ವೇಶ್ಯೆಯನ್ನು ಯಮರಾಜ ಸ್ವರ್ಗಕ್ಕೆ ಕಳುಹಿಸಿದ್ದನಂತೆ, ಯಾಕೆ ಗೊತ್ತೇ..?

ಪಾಪ ಕರ್ಮಗಳನ್ನು ಮಾಡಿದವರು ನರಕಕ್ಕೆ ಹೋಗುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಯಮರಾಜ ಓರ್ವ ವೇಶ್ಯೆಯನ್ನು ಸ್ವರ್ಗಕ್ಕೆ ಕಳುಹಿಸಿದ್ದನಂತೆ. ಹಾಗಾದ್ರೆ ಯಮ ಯಾಕೆ ಹೀಗೆ ಮಾಡಿದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭದ್ರಪುರ ಎಂಬಲ್ಲಿ ಓರ್ವ ಸಾಧುವಿದ್ದರು. ಅವರು ನದಿ ನೀರಲ್ಲಿ ಮಿಂದು, ಪೂಜೆ ಪುನಸ್ಕಾರ ಮಾಡಿ, ಸತ್ಸಂಗ ಮಾಡಲು ಕುಳಿತುಕೊಳ್ಳುತ್ತಿದ್ದರು....

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಹಳದಿಗಟ್ಟಿದ ಹಲ್ಲನ್ನು ಸ್ವಚ್ಛಗೊಳಿಸಲು ಈ ರೆಮಿಡಿ ಬಳಸಿ..

ಸೌಂದರ್ಯದ ಬಗ್ಗೆ ಎಲ್ಲರೂ ಗಮನ ಕೊಡ್ತಾರೆ. ಇಂದಿನ ಪೀಳಿಗೆಯವರು ಕೊಂಚ ಹೆಚ್ಚೇ ಗಮನ ಕೊಡ್ತಾರೆ. ಆದ್ರೆ ನೀವು ನಿಮ್ಮ ತ್ವಚೆ, ಮುಖ, ಕೂದಲಿನ ಸೌಂದರ್ಯದ ಬಗ್ಗೆ ಅಷ್ಟೇ ಗಮನ ಹರಿಸಿದ್ರೂ ಸಾಲದು. ಹಲ್ಲಿನ ಬಗ್ಗೆಯೂ ಗಮನ ಹರಿಸಿ. ಯಾಕಂದ್ರೆ ನೀವು ನಗುವಾಗ, ನಿಮ್ಮ ಹಲ್ಲು ಕಾಣುವ ಕಾರಣ, ಅದರ ಆರೋಗ್ಯವನ್ನೂ ನಾವು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ...

ಸೌತೇಕಾಯಿ ಬಳಸಿ ನೀವು ಈ 4 ಫೇಸ್‌ಮಾಸ್ಕ್ ತಯಾರಿಸಬಹುದು..

ಸೌತೇಕಾಯಿ ತಿಂದ್ರೆ ನಮ್ಮ ತ್ವಚೆ, ಆರೋಗ್ಯಕ್ಕೆಲ್ಲ ಎಷ್ಟು ಉತ್ತಮವೋ, ಅಷ್ಟೇ ಅದರ ಫೇಸ್‌ಮಾಸ್ಕ್ ಬಳಸೋದ್ರಿಂದ ಇದೆ. ಕುಕುಂಬರ್ ಫೇಸ್‌ಮಾಸ್ಕ್ ಹಾಕೋದ್ರಿಂದ, ನಮ್ಮ ತ್ವಚೆ ಸಾಫ್ಟ್ ಆಗಿ, ಕ್ಲೀನ್ ಆಗಿರುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಇದು ಹೇಳಿ ಮಾಡಿಸಿದ ಫೇಸ್‌ಮಾಸ್ಕ್. ಹಾಗಾದ್ರೆ 4 ಕುಕುಂಬರ್ ಫೇಸ್ ಮಾಸ್ಕ್ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಸೋಪ್- ಬಾಡಿ ವಾಶ್...

ಸೋಪ್- ಬಾಡಿ ವಾಶ್ ಬಳಸದೇ, ನೀವು ನಿಮ್ಮ ಬಾಡಿ ವೈಟ್ನಿಂಗ್ ಮಾಡಬಹುದು ಗೊತ್ತಾ..?

ಈಗೆಲ್ಲಾ ಮಾರುಕಟ್ಟೆಯಲ್ಲಿ ವೆರೈಟಿ ವೆರೈಟಿ ಬಾಡಿ ವಾಶ್ ಮತ್ತು ಸೋಪ್ಸ್ ಬರುತ್ತಿದೆ. ನೀವು ಪ್ರತೀ ದಿನ ಒಂದೊಂದು ಪ್ರಾಡಕ್ಟ್‌ ಬಳಸಿದ್ರೂನೂ, ಅದರಿಂದ ನಿಮಗೇನೂ ಪ್ರಯೋಜನವಾಗುವುದಿಲ್ಲ. ಯಾಕಂದ್ರೆ  ಅದರಲ್ಲಿ ಕೆಮಿಕಲ್, ಪ್ರಿಸರ್ವೇಟಿವ್ಸ್ ಬಳಸಿರೋದ್ರಿಂದ ಅದು ನಮ್ಮ ತ್ವಚೆಗೆ ಲಾಭಕ್ಕಿಂತ ಹೆಚ್ಚು ನಷ್ಟವೇ ಮಾಡುತ್ತದೆ. ಹಾಗಾಗಿ ನಾವಿಂದು ಮನೆಯಲ್ಲೇ ಬಾಡಿ ವೈಟ್ನಿಂಗ್ ಹೇಗೆ ಮಾಡಿಕೊಳ್ಳೋದು, ಅದಕ್ಕೆ ಏನೇನು...

ನಿಮ್ಮ ಗೆಳೆಯ/ಗೆಳತಿ ಒಳ್ಳೆಯವರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..?

ಎಲ್ಲರಿಗೂ ತಮ್ಮ ಗೆಳೆಯ ಅಥವಾ ಗೆಳತಿ, ಉತ್ತಮರು, ಒಳ್ಳೆಯವರು ಅಂತಾನೇ ಅನ್ನಿಸುತ್ತದೆ. ಯಾಕಂದ್ರೆ ನಿಮಗೆ ಈವರೆಗೆ ಕಷ್ಟಕಾಲ ಬಂದಿರ್ಲಿಕ್ಕಿಲ್ಲಾ. ಆದ್ರೆ ಕಷ್ಟ ಕಾಲದಲ್ಲೂ ನೆಪ ಹೇಳದೇ, ಓಡಿ ಹೋಗದೇ, ನಿಮಗೆ ಸಾಥ್ ಕೊಡುತ್ತಾರಲ್ಲ, ಅವರೇ ನಿಜವಾದ ಗೆಳೆಯ ಗೆಳತಿ. ಹಾಗಾದ್ರೆ ನಿಮ್ಮ ಗೆಳೆಯರು ಉತ್ತಮರಾ ಇಲ್ಲವಾ ಅಂತಾ ತಿಳಿಯೋದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ...

ಜಮೀರ್ ಅಹಮದ್ ಮಗ ಝೈದ್ ಖಾನ್‌ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ..

ಬನಾರಸ್ ಹೀರೋ ಝೈದ್ ಖಾನ್ ಮಹಾಲಯ ಅಮವಾಸ್ಯೆ ನಿಮಿತ್ತ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯಲ್ಲಿಯೂ ಝೈದ್ ಭಾಗಿಯಾಗಿದ್ದರು. ಈ ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳು ಬನಾರಸ್ ಹೀರೋನೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಬನಾರಸ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಲೆಂದು ಮನದುಂಬಿ ಹಾರೈಸಿದರು... https://karnatakatv.net/kannada-shilak-starring-mammootty-on-amazon-prime/ https://karnatakatv.net/director-pavan-odeyar-participated-in-oscar-jury/

ಅಮೇಜಾನ್ ಪ್ರೈಮ್ನಲ್ಲಿ ಮಮ್ಮುಟ್ಟಿ ಅಭಿನಯದ ಕನ್ನಡದ ‘ಶೈಲಾಕ್’..

ಮಲಯಾಳಂನ ಸೂಪರ್​ಸ್ಟಾರ್​ ಮಮ್ಮೂಟ್ಟಿ ಅಭಿನಯದ 'ಶೈಲಾಕ್​' ಚಿತ್ರವು ಇತ್ತೀಚೆಗಷ್ಟೇ ಕೇರಳದಲ್ಲಿ ಬಿಡುಗಡೆಯಾಗಿ ಜಯಭೇರಿ ಬಾರಿಸಿದೆ. ಈಗ ಈ ಚಿತ್ರವು ಕನ್ನಡಕ್ಕೆ ಡಬ್​ ಆಗಿರುವುದಷ್ಟೇ ಅಲ್ಲ, ಆ ಕನ್ನಡ ಅವತರಣಿಕೆಯು ಅಮೇಜಾನ್​ ಪ್ರೈಮ್​ನಲ್ಲಿ ಲಭ್ಯವಿದೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಗುಡ್​ವಿಲ್​ ಎಂಟರ್​ಟೈನ್​ಮೆಂಟ್ಸ್​ನಡಿ ಜೋಬಿ ಜಾರ್ಜ್​ ನಿರ್ಮಿಸಿ, ಅಜಯ್​ ವಾಸುದೇವ್ ನಿರ್ದೇಶಿಸಿರುವ ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img